ಸಿವಿಲ್ ಜಡ್ಜ್ ಪರೀಕ್ಷೆ: ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕ ಮಂಗಳೂರು(reporterkarnataka.com); ಇತ್ತೀಚೆಗೆ ನಡೆದ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಮೂಡಬಿದಿರೆಯ ಸುನೀತಾ ಭಂಡಾರಿ, ಶ್ರುತಿ ಕೆ.ಎಸ್. ಮತ್ತು ಜೋಯ್ಲಿನ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ನ್ಯಾಯಾಧೀಶರ ನೇಮಕಾತಿ ಸಮಿ... ಎಸ್ ಸಿಐ ‘ಬಂಟ್ವಾಳ ನೇತ್ರಾವತಿ ಸಂಗಮ’ ಉದ್ಘಾಟನೆ: ನೂತನ ಅಧ್ಯಕ್ಷ ಜಯಾನಂದ ಪೆರಾಜೆ ಬಂಟ್ವಾಳ(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ 'ಬಂಟ್ವಾಳ ನೇತ್ರಾವತಿ ಸಂಗಮ' ಲೀಜನ್ ನ ನೂತನ ಪದಗ್ರಹಣ ಸಮಾರಂಭ ಇತ್ತೀಚೆಗೆ ಬಿ.ಸಿ. ರೋಡ್ ನ ಪದ್ಮ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ಸಮಾರಂಭದ ಮುಖ್ಯ ಅತಿಥಿಯಾದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷ ಡಾ... ಓಟೊದಿಂದ ರೈಡರ್ ಎಂಪವರ್ಮೆಂಟ್ ಪ್ರೋಗ್ರಾಂ ಘೋಷಣೆ: 75 ಕೋಟಿ ರೂ. ಹೂಡಿಕೆ ಬೆಂಗಳೂರು(reporterkarnataka.com): ದ್ವಿಚಕ್ರ ವಾಹನ ಖರೀದಿ ಮತ್ತು ಹಣಕಾಸು ನವೋದ್ಯಮ ಸಂಸ್ಥೆಯಾದ ಓಟೊ ತನ್ನ ಸವಾರರ ಸಬಲೀಕರಣ ಕಾರ್ಯಕ್ರಮ (ರೈಡರ್ ಎಂಪವರ್ಮೆಂಟ್ ಪ್ರೋಗ್ರಾಂ-ಆರ್ಇಪಿ) ದ ಪ್ರಾರಂಭವನ್ನು ಘೋಷಿಸಿದೆ. ಶಿಪ್ಪಿಂಗ್ ಏಜೆಂಟ್ಗಳಿಗೆ ತಮ್ಮ ದ್ವಿಚಕ್ರ ವಾಹನಗಳನ್ನು ಹೊಂದಲು ಮತ್ತು ಸವಾರ... ಜೇಸಿಐ ಬಿ.ಸಿ.ರೋಡ್ ವತಿಯಿಂದ ಮಹಿಳಾ ದಿನಾಚರಣೆ: ಸಾಧಕಿಯರಿಬ್ಬರಿಗೆ ಸನ್ಮಾನ ಬಂಟ್ವಾಳ(reporterkarnataka.com): ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಜೇಸಿಐ ಬಿ.ಸಿ.ರೋಡ್ ಪವರ್ ಸ್ಟಾರ್" ವತಿಯಿಂದ ಮಹಿಳಾ ಸಾಧಕಿಯರಿಬ್ಬರನ್ನು ಸನ್ಮಾನಿಸಲಾಯಿತು. ಗಾಂದೋಡಿನ ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ವರುಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಂಸ್ಕೃತಿಕ ಸಂಘಟಕಿ, ಸ... ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಸ್ವ ಉತ್ಪನ್ನ ವ್ಯಾಪಾರ ಮೇಳ: ಪ್ರಜ್ಞಾ ಮತ್ತು ತಂಡ ಪ್ರಥಮ ಉಪ್ಪಿನಂಗಡಿ(reporterkarnataka.com): ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಸ್ವ ಉತ್ಪನ್ನ ವ್ಯಾಪಾರ ಮೇಳ ನಡೆಯಿತು. ಈ ವ್ಯಾಪಾರ ಮೇಳದಲ್ಲಿ ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾಥಿ೯ಗಳು ಅನೇಕ ಬಗೆಯ ಕರಕುಶಲ ವಸ್ತುಗಳನ್ನು ಹಾಗೂ ವಿವಿಧ ಬಗೆಯ ಆಹಾರ ಪದ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 10.03.2022 *ಕೆ. ಶಿವರಾಮ ಪೂಜಾರಿ, ಕೈಯ್ಯೂರು, ಕೆರೆಮನೆ, ದೇಲಂತಬೆಟ್ಟು *ಹತ್ತು ಸಮಸ್ತರು, ಮಿಜಾರು, ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ. *ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ, ಮುಲಾರ ಕೋಣಾಜೆ, ಶ್ರೀ ಗೋಪಾಲಕೃಷ್ಣ ಮಂದಿರದ ಬಳಿ. *ಉಮಾ ಮತ್ತು ಶ್ರೀನಿವಾಸ್, ಉಮಾ ಎಂಟರ್... ನಿಮ್ಮ ಮಾನಸಿಕ ಒತ್ತಡಗಳನ್ನು ತಂದೆ- ತಾಯಿ, ಆಪ್ತರಲ್ಲಿ ಹಂಚಿಕೊಳ್ಳಿ: ಸಿಐ ಗೋಪಾಲಕೃಷ್ಣ ಭಟ್ ಮಂಗಳೂರು(reporterkarnataka.com): ಕೆನರಾ ಕಾಲೇಜ್ನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶೇಷ ಜಾಗೃತಿ ಅಪರಾಧ ತಡೆ ಸುರಕ್ಷತಾ ಕ್ರಮಗಳು ಕಾರ್ಯಾಗಾರ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕದ್ರಿ ಠಾಣಾ ವೃತ್ತ ನಿರೀಕ್ಷಕರಾದ ಗೋಪಾಲಕೃಷ್ಣ ಭಟ್ ಮಾತನಾ... ಮಾತೃತ್ವ ಅನ್ನೋದು ಇಡೀ ಸಮಾಜಕ್ಕೆ ಹೊರತು ಕೇವಲ ಹೆಣ್ಣಿಗೆ ಅಲ್ಲ: ಜ್ಯೋತಿ ಚೇಳ್ಯಾರು ಮಂಗಳೂರು(reporterkarnataka.com): ಪ್ರಜಾಪ್ರಭುತ್ವ ಆಶಯದಲ್ಲಿ ಎಲ್ಲರೂ ಸಮಾನರಾಗಿ, ಎಲ್ಲರೂ ಸಮತತ್ವ ನ್ಯಾಯದಲ್ಲಿ ಸಾಗುವುದಕ್ಕೆ ಸಾಧ್ಯವಾಗಬೇಕು. ಇಲ್ಲಿ ಎಲ್ಲರೂ ತಾಯ್ತನದ ಭಾವ, ಮಾತೃತ್ವದ ಭಾವವನ್ನು ಹೊಂದಿಕೊಂಡಿರಬೇಕು. ಮಾತೃತ್ವ ಅನ್ನೋದು ಅದು ಕೇವಲ ಹೆಣ್ಣಿಗೆ ಮಾತ್ರ ಮೀಸಲಲ್ಲ ಅದು ಗಂಡು ಹ... ವಿವಿ ಮಟ್ಟದ ರಾಷ್ಟ್ರೀಯ ಸೇವಾ ಯೋಜನಾ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರು(reporterkarnataka.com): ಎನ್ಎಸ್ಎಸ್ ಮಾತ್ರ ಜನರೊಂದಿಗೆ ಅತ್ಯಂತ ಆಪ್ತವಾಗಿ ಬದುಕಲು ಸಾಧ್ಯ. ಎನ್ಎಸ್ಎಸ್ ಸ್ವಯಂ ಸೇವಕರನ್ನು ಈ ದೇಶದ ಆಸ್ತಿಗಳನ್ನಾಗಿ ಮಾಡಬೇಕಾದರೆ ಅವರಿಗೆ ಸರಕಾರದ ಕಾರ್ಯಕ್ರಮಗಳ ಪರಿಚಯ ಮಾಡಿಕೊಡಬೇಕು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್. ಧ... ಕೊರೊನಾ ನಿಯಂತ್ರಣ: ಮಾರ್ಚ್ 27 ರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭ ಹೊಸದಿಲ್ಲಿ(reporterkarnataka.com):ಅಂತಾರಾಷ್ಟ್ರೀಯ ವಿಮಾನ ಯಾನ ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ನಾಗರಿಕ ವಿಮಾನಯಾನ ಸಚಿವಾಲಯ, ನಿಯಮಿತ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ಮಾರ್ಚ್ 27ರಿಂದ ಪುನರಾರಂಭಗೊಳ್ಳ... « Previous Page 1 …205 206 207 208 209 … 285 Next Page » ಜಾಹೀರಾತು