ಸುರತ್ಕಲ್ ಟೋಲ್ ಚಲೋ ಪಾದಯಾತ್ರೆಗೆ ಭರದ ಸಿದ್ಧತೆ: ಮಾ. 15ರಂದು ಹೆಜಮಾಡಿಯಿಂದ ಚಾಲನೆ ಮಂಗಳೂರು(reporterkarnataka.com): ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ವತಿಯಿಂದ ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಮಾರ್ಚ್ 15ರಂದು ನಡೆಯಲಿರುವ ಪಾದಯಾತ್ರೆಗೆ ಭರದ ಸಿದ್ದತೆ ನಡೆಯುತ್ತಿದೆ. ಟೋಲ್ ಚಲೋ ಪ್ರಚಾರದ ಭಾಗವಾಗಿ ಪೋಸ್ಟರ್ ಅಂಟಿಸುವ ಮತ್ತು ಕಟ್ಟುವ ಕೆಲಸ... ಮಾರ್ಚ್ 17: ಪುನೀತ್ ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಅಕಾಡೆಮಿಯಿಂದ ನೇತ್ರದಾನ, ರಕ್ತದಾನ ಶಿಬಿರ ಮಂಗಳೂರು(reporterkarnataka.com): ಕರ್ನಾಟಕ ಜಾನಪದ ಪರಿಷತ್, ಕೋಸ್ಟಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ ಒಕ್ಕೂಟ, ಲಯನ್ಸ್ ಕ್ಲಬ್,ವೆನ್ಲಾಕ್ ಜಿಲ್ಲಾಸ್ಪತ್ರೆ ಹಾಗೂ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಆಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮ ದಿನವಾದ ಮಾರ್ಚ್ 17ರಂದು ಬೃಹತ್ ... ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ ತೊಕ್ಕೊಟ್ಟು (reporterkarnataka.com): ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ. ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂ... ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿಗೆ ಥ್ಯಾಂಕ್ಸ್: ಹೂಗುಚ್ಛ ನೀಡಿ ಸತ್ಕರಿಸಿದ ಡಿಸಿ ಮಂಗಳೂರು(reporterkarnataka.com): ಉಕ್ರೇನ್ ನಿಂದ ಆಗಮಿಸಿದ ಮಂಗಳೂರು ತಾಲೂಕಿನ ಅನನ್ಯಾ ಅನ್ನಾ, ಕ್ಲಾಟಸ್ ಒಸ್ಮಂಡ್ ಡಿಸೋಜಾ, ಅಹಮದ್ ಸಾದ್ ಅರ್ಷಾದ್, ಲಕ್ಷಣ ಪುರುಷೊತ್ತಮ ಹಾಗೂ ಮೂಡುಬಿದ್ರೆ ತಾಲೂಕಿನ ಶಲ್ವಿನ್ ಪ್ರೀತಿ ಅರ್ನಾ ಐವರು ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ... ನೆಲದ ಕಾನೂನಿಗೆ ತಲೆ ಬಾಗುವುದೇ ನಿಜವಾದ ಆದರ್ಶ: ಪತ್ರಕರ್ತ ತಾರಾನಾಥ ಗಟ್ಟಿ ಅಭಿಮತ ಮಂಗಳೂರು(reporterkarnataka.com): ಸ್ವಾತಂತ್ರ್ಯ ಸಂಗ್ರಾಮದ ಪರಂಪರೆ, ಹೋರಾಟಗಾರರ ತ್ಯಾಗವನ್ನು ಅರ್ಥಮಾಡಿಕೊಂಡು ಈ ನೆಲದ ಕಾನೂನುಗಳಿಗೆ ತಲೆಬಾಗುವುದೇ ನಾವು ಪಾಲಿಸಬಹುದಾದ ಬಹುದೊಡ್ಡ ಆದರ್ಶ,ಎಂದು ʼವಿ ಫೋರ್ʼ ನ್ಯೂಸ್ ಪ್ರಧಾನ ಸಂಪಾದಕ ತಾರಾನಾಥ್ ಗಟ್ಟಿ ಅಭಿಪ್ರಾಯಪಟ್ಟರು. ನಗರದ ವಿಶ್ವವ... ಮಂಗಳೂರು ವಿವಿಯಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪನೆ: ಸರಕಾರ ಘೋಷಣೆ ಬೆಂಗಳೂರು(reporterkarnataka.com): ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿಯು ಕಳೆದ ಎರಡು ವರ್ಷಗಳಿಂದ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರಬೇಕೆಂಬ ಒತ್ತಾಸೆಯನ್ನು ಸರಕಾರಕ್ಕೆ ವ್ಯಕ್ತಪಡಿಸಿತ್ತು. ಸತತ ಪ್ರಯತ್ನದ ಫಲವಾಗಿ ಕರ್ನಾಟಕ ಘನ ಸರಕಾ... ಕಲೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾರತಿ ಕುಲಕರ್ಣಿ ಆಯ್ಕೆ: ನಾಳೆ ಪುರಸ್ಕಾರ ಪ್ರದಾನ ಕಾರವಾರ(reporterkarnataka.com): ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಕಲಾ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಭಾರತಿ ಕುಲಕರ್... ಕಾರ್ಕಳ ಉತ್ಸವ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಿಗೆ ಸಚಿವ ಸುನಿಲ್ ಕುಮಾರ್ ಆಹ್ವಾನ ಬೆಂಗಳೂರು(reporterkarnataka.com): ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಕಾರ್ಕಳವನ್ನು 6 ಅವಧಿಗೆ ಪ್ರತಿನಿಧಿಸಿ ಶಾಸಕರಾಗಿ, ಸಚಿವರಾಗಿ, ರಾಜ್ಯದ ಮುಖ್ಯಮಂತ್ರಿಗಳಾಗಿ, ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಎಂ.ವೀರಪ್ಪ ಮೊಯ್ಲಿ ಅವರಿಗೆ ಕಾರ್ಕಳ ಉತ್ಸವದ ಅಹ್ವಾನ ಪತ್ರಿಕ... ಮಂಗಳಾ ಬಾಡ್ಮಿಂಟನ್ ಅಸೋಸಿಯೇಶನ್ ಕೆಲಸ ಶ್ಲಾಘನೀಯ: ಎ. ಸದಾನಂದ ಶೆಟ್ಟಿ ಮಂಗಳೂರು(reporterkarnataka.com): ಬಾಡ್ಮಿಂಟನ್ ಕ್ರೀಡೆಗಾಗಿ ದುಡಿಯುತ್ತಿರುವ ಮಂಗಳಾ ಬಾಡ್ಮಿಂಟನ್ ಅಸೋಸಿಯೇಶನ್ನಂತಹ ಸಂಘಟನೆ ಇಡೀ ರಾಜ್ಯದಲ್ಲಿಯೇ ಇಲ್ಲ. ಗ್ರಾಮೀಣ ಸೇರಿದಂತೆ ನಗರದ ಕ್ರೀಡಾಪಟುಗಳಿಗೆ ಬೆಳೆಸುವ ಕೆಲಸ ಶ್ಲಾಘನೀಯ ಎಂದು ಮಂಗಳೂರಿನ ಶ್ರೀದೇವಿ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಸ್ಟಿಟ್ಯ... ಕರ್ಣಾಟಕ ಬ್ಯಾಂಕ್ ನಲ್ಲಿದೆ Chief Financial Officer ಹುದ್ದೆ: ತಡ ಯಾಕೆ? ಇಂದೇ ಅರ್ಜಿ ಸಲ್ಲಿಸಿ ಮಂಗಳೂರು(reporterkarnataka.com): ಕರ್ಣಾಟಕ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಮಂಗಳೂರಿನಲ್ಲಿ ಚೀಫ್ ಫೈನಾನ್ಸಿಯಲ್ ಆಫೀಸರ್(Chief Financial Officer) ಹುದ್ದೆ ಖಾಲಿ ಇದ್ದು, ಮಾರ್ಚ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ವಿದ್ಯಾರ್ಹತ... « Previous Page 1 …206 207 208 209 210 … 285 Next Page » ಜಾಹೀರಾತು