ಕಾವೂರು: 10.5 ಲಕ್ಷ ರೂ. ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnataka.com); ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್18 ರ ಆಕಾಶಭವನ, ಮಂಜಲ್ ಕಟ್ಟೆ,ನಂದನಪುರದಲ್ಲಿ ಒಟ್ಟು 10.5 ಲಕ್ಷ ರೂ ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ.ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಸ್ಥಳೀಯ ಮನಪಾ ಸದಸ್ಯೆ ಗಾಯತ್ರಿ... ಅಕ್ಟೋಬರ್ 3: ಮಂಗಳೂರಿನಲ್ಲಿ ಬ್ಯಾರಿ ಭಾಷಾ ದಿನಾಚರಣೆ, ‘ಬ್ಯಾರಿ ವಚನ ಮಾಲೆ’ ಪುಸ್ತಕ ಬಿಡುಗಡೆ ಮಂಗಳೂರು(reporterkarnataka.com):ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಅಕ್ಟೋಬರ್ 3ರಂದು ಮಧ್ಯಾಹ್ನ 3.00 ಗಂಟೆಗೆ “ಬ್ಯಾರಿ ಭಾಷಾ ದಿನಾಚರಣೆ ಹಾಗೂ ಬ್ಯಾರಿ ವಚನಮಾಲೆ ಪುಸ್ತಕ ಬಿಡುಗಡೆ” ಸಮಾರಂಭ ನಗರದ ಹಂಪನಕಟ್ಟೆಯ ಮಂಗ... ಮಂಗಳೂರು: ಗಾಂಧಿ ಜಯಂತಿ ಆಚರಣೆ; ರಾಜಾಜಿ ಪಾರ್ಕ್, ಪಾದಚಾರಿ ರಸ್ತೆ ಉದ್ಘಾಟನೆ ಮಂಗಳೂರು(reporterkarnataka.com): ಇಲ್ಲಿನ ಕುದ್ಮುಲ್ ರಂಗರಾವ್ ಪುರಭವನದ ಎದುರಿನ ಗಾಂಧಿ ಪಾರ್ಕ್ ನಲ್ಲಿ ಭಾನುವಾರ ಬೆಳಿಗ್ಗೆ ಭಾರತ ಸೇವಾದಳದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರದಾನ... ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳ ಪ್ರವಾಸ ಪ್ಯಾಕೇಜ್ ಆರಂಭ: ವಿವರಗಳಿಗಾಗಿ ಮುಂದಕ್ಕೆ ಓದಿ ಮಂಗಳೂರು(reporterkarnataka.com): ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರಿನಿಂದ ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಒಂದು ದಿನದ ಪ್ಯಾಕೇಜ್ ಪ್ರವಾಸ ದಸರಾ ದರ್ಶನ ಅ.1ರಂದು ಆರಂಭಗೊಂಡಿದ್ದು, 4ರವರೆಗೆ ನಡೆಯಲಿದೆ. ಪ್ರವಾಸವು ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್... 85 ಕೆಜಿ ಪ್ಲಾಸ್ಟಿಕ್ ಗೆ 400 ಕೆಜಿ ಅಕ್ಕಿ!!: ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಬಳಕೆ ವಿರುದ್ಧ ವಿಶೇಷ ಜನಜಾಗೃತಿ ಪುಂಜಾಲಕಟ್ಟೆ(reporterkarnataka.com): ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸಲು ಸ್ವಯಂ ಜಾಗೃತಿ ಅಗತ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೇಳಿದರು. ದ.ಕ.ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ , ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಪ... ಹೊನ್ನಾಳಿ: ಹಿರೇಕಲ್ಮಠದಲ್ಲಿ ಶರನ್ನವರಾತ್ರಿ, ದಸರಾ ವೈಭವ ಹೊನ್ನಾಳಿ(reporterkarnataka.com): ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಶರನ್ನವ ರಾತ್ರಿ ಮತ್ತು ದಸರಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪವಿತ್ರಾ ರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಮಠಗಳು ನಡೆಸುತ್ತಿರುವ ಅಕ್ಷರ ದಾಸೋಹ, ಅನ್ನದಾಸೋಹ, ಬಡ ಮಕ್ಕಳಿಗೆ ... 26.58 ಕೋಟಿ ರೂ.ವೆಚ್ಚದಲ್ಲಿ 6 ಗ್ರಾಮಗಳಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ ಮಂಗಳೂರು(reporterkarnataka.com):ಸರಕಾರದ ಜಲಜೀವನ್ ಮಿಷನ್ ವತಿಯಿಂದ ಅಡ್ಯಾರ್ ,ಅರ್ಕುಳ, ಮಲ್ಲೂರು, ಬೊಂಡಂತಿಲ, ಉಳಾಯಿಬೆಟ್ಟು ಹಾಗೂ ನೀರುಮಾರ್ಗ ಗ್ರಾಮ ಪಂಚಾಯತ್ ಗಳಿಗೆ ಬಹುಗ್ರಾಮ ಶುದ್ದ ಕುಡಿಯುವ ನೀರಿನ ಯೋಜನೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ. ಶನಿವಾರ ಗ... ಗುತ್ತಿಗೆದಾರರು ಸಮರ್ಪಕ ಕೆಲಸ ಮಾಡದಿದ್ದರೆ ಕಪ್ಪು ಪಟ್ಟಿಗೆ ಸೇರ್ಪಡೆ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ಸುರತ್ಕಲ್(reporterkarnataka.com): ಕಾರ್ಪೊರೇಟರ್ ಗಳು ದೂರು ನೀಡಿದರೆ ನಿರ್ಲಕ್ಷ್ಯ ಮಾಡುವಂತಿಲ್ಲ. ಗುತ್ತಿಗೆದಾರರಲ್ಲಿ ಕೆಲಸ ಮಾಡಿಸುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ಎಚ್ಚರಿಕೆ ನೀಡಿದ ಬಳಿಕವೂ ಸಮರ್ಪಕ ಕೆಲಸ ಮಾಡದೇ ಹೋದಲ್ಲಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕಾಗುತ... ಅ. 3ರಂದು ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಂಗಳಾದೇವಿ ಸರ್ಕಲ್ ಉದ್ಘಾಟನೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದ ಪ್ರಮುಖ ಭಾಗಗಳಲ್ಲಿ ನಿರ್ಮಾಣವಾದ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಹಾಗೂ ಮಂಗಳಾದೇವಿ ಸರ್ಕಲ್ ಸೋಮವಾರ ಉದ್ಘಾಟನೆಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಈ ವಿಚಾರದಲ್ಲಿ ಮಾತನಾಡಿರುವ ಶಾಸಕ ಕಾಮತ್, ಅಕ್ಟೋಬರ್ 3ನೇ ತಾರೀಕು ಸಂಜೆ 6... ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ವೆಂಕಟರಮಣ ದೇವಸ್ಥಾನ ವರೆಗೆ ಅಳವಡಿಸಲಾದ ಅಲಂಕಾರಿಕ ವಿದ್ಯುತ್ ದೀಪ ಉದ್ಘಾಟನೆ ಮಂಗಳೂರು(reporterkarnataka.com): ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನ ವರೆಗಿನ ರಸ್ತೆಯಲ್ಲಿ ಅಳವಡಿಸಲಾದ ಅಲಂಕಾರಿಕ ವಿದ್ಯುತ್ ದೀಪಗಳನ್ನು ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದೆಲ್... « Previous Page 1 …208 209 210 211 212 … 322 Next Page » ಜಾಹೀರಾತು