ಕೊಟ್ಟಿಗೆಹಾರ ಪೇಟೆಯಲ್ಲಿ ಬಿಡಾಡಿ ದನಗಳ ಹಾವಳಿ: ಕಡಿವಾಣಕ್ಕೆ ಸಾರ್ವಜನಿಕರ ಒತ್ತಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಟ್ಟಿಗೆಹಾರದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ವರ್ತಕರು ಕಿರಿಕಿರಿ ಅನುಭವಿಸುವಂತಾಗಿದೆ. ಇಲ್ಲಿನ ರಸ್ತೆಯಲ್ಲಿ 30ಕ್ಕೂ ಅಧಿಕ ಬಿಡಾಡಿ ದನಗ... ತುಂಗಭದ್ರಾ ಹಿನ್ನೀರಿನಿಂದ ಚಿಕ್ಕಕೆರೆಯ ಏರಿಯ ಮೇಲೆ ಕುಡಿಯುವ ನೀರು ಪೈಪ್ ಲೈನ್ ಅಳವಡಿಕೆಗೆ ವಿರೋಧ: ಪ್ರತಿಭಟನೆ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿಕ್ಕ ಕೆರೆಯ ಏರಿಯ ಮೇಲೆ ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸುವ ಪೈಪ್ ಲೈನ್ ಅಳವಡಿಕೆ ವಿರೋಧಿಸಿ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ರೈತರು ಬುಧವಾರ ಪ್ರತಿಭಟನೆ ನಡೆಸಿದರು. ಚಳ್ಳಕೆರೆ ತಾಲೂಕಿ... ಸಾಣೂರು: ಆದರ್ಶ್ ಇಂಡಸ್ಟ್ರಿಸ್ ವಿರುದ್ಧ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟನೆ: ವಸತಿರಹಿತ ಪ್ರದೇಶಕ್ಕೆ ಸ್ಥಳಾಂತರಕ್ಕೆ ಆಗ್ರಹ ಕಾರ್ಕಳ(reporterkarnataka.com): ಗ್ರಾಮಸ್ಥರ ಆರೋಗ್ಯಕ್ಕೆ ತೊಂದರೆಯುಂಟಾಗುತ್ತಿರುವ ಕಾರಣ ಆದರ್ಶ್ ಇಂಡಸ್ಟ್ರೀಯಲ್ ಕಂಪೆನಿಯನ್ನು ವಸತಿರಹಿತ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಫೆ. 14ರಂದು ಕಾರ್ಕಳ ಪರಿಸರ ರಕ್ಷಣಾ ಸಮಿತಿ ವತಿಯಿಂದ ಸಾಣೂರಿನಲ್ಲಿ ಗ್ರಾಮಸ್ಥರು ಕೈಗೆ ಕಪ್ಪು ಬಟ್ಟೆ ಕಟ್ಟ... ಹಿಜಾಬ್- ಕೇಸರಿ ವಿವಾದ; ಉಡುಪಿ ಜಿಲ್ಲೆಯಲ್ಲಿ ಫೆ.19ರ ವರೆಗೆ 144 ಸೆಕ್ಷನ್ ಜಾರಿ: ಜಿಲ್ಲಾಧಿಕಾರಿ ಆದೇಶ ಉಡುಪಿ(reporterkarnataka.com): ರಾಜ್ಯದಲ್ಲಿ ಹಿಜಾಬ್- ಕೇಸರಿ ವಿವಾದದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಫೆ. 14 ರಿಂದ 19 ರ ವರೆಗೆ ಸೆಕ್ಷನ್ 144 ಜಾರಿಗೆಗೊಳಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಸೋಮವಾರದಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುವ ಹಿನ... ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ: ಮಂಗಳೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಭವಿಷ್ಯ ಮಂಗಳೂರು(reporterkarnataka.com): ರಾಜ್ಯದಲ್ಲಿ ಮುಂದಿನ ಅವಧಿಗೆ ಸಮ್ಮಿಶ್ರ ಸರಕಾರ ರಚನೆಗೊಳ್ಳುವ ಸಾಧ್ಯತೆಯಿದೆ. ಆ ಸಂದರ್ಭ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ನಮ್ಮ ಬಳಿ ಬರಬಹುದು. ಆ ವೇಳೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಜಾತ್ಯತೀತ ಪಕ್ಷಕ್ಕೆ ನಮ್ಮ ಒಲವು ಎಂದು ಮಾಜಿ ಪ್ರಧಾನಿ ಎಚ್.ಡಿ. ದ... ಗೋವಾ ವಿಧಾನಸಭೆ ಚುನಾವಣೆ: ಬಿಜೆಪಿ ಪರ ಶಾಸಕ ವೇದವ್ಯಾಸ ಕಾಮತ್ ಬಿರುಸಿನ ಪ್ರಚಾರ ಪಣಜಿ(reporterkarnataka.com): ಗೋವಾ ವಿಧಾನಸಭಾ ಚುನಾವಣೆಯ ಪ್ರಯುಕ್ತ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಂತಿಮ ಹಂತದ ಪ್ರಚಾರ ನಡೆಸಿ ಪಣಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದರು. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಪಣಜಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 12.02.2022 *ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ, ನಾಗನವಳಚ್ಛಿಲ್, ಮಾರ್ನಬೈಲು, ಸಜಿಪ ಮುನ್ನೂರು, ಬಂಟ್ವಾಳ. *ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ, ಗೆಳೆಯರ ಬಳಗ, ಕೋಡಿಕಲ್ಲು, ಮಂಗಳೂರು. ಕೊಳಕೆಬೈಲು ದಿ| ಮಂಜಯ ಶೆಟ್ರ ಸ್ಮರಣಾರ್ಥ ಮಕ್ಕಳು, ಮೊಮ್ಮಕ್ಕಳು, ವಾಮಂಜೂರು ಪರಾರಿ.... ಅನುಮಾನಾಸ್ಪದವಾಗಿ ಅಪ್ರಾಪ್ತ ಬಾಲಕಿ ಸಾವು: ತನಿಖೆ ನಡೆಸುವಂತೆ ಬಣಕಲ್ ಠಾಣೆಗೆ ಸಂಬಂಧಿಕರ ದೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದು, ಸಾವು ಅನುಮಾನಸ್ಪದವಾಗಿದೆ ಎಂದು ಯುವತಿಯ ಸಂಬಂಧಿಕರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯ ಹೆಬ್ರಿಗೆ ಗ್ರಾಮದಲ್ಲಿ ಘಟನೆ ನಡೆ... ಪ್ರತಿಷ್ಠಿತ ಸಂದೇಶ ಪ್ರಶಸ್ತಿ ಫೆ. 22ರಂದು ಪ್ರದಾನ: ಸಾಹಿತಿ ಬರಗೂರು, ಡಾ. ಟಿ.ಸಿ. ಪೂರ್ಣಿಮಾ ಸಹಿತ 14 ಮಂದಿ ಆಯ್ಕೆ; ಪತ್ರಿಕೆ ಹಾಗೂ ಸಂಘ... ಮಂಗಳೂರು(reporterkarnataka.com); ಮಂಗಳೂರಿನ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು ಸಾಹಿತ್ಯ, ಶಿಕ್ಷಣ, ಮಾಧ್ಯಮ, ಕಲೆ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಘಟನೆಗಳಿಗೆ ನೀಡುವ ವಾರ್ಷಿಕ 2020-21 ಮತ್ತು 2021-22ನೇ ಸಾಲಿನ ರಾಜ್ಯ ಮಟ್ಟದ ಸಂದೇಶ ಪ್ರಶಸ್ತ... ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಬಳಸಿ ವೇಶ್ಯಾವಾಟಿಕೆ : ಒಟ್ಟು10 ಆರೋಪಿಗಳ ಸೆರೆ; ಇನ್ನಷ್ಟು ಬಂಧನ ಸಾಧ್ಯತೆ ಮಂಗಳೂರು(reporterkarnataka.com): ನಗರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ಪ್ರಥಮ ಪಿಯುಸಿಯ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 10 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸ್ ಕ... « Previous Page 1 …210 211 212 213 214 … 285 Next Page » ಜಾಹೀರಾತು