ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ - ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ... ಬಿಜೆಪಿ ಮಹಿಳಾ ಮೋರ್ಚಾ: ಪೂರ್ವ ಮಹಾ ಶಕ್ತಿ ಕೇಂದ್ರದಲ್ಲಿ ಪೋಷನ್ ಪಕ್ವಾಡ್ , ಸೀಮಂತ ಶಾಸ್ತ್ರ ಮಂಗಳೂರು(reporterkarnataka.com):.ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆ ಅಪೌಷ್ಟಿಕತೆಯ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಭಾನುವಾರ ನಗರದ ಕದ್ರಿ 32ನೇ ವಾರ್ಡಿನ ಮಹಿಳಾ ಮಂಡಳಿಯ ಪೂರ್ವ ಮಹಾ ಶಕ್ತಿಕೇಂದ್ರದಲ್ಲಿ ಪೋಷನ್... ರಾಜಕಾಲುವೆ ಉಕ್ಕಿ ಹರಿಯುವುದು ತಡೆಯಲು 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಚಾಲನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡಿನ ಪತ್ತುಮುಡಿಯಿಂದ ಪ್ರಗತಿ ಸರ್ವಿಸ್ ಸ್ಟೇಷನ್ ವರೆಗಿನ ರಾಜಕಾಲುವೆಯ ಆಯ್ದ ಭಾಗಗಳಲ್ಲಿ 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದ... ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ ; ಉಲ್ಲಂಘಿಸಿದರೆ ಸೂಕ್ತ ಕ್ರಮ ಮಂಗಳೂರು (Reporterkarnataka.com) ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19ರ ಕ್ಲಸ್ಟರ್ಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇತರೆ ಕಾರ್ಯಕ್ರಮಗಳನ್ನ... ರೋಟರಿ ಕ್ಲಬ್ ವತಿಯಿಂದ ಆರಕ್ಷಕ ಮಣಿಕಂಠ ಸಹಿತ ಹಲವು ಸಾಧಕರಿಗೆ ಸನ್ಮಾನ ಮಂಗಳೂರು :(Reporterkarnataka news) : ಮಂಗಳೂರು ಉತ್ತರ ರೋಟರಿ ಕ್ಲಬ್ ವತಿಯಿಂದ ವೃತ್ತಿಪರರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಗರದ ಬಾಲ ಭವನದಲ್ಲಿ ನಡೆಯಿತು. ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭ... ಮಂಗಳೂರು ನಗರ ಪೊಲೀಸರಿಗೆ ವೆರಿಕೋಸ್ ವೆನ್ಸ್ ಕುರಿತು ಒಂದು ದಿನದ ಕಾರ್ಯಾಗಾರ; ಉಚಿತ ತಪಾಸಣೆ ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ವೆರಿಕೋಸ್ ವೆನ್ಸ್ ನ ಬಗ್ಗೆ ಒಂದು ದಿನದ ಕಾರ್ಯಾಗಾರ ಹಾಗೂ ಉಚಿತ ತಪಾಸಣೆ ಮಂಗಳವಾರ ಜರುಗಿತು. ಪೊಲೀಸ್ ಉಪ ಆಯುಕ್ತ ಹರಿರಾಮ್ ಶಂಕರ್ ಮಾತನಾಡಿ, ಪೊಲೀಸ್ ಕರ್ತವ್ಯದಲ್ಲಿ ಮಾನಸಿಕ ಸಾಮರ್ಥ್ಯ ಎಷ್ಟು ಅಗ... ಹೆಬ್ರಿ: ನಡೆದು ಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು 90ರ ವೃದ್ಧೆ ಸಾವು ಕಾರ್ಕಳ(reporterkarnataka.com) : ನಡೆದು ಕೊಂಡು ಹೋಗುತಿದ್ದಾಗ ಮೈ ವಾಲಿ ಕಾಲುಜಾರಿ ಬಾವಿಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಯಲ್ಲಿ ನಡೆದಿದೆ. ಕಮಲ ಪೂಜಾರ್ತಿ(90) ಮೃತಪಟ್ಟವರು .ಜ.12ರಂದು ಮಗ ಶೇಖರ ಪೂಜಾರಿ ಮನೆಯಿಂದ ದೇವಿ ಪೂಜಾರಿ ಮನೆಗೆ ಕಮಲಾ ಪೂಜರ್ತಿಯವರು ನಡೆದುಕೊಂಡು ... ಕಾನೂನು ಅರಿಯದೆ ಇರುವುದೇ ಅಪರಾಧ: ಎನ್ನೆಸ್ಸೆಸ್ ಯುವ ಸಪ್ತಾಹದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ವರ್ಣೇಕರ್ ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಯುವ ಜನ... ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯ: ಚಂದ್ರಕಾಂತ್ ಗೋರೆ ಪುತ್ತೂರು(reporterkarnataka.com): ವಿದ್ಯಾರ್ಥಿಗಳಲ್ಲಿ ಹಲವಾರು ಸುಪ್ತವಾಗಿ ಪ್ರತಿಭೆಗಳಿವೆ. ಆ ಪ್ರತಿಭೆಗಳ ಪ್ರದರ್ಶನಕ್ಕೆ ವೇದಿಕೆಗಳು ಅತ್ಯವಶ್ಯಕವಾಗಿದೆ. ಹಾಗಾಗಿ ವಿದ್ಯಾರ್ಥಿಯು ತನ್ನ ಜೀವನದಲ್ಲಿ ದೊರಕುವ ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಬೇಕು.ಪ್ರತಿಭೆಯನ್ನು ಪ್ರದರ್ಶಿಸುವುದರಿಂದ ವಿದ್ಯಾರ... ನಾರಾಯಣ ಗುರುಗಳ ತತ್ವ-ಆದರ್ಶವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ: ಮಾಜಿ ಸಚಿವ ಖಾದರ್ ಮಂಗಳೂರು(reporterkarnataka.com): ದೆಹಲಿಯಲ್ಲಿ ಗಣರಾಜೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದ್ದು ಸಮಸ್ತ ಮಾನವ ಕುಲಕ್ಕೆ ಮಾಡಿದ ಅವಮಾನ ಎಂದು ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸೋಮವಾರ ಪ... « Previous Page 1 …215 216 217 218 219 … 285 Next Page » ಜಾಹೀರಾತು