ಕದ್ರಿ ಮಂಜುನಾಥ ದೇವಸ್ಥಾನ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದ ಸಮಿತಿಗೆ ಒಪ್ಪಿಸಿ: ಮಾಜಿ ಮೇಯರ್ ಹರಿನಾಥ್ ಮಂಗಳೂರು(reporterkarnataka.com): ನಗರದ ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನದ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದಲ್ಲಿರುವ ಸಮಿತಿಗೆ ಒಪ್ಪಿಸಬೇಕೆಂದು ಮಾಜಿ ಮೇಯರ್ ಹಾಗೂ ಕದ್ರಿ ಯೋಗೀಶ್ವರ ಮಠದ ಅಧ್ಯಕ್ಷ ಹರಿನಾಥ್ ಒತ್ತಾಯಿಸಿದ್ದಾರೆ. ನಗರದ ಪ್ರೆಸ್ಕ್ಲಬ್ನಲ್... ಎನ್ನೆಸ್ಸೆಸ್ ನಿಂದ ಸೈಬರ್ ಕ್ರೈಂ ಜಾಗೃತಿ ಕಾರ್ಯಾಗಾರ: ಆನ್ಲೈನಲ್ಲಿ ವಂಚನೆ ಕುರಿತು ಸಿಐಡಿ ಡಿಎಸ್ಪಿ ಮಾಹಿತಿ ಮಂಗಳೂರು:ರಾಜ್ಯ ಎನ್ಎಸ್ಎಸ್ ಕೋಶ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಸೈಬರ್ ಕ್ರೈಂ ಜಾಗೃತಿ ಕಾರ್ಯಾಗಾರ ಭಾನುವಾರ ಆನ್ಲೈನಲ್ಲಿ ಜರುಗಿತು. ಬೆಂಗಳೂರು ಸೈಬರ್ ಕ್ರೈಂ ವಿಭಾಗದ(ಸಿಐಡಿ )ಡಿವೈಎಸ್ಪಿ ಕೆ. ಎನ್. ಯಶವಂತ ಕುಮ... ಮಂಗಳೂರಿನ ಚಾಲಕರು ಪ್ರಜ್ಞಾವಂತರು: ಚಾಲಕರಿಗೆ ಜಾಗೃತಿ ಶಿಬಿರದಲ್ಲಿ ಎಸಿಪಿ ನಟರಾಜ್ ಮಂಗಳೂರು(reporterkarnataka.com ನಗರ ಟ್ರಾಫಿಕ್ ಪೊಲೀಸ್ ಮತ್ತು ದ. ಕ ಜಿಲ್ಲಾ ಶಾಲಾ ಮಕ್ಕಳ ಮಕ್ಕಳ ವಾಹನ ಚಾಲಕರ ಸಂಘ ಇವರ ಸಹಯೋಗದೊಂದಿಗೆ ಚಾಲಕರಿಗೆ ಜಾಗೃತಿ ಶಿಬಿರವು ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಹಾಲ್ ನಲ್ಲಿ ಜರುಗಿತು. ಟ್ರಾಫಿಕ್ ಎಸಿಪಿ ನಟರಾಜ್ ಮಾತನಾಡಿ ಮಂಗಳೂರಿನ ಚಾಲಕರು ಇತರ ಕಡ... ಕಡೆಕಾರು ನದಿ ತೀರದ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಮಾಹಿತಿ ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ದಕ್ಷಿಣ ಮಹಾ ಶಕ್ತಿ ಕೇಂದ್ರ ದ ಜಪ್ಪಿನಮೊಗರು 54ನೇ ವಾರ್ಡಿನ ಕಡೆಕಾರು ನದಿ ತೀರದಲ್ಲಿ ವಾಸಿಸುತ್ತಿರುವ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಮಾಹಿತಿ ಕಾರ್ಯ... ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ ಬಿಜೆಪಿ ಸರಕಾರ ವಿರುದ್ಧ ಹೆಣೆದ ರಾಜಕೀಯ ಷಡ್ಯಂತ್ರ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮೇಕೆದಾಟು ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಏರ್ಪಡಿಸಿದ ಪಾದಯಾತ್ರೆ ಸಂಪೂರ್ಣ ರಾಜಕೀಯ ಗಿಮಿಕ್ ಆಗಿದ್ದು, ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸಿಗರು ಹೆಣೆದ ಷಡ್ಯಂತ್ರದ ಭಾಗ ಇದು ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ. ಪ್ರಕರಣ ನ್ಯಾ... ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು: ಸಚಿವ ವಿ. ಸುನಿಲ್ ಕುಮಾರ್ ಕಾರ್ಕಳ(reporterkarnataka.com): ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ನಿಟ್ಟೆ ಕಾಲೇಜು ಸಭಾಂಗಣದಲ್ಲಿ ನಡೆದ ಭಾರತ ಸರ್ಕಾರದ ಎಸ್ ಎಫ್ ಯು ಆರ್ ಟಿ ಐ ಸ್ಟೀಮ್ ನಿಂದ ಪ್ರಾಯೋಜಿತ ಹಲಸಿನ ... 3ನೇ ಅಲೆಯ ಭಯ: ಶಿಕ್ಷಣ ವ್ಯವಸ್ಥೆಯಲ್ಲಿ ಮುಂಬರುವ ಸವಾಲು ಎದುರಿಸಲು ಮಂಗಳೂರಿನ ರೋಶನಿ ನಿಲಯ ಸಜ್ಜು ಮಂಗಳೂರು(reporterkarnataka.com): ಪ್ರತಿಕೂಲ ಪರಿಸ್ಥಿತಿಯನ್ನು ಪ್ರಯೋಜನವಾಗಿ ಹೇಗೆ ಪರಿವರ್ತಿಸಬಹುದು ಎಂಬ ಬಗ್ಗೆ ಹೊಸ ಬಗೆಯ ಪ್ರಯೋಗ ಮಂಗಳೂರಿನ ರೋಶನಿ ನಿಲಯದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ನಲ್ಲಿ ನಡೆಯಿತು. ಕೋವಿಡ್ ಸವಾಲುಗಳ ವಿರುದ್ಧ ಕ್ಯಾಂಪಸ್ಗಳಲ್ಲಿ ನಾವು ಸಿದ್ದರಾಗಬೇಕೆನ್ನುವ ಬಗ್ಗೆ ಚ... ಕಾಸರಗೋಡು: ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟ 68 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ ಕಾಸರಗೋಡು(reporterkarnataka.com): ಚಿನ್ನಾಭರಣವನ್ನು ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಕುಂಬಳೆ ನಿವಾಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ಕಣ್ಣೂರು ವಿಮಾನ ನಿಲ್ದಾಣದಿಂದ ವಶಪಡಿಸಿಕೊಂಡಿದ್ದಾರೆ. 68 ಲಕ್ಷ ರೂ . ಮೌಲ್ಯದ ಚಿನ್ನಾಭರಣವನ್ನು ವಶಪಡೆಸಿಕೊಳ್ಳಲಾಗಿದೆ. ಕುಂಬಳ... ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಟ್ಯೂಶನ್ ತರಗತಿ ಪ್ರವೇಶ ಆರಂಭ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಟ್ಯೂಶನ್ ತರಗತಿಗೆ ಪ್ರವೇಶ ಆರಂಭವಾಗಿದೆ. 8ನೇ, 9 ನೇ ಮತ್ತು10ನೇ ತರಗತಿಯ ರಾಜ್ಯ ಹಾಗೂ ಸಿಬಿಎಸ್ ಇ ಪಠ್ಯಕ್ರಮದ... ಗುರು ಇಲ್ಲದ ಜೀವನ ವ್ಯರ್ಥ, ಪ್ರೀತಿ- ಜೀವ, ದ್ವೇಷ- ಸಾವು: ಸುದ್ದಿ ಸಂಪಾದಕ ಡಾ. ಯು. ಪಿ. ಶಿವಾನಂದ್ ಅಭಿಮತ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಸಹಯೋಗದಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸುದ್ದಿ ಪತ್ರಿಕೆಯ ಸಂಪಾದಕ, ಆಡಳಿತ... « Previous Page 1 …216 217 218 219 220 … 285 Next Page » ಜಾಹೀರಾತು