Good News: ಹೆಣ್ಣು ಶಿಶುಗಳ ಜನನ ಪ್ರಮಾಣದಲ್ಲಿ ಗಮನಾರ್ಹ ಹೆಚ್ಚಳ..!!; ಲಿಂಗ ತಾರತಮ್ಯ ಕೊನೆಗೊಳ್ಳಲಿ ತಿರುವನಂತಪುರ(reporterkarnataka.com): ಹೆಣ್ಮಕ್ಕಳ ಸಂಖ್ಯೆ ದಿನ ಕಳೆದಂತೆ ಕಡಿಮೆಯಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಗುಡ್ ನ್ಯೂಸ್ ಹೊರಬಿದ್ದಿದೆ. ಕೇರಳದಿಂದ ಈ ಶುಭಸುದ್ದಿ ಬಂದಿದೆ. 2020ರ ವಾರ್ಷಿಕ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ದಶಕದಲ್ಲೇ ಗರಿಷ್ಟ ಪ್ರಮಾಣದಲ್ಲಿ ಹೆಣ್ಣು ಶಿಶುಗಳ ಜನನ ಪ್ರ... ಅಪಘಾತದಲ್ಲಿ ಗಾಯಗೊಂಡು ರಸ್ತೆಗೆ ಬಿದ್ದಿದ್ದ ದ್ವಿಚಕ್ರ ವಾಹನ ಸವಾರರ ಆಸ್ಪತ್ರೆಗೆ ದಾಖಲಿಸಿದ ಪ್ರತಿಪಕ್ಷ ಉಪ ನಾಯಕ ಖಾದರ್ ಮಂಗಳೂರು(reporterkarnataka.com): ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರು ಕಾರ್ಯಕ್ರಮದ ನಿಮಿತ್ತ ಉಡುಪಿ ತೆರಳುತ್ತಿದ್ದಾಗ ದಾರಿಯಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡವರನ್ನು ತನ್ನದೇ ಕಾರಿನಲ್ಲಿ ಸಕಾಲದಲ್ಲಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ಕೆಪಿಟಿ ರಸ್ತೆ... ಗೋಹಂತಕರ ಆಸ್ತಿ ಮುಟ್ಟುಗೋಲಿಗೆ ಶಾಸಕ ವೇದವ್ಯಾಸ ಕಾಮತ್ ಖಡಕ್ ಸೂಚನೆ ಮಂಗಳೂರು(reporterkarnataka.com): ನಗರದ ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋಕಳ್ಳರ ಬಂಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆ... ವೆನ್ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ಹಸ್ತಾಂತರ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೊಡುಗೆ ಮಂಗಳೂರು(reporterkarnataka.com):ಕಾರ್ಪೊರೇಟ್ ಸಾಮಾಜಿಕ ಜವಬ್ದಾರಿ ಚಟುವಟಿಕೆಗಳಡಿ 15 ಲಕ್ಷ ರೂ.ಗಳ ಆಂಬುಲೆನ್ಸ್ ಅನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವತಿಯಿಂದ ಜು.21ರ ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ... ಮೂಡುಬಿದರೆ: ಜುಲೈ 23ರಂದು ‘ಮಂದಾರ ಮಂಥನ’; ತುಳು ವಾಲ್ಮೀಕಿ ಮಂದಾರ ಕೇಶವ ಭಟ್ಟರ ‘ಮಂದಾರ ರಾಮಾಯಣ’ದ ವಾಚನ ಮತ್ತ... ಮೂಡುಬಿದರೆ(reporterkarnataka.com): ಮೂಡುಬಿದರೆಯ ಆಳ್ವಾಸ್ ತುಳು ಅಧ್ಯಯನ ಕೇಂದ್ರ ಮತ್ತು ಮಂದಾರ ಪ್ರತಿಷ್ಠಾನದ ಸಹಯೋಗದಲ್ಲಿ ತುಳು ವಾಲ್ಮೀಕಿ, ಮಹಾಕವಿ, ಮಂದಾರ ಕೇಶವ ಭಟ್ಟರ "ಮಂದಾರ ರಾಮಾಯಣ"ದ ವಾಚನ ಮತ್ತು ವ್ಯಾಖ್ಯಾನ -"ಮಂದಾರ ಮಂಥನ" ಕಾರ್ಯಕ್ರಮ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣ... ಮಂಗಳೂರು ವಿವಿ ಕಾಲೇಜಿನಲ್ಲಿ ಫುಡ್ ಫೆಸ್ಟ್: ತುಳುನಾಡಿನ ವಿವಿಧ ಆಹಾರೋತ್ಪನ್ನಗಳ ಪ್ರದರ್ಶನ ಚಿತ್ರ/ವರದಿ: ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗ ಹಾಗೂ ಕಾಮರ್ಸ್ ವಿಭಾಗದ ವತಿಯಿಂದ ಫುಡ್ ಫೆಸ್ಟ್ ಬಂಜಾರ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಬಂಟ್ವಾಳ ಬಂಟ ಸಂಘದ ಅಧ್ಯಕ್ಷ ಚಂದ್... ಮುಂಬೈ: ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮದಲ್ಲಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಗೆ ಸನ್ಮಾನ ಮುಂಬಯಿ(reporterkarnataka.com): ಕನ್ನಡ ನಾಡು- ನುಡಿ- ಸಂಸ್ಕೃತಿಯನ್ನು ಬಿಂಬಿಸುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ- 2022 ಕುರ್ಲಾದ ಬಂಟರ ಭವನದಲ್ಲಿ ನಡೆದಿದ್ದು,ಸಮಾರಂಭದಲ್ಲಿ ಕರ್ನಾಟಕ ಜನಪದ ಅಕಾಡೆಮಿಯ ದ.ಕ. ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಸೇರಿದಂತೆ 9 ಮಂದಿ ಸಾಧಕರನ್ನು ಸ... ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸನ್ಮಾನಿಸಿದ ಕುದ್ರೋಳಿ ಕೋಶಾಧಿಕಾರಿ ಆರ್.ಪದ್ಮರಾಜ್ ಮಂಗಳೂರು:Reporterkarnataka.com: ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಹಾಗೂ ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷ್ಯ ದೇವೆಂದ್ರ ಪುಜಾರಿ ಧರ್ಮಸ್ಥಳ ಕ್ಷೇತ್ರದಲ್ಲಿ ಭೇಟಿ ಮಾಡಿ ಅಭಿ... ಉರ್ವಸ್ಟೋರ್ ಸುಂಕದಕಟ್ಟೆ; ಮಳೆಯಿಂದ ಹಾನಿಗೀಡಾದ ಮನೆಗೆ ಶಾಸಕ ವೇದವ್ಯಾಸ್ ಕಾಮತ್ ಭೇಟಿ ಮಂಗಳೂರು(reporterkarnataka.com) :ದೇರೇಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯಲ್ಲಿ ಮಳೆಯಿಂದಾಗಿ ಹಾನಿಗೀಡಾದ ಮನೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸುಂಕದಕಟ್ಟೆಯ ಪದ್ಮಾವತಿ ಎಂಬವರ ಮನೆಯು ಸ... ಮಂಗಳೂರು ಧರ್ಮ ಪ್ರಾಂತ್ಯದ ಧಾರ್ಮಿಕ ಮುಖಂಡರು ಮತ್ತು ಪ್ರತಿನಿಧಿಗಳಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಅಭಿನಂದನೆ ಸಲ್ಲಿಕೆ ಮಂಗಳೂರು(reporterkarnataka.com): ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಮಂಗಳೂರು ಧರ್ಮ ಪ್ರಾಂತ್ಯದ ಧಾರ್ಮಿಕ ಮುಖಂಡರು, ಕೆಥೋಲಿಕ್ ಸಭಾದ ಪದಾಧಿಕಾರಿಗಳು ಮತ್ತು ಯುವ ಮುಖಂಡರು, ಪಾದ್ರಿಗಳು, ಸನ್ಯಾಸಿನಿಯರು ಮತ್ತು ಜನ ಪ್ರತ... « Previous Page 1 …220 221 222 223 224 … 322 Next Page » ಜಾಹೀರಾತು