ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗೂ ಸ್ವಚ್ಛತಾ ಕಾರ್ಯಕ್ರಮ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವ... ಮೊಬೈಲ್ ಚಿತ್ರೀಕರಣಗೊಂಡ ‘ಇಸಬೆಲ್ಲಾ’ ಕಿರುಚಿತ್ರಕ್ಕೆ ರಾಷ್ಟೀಯ ಮಟ್ಟದ ಪ್ರಶಸ್ತಿ…!! ಮಂಗಳೂರು(reporterkarnataka.com): ಯಾವುದೇ ಸಿದ್ಧಸೂತ್ರಗಳಿಲ್ಲದೆ ಕೇವಲ ಮೊಬೈಲ್ ಮೂಲಕ ಚಿತ್ರೀಕರಣಗೊಂಡು ಪ್ರತಿಷ್ಠಿತ "ಇಂಡಿಯನ್ ಫಿಲಂ ಹೌಸ್" ರಾಷ್ಟೀಯ ಮಟ್ಟದ ಪ್ರಶಸ್ತಿ ಪಡೆದ ಖುಷಿಯಲ್ಲಿ "ಇಸಬೆಲ್ಲಾ" ಕಿರು ಚಿತ್ರತಂಡ. ಹಲವಾರು ವರ್ಷಗಳಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಂಗ ತ... ಮಡಿಕೇರಿಯ ಮೇಕೇರಿಯಲ್ಲಿ ವಿಜಯ್ ದಿವಸ್: 10ನೇ ವರ್ಷದ ರಕ್ತದಾನ ಶಿಬಿರ ಮಡಿಕೇರಿ(reporterkarnataka.com): ಸ್ವಾಗತ ಯುವಕ ಸಂಘ ಮೇಕೇರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮೇಕೇರಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 10ನೇ ವರ್ಷದ ರಕ್ತದಾನ ಶಿಬಿರ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷೆ ಹಾಗೂ ಮಡಿಕೇರಿ ನಗರ ಸಭೆಯ ಅಧ್ಯಕ್ಷ... ಎಸ್ ಸಿಐ ಮಂಗಳೂರು ಲೀಜನ್ ಕಾರ್ಯದರ್ಶಿ ಶಾಲಿನಿ ಪಿ. ಸುವರ್ಣ ಹುಟ್ಟುಹಬ್ಬ: 100 ಮಂದಿ ನಿರ್ಗತಿಕರಿಗೆ ಆಹಾರ ವಿತರಣೆ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಮಂಗಳೂರಿನ ಸುತ್ತಮುತ್ತಲಿನ ನಿರ್ಗತಿಕರು(Relieving the hunger) ಲೀಜನ್ ನ ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ 100 ಮಂದಿ ನಿರ್ಗತಿಕರಿಗೆ ಆಹಾರ ವಿತರಿಸಲಾಯಿತು.... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಘಟಕದಿಂದ ಪ್ಲೇವಿ ಗ್ಲಾಡಿಸ್ ಮನೆಯಲ್ಲಿ ‘ಕ್ರಿಸ್ಮಸ್ ವೈಭವ’ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಘಟಕದ ವತಿಯಿಂದ "ಕ್ರಿಸ್ಮಸ್ ಹಬ್ಬ" ಆಚರಣೆಯನ್ನು ಸೀನಿಯರ್ ಅಧ್ಯಕ್ಷ ಜಿ. ಕೆ. ಹರಿಪ್ರಸಾದ ರೈ ಕಾರಮೊಗರು ಗುತ್ತು ಅವರ ಅಧ್ಯಕ್ಷತೆಯಲ್ಲಿ ಸದಸ್ಯರಾದ ಪ್ಲೇವಿ ಗ್ಲಾಡಿಸ್ ಡಿಮೆಲ್ಲೋ ಅವರ ಮನೆ ಬಿಜೈ ಕಾಪಿಕಾಡ್ ನಲ್ಲಿ ಇಂ... ಕಳಸ ಪದವಿಪೂರ್ವ ಕಾಲೇಜು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ; ಭದ್ರಾ ನದಿಯಲ್ಲಿ ಓರ್ವನ ಮೃತದೇಹ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಗುರುವಾರ ಕಾಣೆಯಾಗಿದ್ದು ಇದರಲ್ಲಿ ಒಬ್ಬನ ಮೃತದೇಹ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಓರ್ವನ ಮತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮೃತದೇಹ ಪತ್ತೆಯಾದವನು ಹಿರೇ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ 24.12.2021 *ದಿನೇಶ್ ಪೆಜತ್ತಾಯ ಪೂಮಾವರಗುತ್ತು ಹೌಸ್ ಅಶ್ವತ್ಥಪುರ. *ಕಿನ್ನಿಗೋಳಿ ಕಂಬಳದ ಬಾಬ್ತು ಹತ್ತು ಸಮಸ್ತರು. *ಸುಂದರ ಶೆಟ್ಟಿ ಸ್ಮರಣಾರ್ಥ ಪತ್ನಿ ಮಕ್ಕಳು ಪಡುಪಣಂಬೂರು - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ಪಕ್ಷಿಕೆರೆ ಹತ್ತು ಸಮಸ್ತರು ವಯಾ ಹಳೆಯಂಗಡಿ. *ಸರಸ್ವತಿ ಗ... ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪ್ರಮುಖ ಆರೋಪಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಬೆಂಗಳೂರು(reporterkarnataka.com): ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ನಲ್ಲಿ ಜಾಮೀನು ದೊರೆತಿದೆ. ಕಳೆದ ಜೂನ್ ನಲ್ಲಿ ಉಡುಪಿ ನ್ಯಾಯಾಲಯವು ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ... ಮೂಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ರಚಿತಾ ರಾಮ್ ಭೇಟಿ ಮಂಗಳೂರು(reporterkarnatakanews): ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ನಾಯಕಿ ನಟಿ ರಚಿತಾ ರಾಮ್ ಇಂದು ಭೇಟಿ ನೀಡಿದರು. ದೇವಾಲಯಕ್ಕೆ ಭೇಟಿ ನೀಡಿದ ನಟಿಯನ್ನು ದೇವಸ್ಥಾನ ಆಡಳಿತ ಮಂಡಳಿಯ ಪ್ರಮುಖರು ಗ... ಐಕಾನ್ ವಿನ್ನರ್ಸ್ ಆಗಿ ಹೊರ ಹೊಮ್ಮಿದ ಕಿಂಗ್ಸ್ ಆಫ್ ಕೂರ್ಗ್ ಮಡಿಕೇರಿ(reporterkarnataka.com): ಸೋಮವಾರಪೇಟೆಯ ಅಡ್ವೆಂಚರ್ ಡ್ಯಾನ್ಸ್ ಕಂಪೆನಿ ವತಿಯಿಂದ ಅಲ್ಲಿನ ಮಹಿಳಾ ಸಮಾಜ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ವಿನ್ನರ್ಸ್ ಆಗಿ ಹೊರ ಹೊಮ್ಮಿದೆ. ಕನ್ನಡ ನಾಡಿನ ಸಂಸ್ಕೃತಿಯನ್ನು ಬ... « Previous Page 1 …221 222 223 224 225 … 285 Next Page » ಜಾಹೀರಾತು