‘ಟೆಡ್ ಎಕ್ಸ್ ಸೈಂಟ್ ಅಲೋಶಿಯಸ್’ ಸಮ್ಮೇಳನ: ಎ.ಜೆ. ವೈದ್ಯಕೀಯ ಕಾಲೇಜಿನ ಡಾ. ದೇವನ್ ಅತಿಥಿ ಉಪನ್ಯಾಸ ಮಂಗಳೂರು(reporterkarnataka.com): ನಗರದ ಎ.ಜೆ. ವೈದ್ಯಕೀಯ ಕಾಲೇಜಿನ ಇ.ಎನ್.ಟಿ (ENT) ವಿಭಾಗದ ಪ್ರಾಧ್ಯಾಪಕರಾದ ಡಾ. ದೇವನ್ ಅವರು ಇತ್ತೀಚೆಗೆ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಅತ್ಯಂತ ಪ್ರತಿಷ್ಠಿತ 'ಟೆಡ್ ಎಕ್ಸ್ ಸೇಂಟ್ ಅಲೋಶಿಯಸ್' (TEDxStAloysius) ಸಮ್ಮೇಳನಕ್ಕೆ ಅತಿಥಿ ಉಪನ್ಯಾಸ ನೀಡಿದ... ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಬೆದರಿಕೆ: ಆರೋಪಿ ಭಟ್ಕಳ ನಿವಾಸಿಯ ಬಂಧನ ಮಂಗಳೂರು(reporterkarnataka.com): ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ನಡೆಸುವುದಾಗಿ ಇನ್ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಬರಹ ಹಾಕಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. “Support madi bro Ullal masjid hathira bomb blast madthini” ಎಂದು ಸಾಮಾಜಿಕ ಜಾಲತಾಣದಲ್ಲಿ ಬರಹ... 22,600 ರೂ. ಲಂಚ ಸ್ವೀಕಾರ: ಎಸ್ಡಿಎ ಸಂಪತ್ ಮಂಗಳೂರು ಲೋಕಾಯುಕ್ತ ಬಲೆಗೆ ಮಂಗಳೂರು(reporterkarnataka.com):ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ವಿದ್ಯುತ್ ಉಪವಿಭಾಗ ಎಸ್ಡಿಎ ಆಗಿರುವ ಸಂಪತ್ ಅವರು 22,600 ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಜ್ಯ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆ ಗ... ಸಮಾನತೆ, ಸಾಮರಸ್ಯ ಸಾರಿದ ಜಗದ್ಗರು ರೇಣುಕಾಚಾರ್ಯ: ತಹಶೀಲ್ದಾರ್ ಮಂಜುನಾಥ್ ಹಿರೇಮಠ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಜಗದ್ಗುರು ರೇಣುಕಾಚಾರ್ಯ ಅವರು ತಮ್ಮ ತತ್ವ, ಸಿದ್ಧಾಂತ ಮತ್ತು ಬೋಧನೆಯ ಮೂಲಕ ಸಾಮಾಜಿಕ ಸುಧಾರಣೆ ಆದ್ಯತೆ ನೀಡಿದ್ದರು ಎಂದು ತಹಶೀಲ್ದಾರ್ ಮಂಜುನಾಥ್ ಹೇಳಿದರು. ಇಲ್ಲಿನ ಪುರಸಭೆ ಕಚೇರಿಯಲ್ಲಿ ನಡೆದ ... ಅಲ್ಲಿ ಸಂತೆಯ ಗೌಜಿ ಇತ್ತು!!: ಬಸ್ಲೆ ಸೊಪ್ಪು 20 ರೂ. ನುಗ್ಗೆಕಾಯಿ 15 ರೂ. ಜ್ಯೂಸ್ ಸ್ಟಾಲ್, ಬಟ್ಟೆ ಎಲ್ಲದಕ್ಕೂ ಫುಲ್ ಡಿಸ್ಕೌಂಟ್!!! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಬಸ್ಲೆ ಸೊಪ್ಪು 20 ರೂಪಾಯ್, ನುಗ್ಗೆಕಾಯಿ ಬರೀ 15 ರೂಪಾರ್, ಇವತ್ ಮಾತ್ರ ಫುಲ್ ಡಿಸ್ಕೌಂಟ್ ಇತ್ತ್ ಕಾಣಿ, ಫುಲ್ ಬಿಸ್ಲು ಒಂದ್ ಲೋಟ ಜ್ಯೂಸ್ ಕುಡಿಲಕ್ ಬನ್ನಿ ಅಂತ ಅಲ್ಲಿನ ಮಕ್ಕಳು ಕೂಗಿ ಕರೆಯುತ್ತಿ... ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ: ದೇಗುಲಗಳ ಸಂದರ್ಶನ; ಗಾಣಿಗ ಸಂಗಮದಲ್ಲಿ ಭಾಗಿ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಭಾನುವಾರ ಭೇಟಿ ನೀಡಿ ಹಲವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾ ಮುಖ್ಯ ಸಲಹ... ಅಗಳಗಂಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಕೊಪ್ಪ(reporterkarnataka.com): ಅಗಳಗಂಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕ 1 ಮತ್ತು 2 ವತಿಯಿಂದ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು “ಸದೃಢ ವಿಕಸಿತ ಭಾರತಕ್ಕಾಗಿ ಯುವಜನತೆ” ಎಂಬ ಧ್ಯೇಯ ವಾಕ್ಯದೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿ... ಮಾಜಿ ಪ್ರಧಾನಿ ದೇವೇಗೌಡ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಾಳೆ ಭೇಟಿ: ಝಡ್ ಪ್ಲಸ್ ಭದ್ರತೆ ಸುಬ್ರಹ್ಮಣ್ಯ(reporterkarnataka.com): ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರು ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವರು. ಸಂಜೆ 5.20ಕ್ಕೆ ಹೆಲಿಕಾಫ್ಟರ್ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್ನಲ್ಲಿ ಬಂದಿಳಿಯುವರು. ಬಿಳಿನೆಲ... ದಕ್ಕೆ ಕಾರ್ಮಿಕ ಮುರುಗನ್ ಸಾವು: ನ್ಯಾಯಕ್ಕಾಗಿ ಹಾಗೂ 25 ಲಕ್ಷ ರೂ. ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ಮಂಗಳೂರು(reporterkarnataka.com): ಮೀನುಗಾರಿಕಾ ದಕ್ಕೆಯ ಕಾರ್ಮಿಕ ಮುರುಗನ್ ಸಾವಿನ ಪ್ರಕರಣದ ನ್ಯಾಯಕ್ಕಾಗಿ ಹಾಗೂ 25 ಲಕ್ಷ ರೂ. ಪರಿಹಾರಕ್ಕಾಗಿ ಒತ್ತಾಯಿಸಿ ಡಿವೈಎಫ್ಐ ಪ್ರತಿಭಟನೆ ನಡೆಸಿತು. ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬ... Mangaluru | ಭಾರತದ ವೈವಿಧ್ಯತೆಯ ಸಂಭ್ರಮ: ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಐಕೆಎಸ್ ಆಚರಣೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಭಾರತದ ಸಮೃದ್ಧ ಪರಂಪರೆ, ಆಚಾರ-ವಿಚಾರ ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಆಚರಿಸುವ ನಿಟ್ಟಿನಲ್ಲಿ ನಗರದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ( ಸ್ವಾಯತ್ತ) ಆಂತರಿಕ ಗುಣಮಟ್ಟ ಭರವಸೆ ಘಟಕ (IQAC) ವತಿಯಿಂದ ಇಂಡಿಯನ್ ನಾಲೆಜ್ ಸಿಸ್... « Previous Page 1 …21 22 23 24 25 … 344 Next Page » ಜಾಹೀರಾತು