ಮಂಗಳೂರಿನಲ್ಲಿ ಸಂಜೀವಿನಿ ಮಹಿಳಾ ಸದಸ್ಯರ ಸಮಾವೇಶ: ಸಚಿವ ಅಶ್ವಥ್ ನಾರಾಯಣ ಉದ್ಘಾಟನೆ ಮಂಗಳೂರು(reporterkarnataka.com): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಳಿತ, ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ, ಸಂಜೀವಿನಿ- ಕೆ.ಎಸ್.ಆರ್.ಎಲ್.ಪಿ.ಎಸ್, ಸ್ವಚ್ಛ ಭಾರತ್ ಮಿಷನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 03.03.2022 * ಮಹಾಲಿಂಗ ಮೂಲ್ಯ, ಸುಳ್ಯ ಪದವು ಹೌಸ್, ಪಡುವನ್ನೂರು - ಶ್ರೀ ಕಟೀಲು ಕ್ಷೇತ್ರ ಮಹಾಲಕ್ಷ್ಮೀ ಸದನ. * ಪಜೀರು ಹತ್ತು ಸಮಸ್ತರು, ಪಜೀರುಗುತ್ತಿನಲ್ಲಿ ವಯಾ ಕೋಣಾಜೆ. * ತ್ಯಾಂಪಣ್ಣ ರೈ, ಪಾಲೆಮಾರುಗುತ್ತು, ಕುದ್ಕೋಳಿ ಬೋಳ್ಯಾರು. * ಲಕ್ಷ್ಮಿ ಅಮ್ಮ ಮತ್ತು ಮಕ್ಕ... ಕಾರ್ಕಳ: ಮಾ.10ರಿಂದ 20 ರವರೆಗೆ ಜನಪದ – ಸಾಹಿತ್ಯ – ಸಂಗೀತ – ನೃತ್ಯ – ಪ್ರವಾಸೋದ್ಯಮ ವೈಭವ ಕಾರ್ಕಳ(reporterkarnataka.com): ಕೃಷ್ಣನ ನಾಡು ಎಂದೇ ಪ್ರಖ್ಯಾತಿ ಪಡೆದ ಉಡುಪಿ ಜಿಲ್ಲೆಯ ಕಾರ್ಕಳದ ವಿಶಿಷ್ಟ ಸಂಸ್ಕೃತಿಯನ್ನು - ಸ್ಥಳಿಯ ಆಹಾರವನ್ನು ನಾಡಿಗೆ ಪರಿಚಯಿಸುವ, ಭಾಷೆ - ಕಲೆ ಸಂಸ್ಕೃತಿಯನ್ನು ಅನಾವರಣಗೊಳಿಸುವ, ಸ್ಥಳಿಯ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ದೃಷ್ಥಿಯಿಂದ ಮಾ.10ರಿಂದ 20ರವರೆ... Good News: ಮಂಗಳೂರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗಾಗಿ ನಾಳೆ ಬೃಹತ್ ಉದ್ಯೋಗ ಮೇಳ ಮಂಗಳೂರು(reporterkarnataka.com): ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3 ರ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಟ್ಟಾರ - ಕೂಳೂರು ಪ್ರಮುಖ ರಸ್ತೆಯ... ಧರ್ಮಸ್ಥಳಕ್ಕೆ ಚಿಕ್ಕಮಗಳೂರಿನಿಂದ ಪಾದಯಾತ್ರೆಯಲ್ಲಿ ಬಂದ ವ್ಯಕ್ತಿ ನೇತ್ರಾವತಿಯಲ್ಲಿ ಮುಳುಗಿ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಗೌದನ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 02.03.2022 * ಚೇಳಾಯರು ಹತ್ತು ಸಮಸ್ತರು ಗುತ್ತಿನ ಬಳಿ ವಯಾ ಮುಕ್ಕ. * ದಿ. ಅಪ್ಪಿ ಪೂಜರ್ತಿ ಸ್ಮರಣಾರ್ಥ ಮನೆಯವರು ಬಲ್ಯ ಮನೆ ಮರವೂರು, ಕೆಂಜಾರು. * ಶೇಖರ ಶೆಟ್ಟಿ, ಮೇಗಿನ ಬಾಳಿಕೆ ಮನೆ, ಅತ್ತೂರು. *ಮೂಡುಬಿದ್ರೆ ಕರಿಂಜೆ ದಿ.ವಿಶ್ವನಾಥ ಶೆಟ್ರ ಸ್ಮರಣಾರ್ಥ, ಪತ್ನಿ, ಮಗಳು,... ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ: ಜಿತೇಂದ್ರ ಕುಂದೇಶ್ವರ ಪ್ರಧಾನ ಕಾರ್ಯದರ್ಶಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಕಾರ್ಕಳ ಹಿರ್ಗಾನದ ಜಿತೇಂದ್ರ ಕುಂದೇಶ್ವರ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ವಾರ್ತಾಭಾರತಿಯ ಇಬ್ರಾಹಿಂ ಅಡ್ಕಸ್ಥಳ ಮತ್ತು ವಿಶ್ವವ... ರಾಜ್ಯದಲ್ಲಿ ಪಜಾ/ ಪಪಂ, ಹಿಂದುಳಿದ ವರ್ಗದವರಿಗೆ 9 ಸಾವಿರ ಹೆಚ್ಚುವರಿ ಕೊಳವೆಬಾವಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಡಿಕೇರಿ(reporterkarnataka.com): ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಬಡ ಕುಟುಂಬದವರಿಗೆ ಹೆಚ್ಚುವರಿಯಾಗಿ 9 ಸಾವಿರ ಕೊಳವೆ ಬಾವಿ ಕೊರೆಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲ... ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಚುನಾವಣೆ: ಛಾಯಾಗ್ರಾಹಕ ಸತೀಶ್ ಇರಾಗೆ ಅತೀ ಹೆಚ್ಚು ಮತ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಉದಯವಾಣಿ ಪತ್ರಿಕೆಯ ಛಾಯಾಗ್ರಾಹಕ ಸತೀಶ್ ಇರಾ ಅತಿ ಹೆಚ್ಚು ಮತ ಪಡೆಯುವ ಮೂಲಕ ಮುಂಚೂಣಿಯಲ್ಲಿ ನಿಂತಿದ್ದಾರೆ. ಮಂಗಳೂರು ಮಾಧ್ಯಮ ವಲಯದಲ್ಲಿಯೇ ಅವರು ಅಜಾತಶತ್ರು ಎಂದು ಗುರುತಿಸಲ್ಪಟ್ಟಿದ... ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ; ಕಡಲನಗರಿಯಲ್ಲಿ ಸಿಎಂಗೆ ಏನೆಲ್ಲ ಕಾರ್ಯಕ್ರಮ ಇದೆ? ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಫೆ.28ರಂದು ಸೋಮವಾರ ಮಂಗಳೂರಿಗೆ ಆಗಮಿಸುವರು. 28ರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಹೊರಟು 3.45ಕ್ಕೆ ಮಂಗಳೂರಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.30ಕ್ಕ... « Previous Page 1 …229 230 231 232 233 … 307 Next Page » ಜಾಹೀರಾತು