ಅನುಮಾನಾಸ್ಪದವಾಗಿ ಅಪ್ರಾಪ್ತ ಬಾಲಕಿ ಸಾವು: ತನಿಖೆ ನಡೆಸುವಂತೆ ಬಣಕಲ್ ಠಾಣೆಗೆ ಸಂಬಂಧಿಕರ ದೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಮೃತಪಟ್ಟಿದ್ದು, ಸಾವು ಅನುಮಾನಸ್ಪದವಾಗಿದೆ ಎಂದು ಯುವತಿಯ ಸಂಬಂಧಿಕರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯ ಹೆಬ್ರಿಗೆ ಗ್ರಾಮದಲ್ಲಿ ಘಟನೆ ನಡೆ... ಪ್ರತಿಷ್ಠಿತ ಸಂದೇಶ ಪ್ರಶಸ್ತಿ ಫೆ. 22ರಂದು ಪ್ರದಾನ: ಸಾಹಿತಿ ಬರಗೂರು, ಡಾ. ಟಿ.ಸಿ. ಪೂರ್ಣಿಮಾ ಸಹಿತ 14 ಮಂದಿ ಆಯ್ಕೆ; ಪತ್ರಿಕೆ ಹಾಗೂ ಸಂಘ... ಮಂಗಳೂರು(reporterkarnataka.com); ಮಂಗಳೂರಿನ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು ಸಾಹಿತ್ಯ, ಶಿಕ್ಷಣ, ಮಾಧ್ಯಮ, ಕಲೆ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಘಟನೆಗಳಿಗೆ ನೀಡುವ ವಾರ್ಷಿಕ 2020-21 ಮತ್ತು 2021-22ನೇ ಸಾಲಿನ ರಾಜ್ಯ ಮಟ್ಟದ ಸಂದೇಶ ಪ್ರಶಸ್ತ... ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯ ಬಳಸಿ ವೇಶ್ಯಾವಾಟಿಕೆ : ಒಟ್ಟು10 ಆರೋಪಿಗಳ ಸೆರೆ; ಇನ್ನಷ್ಟು ಬಂಧನ ಸಾಧ್ಯತೆ ಮಂಗಳೂರು(reporterkarnataka.com): ನಗರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ಪ್ರಥಮ ಪಿಯುಸಿಯ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 10 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸ್ ಕ... ಮಂಗಳೂರಿನ ಶಿಶಿರಾ ಎಸ್. ಆರ್. ಅವರಿಗೆ ಎನ್ ಐಟಿಕೆ ಡಾಕ್ಟರೇಟ್ ಮಂಗಳೂರು(reporterkarnataka.com): ಸುರತ್ಕಲ್ ನ್ಯಾಷನಲ್ ಇನ್ ಸ್ಟಿಟ್ಯೂಶನ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ವಿದ್ಯಾರ್ಥಿನಿ ಶಿಶಿರಾ ಎಸ್. ಆರ್. ಅವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ. 'ವರ್ಕ್ ಲೋಡ್ ಅಪ್ಟಿಮೈಝೇಶನ್ ಇನ್ ಫೆಡೆರೇಟೆಡ್ ಕ್ಲೌಡ್ ಎನ್ವರ್ನಮೆಂಟ್ ' ವಿಷಯದ ಕುರಿತು ಶಿಶಿ... ಮುನೀಶ್ವರ ಫೀಡರ್ನಲ್ಲಿ ಜಂಪರ್ ಬದಲಾವಣೆ: ಇಂದು ಮಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ ಮಂಗಳೂರು(reporterkarnataka.com): ನಗರದ 33/11 ಕೆವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11 ಕೆವಿ ಮುನೀಶ್ವರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದ್ದು, ಫೆ. 9ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಫೆ.9ರ ಬೆಳಿಗ್ಗೆ 10ರಿಂದ ಸಂಜೆ 5ರ ವರೆ... 300 ಕೋಟಿ ವೆಚ್ಚದ ಕುಕ್ಕೆ ಸುಬ್ರಹ್ಮಣ್ಯ 3ನೇ ಹಂತದ ಮಾಸ್ಟರ್ ಪ್ಲಾನ್ ಶೀಘ್ರ ಸಚಿವ ಸಂಪುಟದ ಮುಂದೆ ಪ್ರಸ್ತಾಪ ಕಡಬ(reporterkarnataka.com): ದೈವಸಂಕಲ್ಪ ಯೋಜನೆಯಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್ನ ಪ್ರಾಸ್ತಾವಿತ ಯೋಜನೆಯನ್ನು ಅಂತಿಮಗೊಳಿಸಲಾಗಿದ್ದು, ಶೀಘ್ರದಲ್ಲಿ ಸಚಿವ ಸಂಪುಟ ಸಭೆಯ ಮುಂದಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕ... ಸಂಸ್ಕೃತಿ – ಪರಂಪರೆಯ ಪ್ರತೀಕ: ವೈಭವದ ಮಂಗಳೂರು ರಥೋತ್ಸವ ಸಂಪನ್ನ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ಶ್ರೀ ಮಂಗಳಾದೇವಿಯ ನೆಲೆ ಬೀಡಾದ ಮಂಗಳೂರು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದು ಕಣ್ಣಿನಂತೆ... ಚಳ್ಳಕೆರೆ: ಆಂಜನೇಯಸ್ವಾಮಿ ದೇವಸ್ಥಾನ ಅಮೃತ ಮಹೋತ್ಸವ; ಸಾಂಸ್ಕೃತಿಕ ಸಂಜೆ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಇತ್ತೀಚಿನ ದಿನಗಳಲ್ಲಿ ಟಿ.ವಿ.ಮೊಬೈಲ್ ಹಾವಳಿಗೆ ಸಿಲುಕಿ ಗ್ರಾಮೀಣ ಕಲೆ, ಸಂಸ್ಕೃತಿಗಳು ವಿನಾಶದ ಅಂಚಿಗೆ ತಲುಪುತ್ತಿದ್ದು ಅವುಗಳ ಉಳಿವಿಗಾಗಿ ಇಂತಹ ವೇಧಿಕಗಳ ಮೂಲಕ ನಾಡಿನ ಕಲೆ, ಸಂಸ್ಕೃತಿಗಳಿಗೆ ಪ್ರೋತ್ಸಾಹ ನೀ... ಭಾರತದಲ್ಲಿ ಸ್ಪುಟ್ನಿಕ್ ಸಿಂಗಲ್ ಡೋಸ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ಮಂಗಳೂರು(reporterkarnataka.com):ಸಿಂಗಲ್ ಡೋಸ್ ಸ್ಫುಟ್ನಿಕ್ ಲೈಟ್ ಕೋವಿಡ್-19 ಲಸಿಕೆ ತುರ್ತು ಬಳಕೆಗೆ ಭಾರತದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ. ಭಾರತದ ಪ್ರಧಾನ ಔಷಧ ನಿಯಂತ್ರಕ ಸ್ಫುಟ್ನಿಕ್ ಲೈಟ್ಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. ... ಹಿಜಾಬ್ ಸಂವಿಧಾನಬದ್ಧ ಹಕ್ಕು, ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು: ಮುಸ್ಲಿಂ ಒಕ್ಕೂಟ ಮಂಗಳೂರು(reporterkarnataka.com): .ಹಿಜಾಬ್ ಹಕ್ಕನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು. ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯಕ್ಕೆ ತಡೆಯೊಡ್ಡುವ ಈ ಷಡ್ಯಂತ್ರವನ್ನು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲ ಈ ಅನ್ಯಾಯದ ವಿರುದ್ಧ ಪ್ರಬಲ ಹೋರಾಟ ಮ... « Previous Page 1 …233 234 235 236 237 … 307 Next Page » ಜಾಹೀರಾತು