ಮಂಗಳೂರು: ಡಾ. ಪ್ರಭಾಕರ್ ನೀರ್ಮಾರ್ಗ ಅವರ ‘ಕಣ್ಮಣಿ’ ಕಾದಂಬರಿ ಬಿಡುಗಡೆ ಚಿತ್ರ:ಅನುಷ್ ಪಂಡಿತ್ ಮಂಗಳೂರು(reporterkarnataka.com): ಹಿರಿಯ ಲೇಖಕ ಡಾ. ಪ್ರಭಾಕರ್ ನೀರ್ಮಾರ್ಗ ಅವರ 27ನೇ ಕೃತಿ ಕಣ್ಮಣಿ ಕಾದಂಬರಿ ಬಿಡುಗಡೆ ಕಾರ್ಯಕ್ರಮ ತುಳು ಪರಿಷತ್ ಆಶ್ರಯದಲ್ಲಿ ನಗರದ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು. ... ಆತ್ಮಸಾಕ್ಷಿಗೆ ಅನುಗುಣವಾಗಿ ಕನ್ನಡ ಅನುಷ್ಠಾನಕ್ಕೆ ತನ್ನಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಮಂಗಳೂರು(reporterkarnataka.com): ಆತ್ಮಸಾಕ್ಷಿಗೆ ಅನುಗುಣವಾಗಿ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯ ಅನುಷ್ಟಾನ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಟಿ.ಎಸ್. ನಾಗಾಭರಣ ಕರೆ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕನ... ಜೆಪ್ಪು ವಾರ್ಡ್: ನೂತನ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಜೆಪ್ಪು ವಾರ್ಡಿನಲ್ಲಿ ನೂತನ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ನಗರದ ವಿವಿಧ ಭಾಗಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ತೀರ್ಮಾನಿಸ... ಬಿ.ಸಿ.ರೋಡ್: ಎಬಿವಿಪಿಯಿಂದ ಮಂಗಳೂರು ವಿಭಾಗ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಬಂಟ್ವಾಳ(reporterkarnataka.com) ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ವತಿಯಿಂದ ಬಲಿದಾನ್ 2022 ಮಂಗಳೂರು ವಿಭಾಗ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಬಿ.ಸಿ. ರೋಡ್ ಸರ್ಕಲ್ ಹತ್ತಿರ ಪೆಲತ್ತಿಮಾರ್ ಗಾಣದಪಡ್ಪುನಲ್ಲಿ ಆಯೋಜಿಸಲಾಗಿತ್ತು. ವಿದ್ಯುತ್ ದರ ಏರಿಕೆ: ಏಪ್ರಿಲ್ 11ರಂದು ಮಂಗಳೂರಿನ ಮೆಸ್ಕಾಂ ಕೇಂದ್ರ ಕಚೇರಿಗೆ ಮುತ್ತಿಗೆ ಮಂಗಳೂರು(reporterkarnataka.com): ವಿದ್ಯುತ್ ದರ ವಿಪರೀತ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುದ್ದ ಹಾಗೂ ಏರಿಕೆ ಮಾಡಿದ ದರ ವಾಪಸಾತಿಗೆ ಒತ್ತಾಯಿಸಿ ಡಿವೈಎಫ್ಐ, ಎಸ್ಎಫ್ಐ, ಜೆಎಂಎಸ್ ದ.ಕ. ಜಿಲ್ಲಾ ಸಮಿತಿಯು ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪೆಟ್ರೋಲ್ , ಡೀಸಲ್, ಅಡುಗ... ಮಂಡ್ಯ ವಿದ್ಯಾರ್ಥಿನಿಗೆ ಅಲ್ ಖೈದಾ ಬೆಂಬಲ ಅಂತಾರಾಷ್ಟ್ರೀಯ ಷಡ್ಯಂತ್ರದ ಭಾಗ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಮಂಡ್ಯ ಹುಡುಗಿಗೆ ಅಲ್ ಖೈದಾ ಉಗ್ರ ಸಂಘಟನೆ ಬೆಂಬಲ ನೀಡಿರುವ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ಅಡಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ಹಿಜಾಬ್ ವಿವಾದದ ವೇಳೆ ಅಲ್ಲಾಹು ಅಕ್ಬರ... ಕಡಲನಗರಿಯಲ್ಲಿ ಏಪ್ರಿಲ್ 8, 9ರಂದು ‘ಮಂಗಳೂರು ಲಿಟ್ ಫೆಸ್ಟ್’ ಮಂಗಳೂರು(reporterkarnataka.com): ನಾಲ್ಕನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ ಏ.8, 9ರಂದು ನಗರದ ಓಶಿಯನ್ ಪರ್ಲ್ ಹೋಟೆಲ್ನಲ್ಲಿ ಆಯೋಜಿಸಲಾಗಿದೆ. ಪ್ರಾಚೀನ ಭಾರತೀಯ ಶಾಂತಿ, ಸಮೃದ್ಧತೆ ಹಾಗೂ ಸಮಷ್ಟಿ ಹಿತದ ಪರಿಕಲ್ಪನೆಯನ್ನು ಪ್ರದರ್ಶಿಸುವ ಉದ್ದೇಶದಲ್ಲಿ ನಡೆಯುವ ಈ ಲಿಟ್ ಫೆಸ್ಟ್ನಲ್ಲಿ, ಅನ... ಏ.8: ಡಾ.ಪ್ರಭಾಕರ್ ನೀರ್ಮಾರ್ಗ ಅವರ ಕಾದಂಬರಿ ’ಕಣ್ಮಣಿ’ ಬಿಡುಗಡೆ ಮಂಗಳೂರು(reporterkarnataka.com) : ಹಿರಿಯ ಸಾಹಿತಿ ಡಾ.ಪ್ರಭಾಕರ್ ನೀರ್ಮಾರ್ಗ ಅವರ 27ನೇ ಕೃತಿ ’ಕಣ್ಮಣಿ’ ಕಾದಂಬರಿಯು ಏ.8 ರಂದು ಬಿಡುಗಡೆಗೊಳ್ಳಲಿದೆ. ನಗರದ ಬಂಟ್ಸ್ ಹಾಸ್ಟೇಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ ತುಳು ಪರಿಷತ್ ವತಿಯಿಂದ ಶುಕ್ರವಾರ ಅಪರಾಹ್ನ 3.೦೦ ಗಂಟೆಗೆ ನಡೆಯುವ ಕಾರ್ಯಕ್ರಮ... ಆರೆಸ್ಸೆಸ್ ನಾಯಕ ಡಾ. ಪ್ರಭಾಕರ್ ಭಟ್ ಆರೋಗ್ಯ ಚೇತರಿಕೆ: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಂಗಳೂರು(reporterkarnataka.com): ಆರೋಗ್ಯದಲ್ಲಿ ಏರುಪೇರಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾದ ಆರೆಸ್ಸೆಸ್ ಹಿರಿಯ ಮುಖಂಡ, ಕಲ್ಕಡ್ಕ ಶ್ರೀರಾಮ ವಿದ್ಯಾಕೇಂದ್ರದ ಸ್ಥಾಪಕ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್ (72) ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಳಿದು ಬಂದಿದೆ. ಡಾ... ಮಂಗಳೂರು: ಫಾದರ್ ಮುಲ್ಲರ್ ಶಿಕ್ಷಣ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ ಮಂಗಳೂರು(reporterkarnataka.com): ಜೀವನದ ವಿವಿಧ ಅನುಭವಗಳು ಉತ್ತಮ ವ್ಯಕ್ತಿತ್ವ ರೂಪಿಸಲು ಕಾರಣವಾಗುತ್ತಿವೆ. ಆದ್ದರಿಂದ ಬದುಕಿನ ಎಲ್ಲಾ ಹಂತಗಳನ್ನು ಚೆನ್ನಾಗಿ ಅನುಭವಿಸಿ ಅದರ ರುಚಿಯನ್ನು ಸವಿಯ ಬೇಕು ಎಂದು ವಿಶಾಖ ಪಟ್ಟಣದ ಗೀತಂ ಯೂನಿವರ್ಸಿಟಿ ಆಫ್ ಮೆಡಿಕಲ್ ಸೈನ್ಸಸ್ನ ಸಹ ಕುಲಾಧಿಪತಿ ಹಾಗೂ ಭುವನ... « Previous Page 1 …235 236 237 238 239 … 322 Next Page » ಜಾಹೀರಾತು