ಕಾರ್ಪೊರೇಟ್ ಪರ ಕಾರ್ಮಿಕ ಸಂಹಿತೆಗಳ ವಿರುದ್ಧ ದೇಶಾದ್ಯಂತ ಭಾರೀ ಮುಷ್ಕರ: ಮಂಗಳೂರಿನಲ್ಲಿ ಕಾರ್ಮಿಕರ ಮೆರವಣಿಗೆ, ಪ್ರತಿಭಟನಾ ಸಭೆ ಮಂಗಳೂರು(reporterkarnataka.com): ಕಾರ್ಮಿಕ ವರ್ಗದ ಪ್ರಮುಖ 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ರೂಪಿಸಿದ ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ,ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶಾದ್ಯಂತ ನಡೆದ ಮಹಾಮುಷ್ಕರ ಮಂಗಳೂರಿನಲ್ಲಿಯೂ ನಡೆಯಿತು. ಎಲ್ಲಾ ವಿಭಾಗದ ಕಾರ್ಮಿಕರು, ಮಾಧ್ಯಮ ವರ್ಗದ ನೌಕ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಕ್ಷಿಕೆರೆ ಶಾಖೆಯ ಗ್ರಾಹಕರ ಸಭೆ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಕ್ಷಿಕೆರೆ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಕ್ಷಿಕೆರೆ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗ... Shivamogga | ತೀರ್ಥಹಳ್ಳಿ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ಮನವಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮನವಿ ಮಾಡಿದ್ದಾರೆ. ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ಪ್... ವಿರಾಜಪೇಟೆಯಲ್ಲಿ 10 ಲಕ್ಷ ವೆಚ್ಚದಲ್ಲಿ ಮತ್ತೊಂದು ಕುಡಿಯುವ ನೀರು ಘಟಕ: ಶಾಸಕರಿಂದ ಭೂಮಿ ಪೂಜೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ನಗರದ ಒಂದನೇ ವಾರ್ಡಿನ ಶಾಂತ ಚಿತ್ರಮಂದಿರ ಬಳಿ, ನಿರ್ಮಿತಿ ಕೇಂದ್ರದ ಮೂಲಕ ₹ 10 ಲಕ್ಷದಲ್ಲಿ, ಮಾನ್ಯ ಶಾಸಕರ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹ... ಗೃಹ ಸಚಿವ ಡಾ. ಜಿ. ಪರಮೇಶ್ವರ್ ಜುಲೈ 8ರಂದು ಮಂಗಳೂರಿಗೆ; 9ರಂದು ಶಾಂತಿ ಸೌಹಾರ್ದತೆ ಸಭೆ ಮಂಗಳೂರು(reporterkarnataka.com): ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಜುಲೈ 8 ಮತ್ತು 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜುಲೈ 8ರಂದು ಬೆಳಿಗ್ಗೆ 6:30 - ಮಂಗಳೂರು ವಿಮಾನ ನಿಲ್ದಾಣ ಆಗಮನ, ವಾಸ್ತವ್ಯ, ಜುಲೈ 9ರಂದು ಮಧ್ಯಾಹ್ನ 12 ರಿಂದ 3ರವರೆಗೆ - ದಕ್ಷಿಣ ಕನ್ನಡ ಜಿಲ್ಲಾ ಪಂಚಾಯ... ಬಣಕಲ್ ಬಸ್ ತಂಗುದಾಣಕ್ಕೆ ಶಾಸಕಿ ನಯನಾ ಮೋಟಮ್ಮ ಚಾಲನೆ: ದಶಕಗಳ ನಾಗರಿಕರ ಕನಸು ಕೊನೆಗೂ ನನಸು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿ ಬಹು ನಿರೀಕ್ಷಿತ ಬಸ್ ತಂಗುದಾಣಕ್ಕೆ ಕೊನೆಗೂ ಚಾಲನೆ ದೊರೆತಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಸೋಮವಾರ ಉದ್ಘಾಟನೆ ನೆರವೇರಿಸಿದರು. ಇದರೊಂದಿಗ... ಕುಶಾಲನಗರ: ಮನೆ ಮುಂದಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಶ್ರೀಗಂಧ ಮರ ಕಳವು ಮಡಿಕೇರಿ(reporterkarnataka.com): ಮನೆ ಮುಂದೆ ಬೆಳೆದಿದ್ದ ಶ್ರೀಗಂಧದ ಮರವನ್ನು ಕಳ್ಳರು ಕಡಿದು ಸಾಗಾಟ ಮಾಡಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ 3 ಗಂಟೆ ಸಮಯದಲ್ಲಿ ರಂಗಸಮುದ್ರ ಗ್ರಾಮದಲ್ಲಿ ನಡೆದಿದೆ. ಈ ಶ್ರೀ ಗಂಧ ಮರವು ಅಲ್ಲಿನ ನಿವಾಸಿ ಮಾವಜಿ ದೇವಿಪ್ರಸಾದ್ ಎಂಬುವರಿಗೆ... ಕುಡಿದು ಪಿಕಪ್ ವಾಹನ ಚಾಲನೆ: ಶಾಲಾ ಬಸ್ಸಿಗೆ ಡಿಕ್ಕಿ; ಚಾಲಕ ಪೊಲೀಸ್ ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಹೊಸೂರು ತೆಪ್ಪದಕಂಡಿ ಬಳಿ ಶಾಲಾ ವಾಹನಕ್ಕೆ ಪಿಕಪ್ ಜೀಪು ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಕಪ್ ಚಾಲಕನ ಬಂಧಿಸಲಾಗಿದೆ. ಚಾಲಕ ತೀರ್ಥ... ಸೀಬಿನಕೆರೆ ಸರ್ಕಲ್: ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಮೋರಿ ಹೊಂಡ: ಮೇಲೆದ್ದ ಕಬ್ಬಿಣದ ಕಂಬಿಗಳು! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಟ್ಟಣದ ಸೀಬಿನಕೆರೆ ಸರ್ಕಲ್ ಬಳಿ ಮಂಜಪ್ಪಣ್ಣನವರ ಅಂಗಡಿಯ ಪಕ್ಕ ಚರ್ಚ್ ಓಣಿ ತಿರುಗುವ ರಸ್ತೆಯಲ್ಲಿ ಮೋರಿಯಲ್ಲಿ ಹಾಕಿದ ಸ್ಲ್ಯಾಬ್ ಒಂದು ಹೊಂಡ ಬಿದ್ದಿದ್ದು ಆ ಹೊಂಡದಲ್ಲಿ ... Mangaluru | ಕೊಟ್ಟಾರಚೌಕಿ ರಾಷ್ಟ್ರೀಯ ಹೆದ್ದಾರಿ ಬಳಿ ಸಿಂಧೂರ ವಿಜಯ ಪಾರ್ಕ್ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಕೊಟ್ಟಾರಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ ಶನಿವಾರ ನಡೆಯಿತು. ಶಾಸಕ ಡಾ. ಭರತ್ ಶೆಟ್ಟಿ ವೈ. ಅಧ್ಯಕ್ಷತೆಯಲ್ಲಿ ಮಂಗಳೂರು ನಗರಾಭಿವೃದ್ಧಿ ... « Previous Page 1 …22 23 24 25 26 … 306 Next Page » ಜಾಹೀರಾತು