ಅಂತಾರಾಜ್ಯ ಸೈಬರ್ ಕ್ರೈಂ ಜಾಲ: ಮಂಗಳೂರಿಗ ಸೇರಿದಂತೆ 6 ಮಂದಿ ಬಂಧನ ಮಂಗಳೂರು(reporterkarnataka.com): ಬಂದರು ನಿವಾಸಿಯೊಬ್ಬರ ಬ್ಯಾಂಕ್ ಖಾತೆಯನ್ನು ವಂಚನೆಗೆ ಸಂಬಂಧಿಸಿದಂತೆ ಮಂಗಳೂರು ಸೇರಿದಂತೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತಾರಾಜ್ಯ ಸೈಬರ್ ಕ್ರೈಂ ಜಾಲವನ್ನು ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ತಂಡವು ಪತ್ತೆ ಹಚ್ಚಿದೆ. ಹೈದರಾಬಾದ್ನಲ್... ಕದ್ರಿ, ಶಕ್ತಿನಗರ ಪ್ರದೇಶದಲ್ಲಿ ರಾತ್ರಿ ವೇಳೆ ಕಾಣಿಸಿಕೊಳ್ಳುವ ಚಿರತೆ: ಶಾಸಕ ಕಾಮತ್ ಅಧಿಕಾರಿಗಳ ಜತೆ ಸಭೆ ಮಂಗಳೂರು(reporterkarnataka.com): ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು. ಕದ್ರಿ... Panemangalore | ಶ್ರೀ ಕ್ಷೇತ್ರ ಪಾಣೇರು ಬಸದಿ: ಏಕಶಿಲಾ ಮಾನಸ್ತಂಭದ ಸ್ಥಾಪನಾ ಸಮಾರಂಭ ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಪಾಣೇರು ಭ.1008 ಶ್ರೀ ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದಲ್ಲಿ ಭವ್ಯ ಏಕಶಿಲಾ ಮಾನಸ್ತಂಭದ ಸ್ಥಾಪನಾ ಕಾರ್ಯಕ್ರಮ ಇತ್ತೀಚಿಗೆ ವಿದ್ಯುಕ್ತವಾಗಿ ನಡೆಯಿತು. ಪರಮ ಪೂಜ್ಯ ಮುನಿ ಶ್ರೀ 108 ಚಂದ್ರಸಾಗರ ಮಹಾರಾಜರ ಪುಣ್ಯ ಸ್ಮರಣೆ ಯೊಂದಿಗೆ, ಪರಮ ಪೂಜ್ಯ... ಮಂಗಳೂರು ಸಿಟಿಲೈಟ್ ಕಟ್ಟಡದಲ್ಲಿ ‘ನೀರೆ’ ಸ್ಟಿಚಿಂಗ್ ಸ್ಟುಡಿಯೋ ಆರಂಭ: ಸಾಹಿತಿ ಭುವನೇಶ್ವರಿ ಹೆಗಡೆ ಚಾಲನೆ ಮಂಗಳೂರು(reporterkarnataka.com): ಸ್ವ ಉದ್ಯೋಗ ಇಂದಿನ ಯುವ ಜನತೆಯ ಅಗತ್ಯ ವಾಗಿದ್ದು ಸ್ವಾವಲಂಬನೆಯ ಜೊತೆಯಲ್ಲಿ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಯುವ ಉತ್ಸಾಹಿಗಳಿಗೆ ಪ್ರೋತ್ಸಾಹದ ವಾತಾವರಣ ನಿರ್ಮಿಸಿ ಸ್ಥಳೀಯ ಪ್ರತಿಭೆಗಳನ್ನು ನಮ್ಮಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನಗಳು ಶ್ಲಾಘನೀಯ ಎಂ... ಪಾಲಿಕೆಯಿಂದ ಮಹಿಳೆಯರಿಗಾಗಿ ಸ್ತನ, ಗರ್ಭಕಂಠ ಹಾಗೂ ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ ಮಂಗಳೂರು(reporterkarnataka.com): ರೋಟರಿ ಕ್ಲಬ್ ಮಂಗಳೂರು, ಝಲೇಖಾ ಯೆನಪೊಯ ಇನ್ಸ್ಟಿಟ್ಯೂಟ್ ಆಫ್ ಆಂಕೋಲಾಜಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ತಪಾಸ... ಹಳೆ ಆರೋಪಿಯ ಸೆರೆ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖದೀಮನ ಬಂಧಿಸಿದ ಬಂಟ್ವಾಳ ಪೊಲೀಸರು ಬಂಟ್ವಾಳ(reporterkarnataka.com): ಅಪರಾಧ ಪ್ರಕರಣಗಳಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:152/2014 ಕಲಂ 14(a)(b)14(c) FOREIGNERS ACT r/w 34 IPC ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ತುಂಬೆ ಶಾಖೆಯ 5ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ ಐದನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ತುಂಬೆ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ... ಕುದ್ರೋಳಿ: ಆತ್ಮಶಕ್ತಿ ಲಾಲ್ಭಾಗ್ ಶಾಖೆಯಿಂದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಲಾಲ್ಭಾಗ್ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ö (ರಿ... DK | ವಾಹನ ಸಂಚಾರ ಸಮೀಕ್ಷೆ ನಾಳೆಯಿಂದ ಶುರು: 139 ಗಣತಿ ಕೇಂದ್ರಗಳು; ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಸರ್ವೇ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, 2026 ನೇ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆಯನ್ನು ಫೆಬ್ರವರಿ 26 ರ ಬೆಳಿಗ್ಗೆ... Karkala | ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ: ತಹಶೀಲ್ದಾರ್ ರಿಂದ ಬೀಗ ಜಡಿಯುವ ಭರವಸೆ ಕಾರ್ಕಳ(reporterkarnataka.com): ಪಡುಬಿದ್ರಿಯಿಂದ ಸ್ಥಳಾಂತರಗೊಂಡು ಕಾರ್ಕಳದ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ‘ಫಿಷ್ ಮೀಲ್’ ಘಟಕವನ್ನು ವಿರೋಧಿಸಿ ಗ್ರಾಮಸ್ಥರು ಪಂಚಾಯತ್ ಸದಸ್ಯರ ನೇತೃತ್ವದಲ್ಲಿ ಪಳ್ಳಿ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಸಿದರು. ಒಂದು ವೇಳೆ ಫಿಷ್ ಮೀಲ್ ಘಟಕವನ್ನು ಸಂಪ... « Previous Page 1 …22 23 24 25 26 … 344 Next Page » ಜಾಹೀರಾತು