3ನೇ ಅಲೆಯ ಭಯ: ಶಿಕ್ಷಣ ವ್ಯವಸ್ಥೆಯಲ್ಲಿ ಮುಂಬರುವ ಸವಾಲು ಎದುರಿಸಲು ಮಂಗಳೂರಿನ ರೋಶನಿ ನಿಲಯ ಸಜ್ಜು ಮಂಗಳೂರು(reporterkarnataka.com): ಪ್ರತಿಕೂಲ ಪರಿಸ್ಥಿತಿಯನ್ನು ಪ್ರಯೋಜನವಾಗಿ ಹೇಗೆ ಪರಿವರ್ತಿಸಬಹುದು ಎಂಬ ಬಗ್ಗೆ ಹೊಸ ಬಗೆಯ ಪ್ರಯೋಗ ಮಂಗಳೂರಿನ ರೋಶನಿ ನಿಲಯದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ನಲ್ಲಿ ನಡೆಯಿತು. ಕೋವಿಡ್ ಸವಾಲುಗಳ ವಿರುದ್ಧ ಕ್ಯಾಂಪಸ್ಗಳಲ್ಲಿ ನಾವು ಸಿದ್ದರಾಗಬೇಕೆನ್ನುವ ಬಗ್ಗೆ ಚ... ಕಾಸರಗೋಡು: ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟ 68 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ ಕಾಸರಗೋಡು(reporterkarnataka.com): ಚಿನ್ನಾಭರಣವನ್ನು ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಕುಂಬಳೆ ನಿವಾಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ಕಣ್ಣೂರು ವಿಮಾನ ನಿಲ್ದಾಣದಿಂದ ವಶಪಡಿಸಿಕೊಂಡಿದ್ದಾರೆ. 68 ಲಕ್ಷ ರೂ . ಮೌಲ್ಯದ ಚಿನ್ನಾಭರಣವನ್ನು ವಶಪಡೆಸಿಕೊಳ್ಳಲಾಗಿದೆ. ಕುಂಬಳ... ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಟ್ಯೂಶನ್ ತರಗತಿ ಪ್ರವೇಶ ಆರಂಭ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಟ್ಯೂಶನ್ ತರಗತಿಗೆ ಪ್ರವೇಶ ಆರಂಭವಾಗಿದೆ. 8ನೇ, 9 ನೇ ಮತ್ತು10ನೇ ತರಗತಿಯ ರಾಜ್ಯ ಹಾಗೂ ಸಿಬಿಎಸ್ ಇ ಪಠ್ಯಕ್ರಮದ... ಗುರು ಇಲ್ಲದ ಜೀವನ ವ್ಯರ್ಥ, ಪ್ರೀತಿ- ಜೀವ, ದ್ವೇಷ- ಸಾವು: ಸುದ್ದಿ ಸಂಪಾದಕ ಡಾ. ಯು. ಪಿ. ಶಿವಾನಂದ್ ಅಭಿಮತ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಸಹಯೋಗದಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸುದ್ದಿ ಪತ್ರಿಕೆಯ ಸಂಪಾದಕ, ಆಡಳಿತ... ದ.ಕ., ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆ ಸಾಧ್ಯತೆ: ಐಎಂಡಿ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗ... ಒಮಿಕ್ರಾನ್ ಆತಂಕ: ದ.ಕ. ಜಿಲ್ಲೆಯ ರಿಕ್ರಿಯೇಷನ್ ಕ್ಲಬ್ ಗಳು ಬಂದ್ ಮಂಗಳೂರು (reporterkarnataka.com): ಕೊರೊನಾ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಸಾ... ಪದ್ಯದ ಜತೆಗೆ ಗದ್ಯ ರಚನೆ ಬಗ್ಗೆಯು ಒಲವು ಮೂಡಿಸಿಕೊಳ್ಳಬೇಕು : ಡಾ.ಬಿ.ಎ.ವಿವೇಕ ರೈ ಮಂಗಳೂರು (ReporterKarnataka.com) ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ ಹಾಗೂ ಪಾದುವ ಪದವಿಪೂರ್ವ ಕಾಲೇಜ್ನ ಸಹಯೋಗದಲ್ಲಿ ತೌಳವ ಸಿರಿ ಪ್ರಶಸ್ತಿ, ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಕಾರ್ಯಕ್ರಮ ಪಾದುವ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಈ ಸ... ಕಾರ್ಕಳ : ನಿಲ್ಲದ ಜಾನುವಾರು ಕಳ್ಳರ ಹಾವಳಿ; ನಿಟ್ಟೆಯಲ್ಲಿ ಮತ್ತೆ 5 ದನಗಳ್ಳತನ ಕಾರ್ಕಳ(reporterkarnataka.com)ನಿಟ್ಟೆ ಗ್ರಾಮದ ಲೆಮಿನಾ ಕ್ರಾಸ್ ದರ್ಖಾಸು ಮನೆಯ ರಾಜೇಶ್ ಆಚಾರ್ಯ ಎಂಬವರ ಮನೆಯ ಹಟ್ಟಿಯಲ್ಲಿ ಜ.10 ರಂದು ಕಟ್ಟಿ ಹಾಕಿದ 5 ದನಗಳನ್ನು ಹರಿತ ಆಯುಧದಿಂದ ಹಗ್ಗವನ್ನು ತುಂಡು ಮಾಡಿ ಕಳವು ಮಾಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 11.01.2022 *ವಾಸುದೇವ ಆಸ್ರಣ್ಣ ಆನುವಂಶಿಕ ಮೊಕ್ತೇಸರರು ಮತ್ತು ಅರ್ಚಕರು ಶ್ರೀ ಕ್ಷೇತ್ರ ಕಟೀಲು - ಗಿಡಿಗೆರೆ ಶ್ರೀ ನಿಕೇತನದಲ್ಲಿ. *ಪಟ್ಟೆ ಶ್ರೀ ಜಾರಂದಾಯ ಬಂಟ ದೈವಸ್ಥಾನ ಏಳಿಂಜೆ. *ದೊಂಬ ಸಾಲಿಯಾನ್ ದೊಡ್ಡಮನೆ ದೇನೊಟ್ಟು ತೋಕೂರು ಹಳೆಯಂಗಡಿ. *ರಾಘವ (ರಾಮ ಕೇಟರರ್ಸ್) ಕ... ಕಾರ್ಕಳ: ಅಸ್ವಸ್ಥಗೊಂಡಿದ್ದ ಪಿಯು ವಿದ್ಯಾರ್ಥಿನಿ ಮೃತ್ಯು ಕಾರ್ಕಳ(reporterkarnataka.com) : ಅಸ್ವಸ್ಥಗೊಂಡು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನೀರೆ ಬಾರೆಜಡ್ಡು ಎಂಬಲ್ಲಿ ನಡೆದಿದೆ. ಶರಣ್ಯ (18)ಮೃತಪಟ್ಟ ವಿದ್ಯಾರ್ಥಿನಿ. ಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯ... « Previous Page 1 …239 240 241 242 243 … 307 Next Page » ಜಾಹೀರಾತು