ಗುರು ಇಲ್ಲದ ಜೀವನ ವ್ಯರ್ಥ, ಪ್ರೀತಿ- ಜೀವ, ದ್ವೇಷ- ಸಾವು: ಸುದ್ದಿ ಸಂಪಾದಕ ಡಾ. ಯು. ಪಿ. ಶಿವಾನಂದ್ ಅಭಿಮತ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಸಹಯೋಗದಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸುದ್ದಿ ಪತ್ರಿಕೆಯ ಸಂಪಾದಕ, ಆಡಳಿತ... ದ.ಕ., ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆ ಸಾಧ್ಯತೆ: ಐಎಂಡಿ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗ... ಒಮಿಕ್ರಾನ್ ಆತಂಕ: ದ.ಕ. ಜಿಲ್ಲೆಯ ರಿಕ್ರಿಯೇಷನ್ ಕ್ಲಬ್ ಗಳು ಬಂದ್ ಮಂಗಳೂರು (reporterkarnataka.com): ಕೊರೊನಾ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಸಾ... ಪದ್ಯದ ಜತೆಗೆ ಗದ್ಯ ರಚನೆ ಬಗ್ಗೆಯು ಒಲವು ಮೂಡಿಸಿಕೊಳ್ಳಬೇಕು : ಡಾ.ಬಿ.ಎ.ವಿವೇಕ ರೈ ಮಂಗಳೂರು (ReporterKarnataka.com) ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ ಹಾಗೂ ಪಾದುವ ಪದವಿಪೂರ್ವ ಕಾಲೇಜ್ನ ಸಹಯೋಗದಲ್ಲಿ ತೌಳವ ಸಿರಿ ಪ್ರಶಸ್ತಿ, ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಕಾರ್ಯಕ್ರಮ ಪಾದುವ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಈ ಸ... ಕಾರ್ಕಳ : ನಿಲ್ಲದ ಜಾನುವಾರು ಕಳ್ಳರ ಹಾವಳಿ; ನಿಟ್ಟೆಯಲ್ಲಿ ಮತ್ತೆ 5 ದನಗಳ್ಳತನ ಕಾರ್ಕಳ(reporterkarnataka.com)ನಿಟ್ಟೆ ಗ್ರಾಮದ ಲೆಮಿನಾ ಕ್ರಾಸ್ ದರ್ಖಾಸು ಮನೆಯ ರಾಜೇಶ್ ಆಚಾರ್ಯ ಎಂಬವರ ಮನೆಯ ಹಟ್ಟಿಯಲ್ಲಿ ಜ.10 ರಂದು ಕಟ್ಟಿ ಹಾಕಿದ 5 ದನಗಳನ್ನು ಹರಿತ ಆಯುಧದಿಂದ ಹಗ್ಗವನ್ನು ತುಂಡು ಮಾಡಿ ಕಳವು ಮಾಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 11.01.2022 *ವಾಸುದೇವ ಆಸ್ರಣ್ಣ ಆನುವಂಶಿಕ ಮೊಕ್ತೇಸರರು ಮತ್ತು ಅರ್ಚಕರು ಶ್ರೀ ಕ್ಷೇತ್ರ ಕಟೀಲು - ಗಿಡಿಗೆರೆ ಶ್ರೀ ನಿಕೇತನದಲ್ಲಿ. *ಪಟ್ಟೆ ಶ್ರೀ ಜಾರಂದಾಯ ಬಂಟ ದೈವಸ್ಥಾನ ಏಳಿಂಜೆ. *ದೊಂಬ ಸಾಲಿಯಾನ್ ದೊಡ್ಡಮನೆ ದೇನೊಟ್ಟು ತೋಕೂರು ಹಳೆಯಂಗಡಿ. *ರಾಘವ (ರಾಮ ಕೇಟರರ್ಸ್) ಕ... ಕಾರ್ಕಳ: ಅಸ್ವಸ್ಥಗೊಂಡಿದ್ದ ಪಿಯು ವಿದ್ಯಾರ್ಥಿನಿ ಮೃತ್ಯು ಕಾರ್ಕಳ(reporterkarnataka.com) : ಅಸ್ವಸ್ಥಗೊಂಡು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನೀರೆ ಬಾರೆಜಡ್ಡು ಎಂಬಲ್ಲಿ ನಡೆದಿದೆ. ಶರಣ್ಯ (18)ಮೃತಪಟ್ಟ ವಿದ್ಯಾರ್ಥಿನಿ. ಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯ... ಪರಿಸರ ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಆದ್ಯತೆ: ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು(reporterkarnataka.com): ಪ್ರಕೃತಿ ಮತ್ತು ಪರಿಸರವನ್ನು ಸಂರಕ್ಷಿಸುವ ಪರಿಸರ ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಆದ್ಯತೆ ನೀಡಲಾಗುತ್ತಿದ್ದು, ಅದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಭಾನುವಾರ ಈ ಬಗ್ಗೆ ತಣ್ಣೀರು ಬಾವಿಯಲ್... ಇಂದು ಪುತ್ತೂರಿನ ಆರ್ಲ ಪದವಿನಲ್ಲಿ ಪಾವಂಜೆ ಮೇಳದಿಂದ ‘ಶ್ರೀದೇವಿ ಲಲಿತೋಪಾಖ್ಯಾನ’ ಯಕ್ಷಗಾನ ಬಯಲಾಟ ; ಹಿರಿಯ ಕಲಾವಿದರಿಗೆ ಗೌರ... ಮಂಗಳೂರು (Reporterkarnataka.com) ಬಿ ಬಿ ಕ್ರಿಯೇಶನ್ಸ್ ಪಾಣಾಜೆ ವತಿಯಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ನಾಗವೃಜ ಕ್ಷೇತ್ರದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಶ್ರೀ ದೇವಿ ಲಲಿತೋಪಾಖ್ಯಾನ ಯಕ್ಷಗಾನ ಬಯಲಾಟದ ಪ್ರದರ್ಶನವು ಜ.10ರಂದು ಸಂಜೆ 6ರಿಂದ ಪ... ಜ.12: ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನಾದಿಂದ ‘ಮಕ್ಕಳ ಸಾಂಸ್ಕೃತಿಕ ಸಂಭ್ರಮ’ ಮಂಗಳೂರು(reporterkarnataka.com) ರಾಜ್ಯಮಟ್ಟದ ಕನ್ನಡ ಡಿಜಿಟಲ್ ಪತ್ರಿಕೆ'ರಿಪೋರ್ಟರ್ ಕರ್ನಾಟಕ' ಸಹಯೋಗದೊಂದಿಗೆ ಆರದಿರಲಿ ಬದುಕು ಆರಾಧನಾ ಸಂಸ್ಥೆಯ ವಾಯ್ಸ್ ಆಫ್ ಆರಾಧನಾದಿಂದ 'ಮಕ್ಕಳ ಸಾಂಸ್ಕೃತಿಕ ಸಂಭ್ರಮ' ನಗರದ ಹೊರವಲಯದ ತೊಕ್ಕೊಟ್ಟು ಕಾಫಿಕಾಡಿನ ನಿರ್ವಿಕಲ್ಪ ಹಾಲ್ ನಲ್ಲಿ ಜನವರಿ 12ರಂದು ಬೆಳಗ್... « Previous Page 1 …240 241 242 243 244 … 308 Next Page » ಜಾಹೀರಾತು