ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಕದ್ರಿ ಯುದ್ಧ ಸ್ಮಾರಕದಲ್ಲಿ ವಿಜಯ ದಿವಸ ಆಚರಣೆ ಮಂಗಳೂರು(reporterkarnataka.com): ನಗರದ ಕದ್ರಿಯಲ್ಲಿರುವ ಯುದ್ಧ ಸ್ಮಾರಕದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ಗುರುವಾರ ವಿಜಯ ದಿವಸ ಆಚರಿಸಲಾಯಿತು. ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ, ಸದಾನಂದ ಶೆಟ್ಟಿ, ಮಾಲತಿ ಶೆಟ್ಟಿ ಹಾಗ... ನಾಪೋಕ್ಲು: ಜನರ ಸಮಸ್ಯೆ ಪರಿಹಾರಕ್ಕೆ ಡಿ.18ರಂದು ತಹಶೀಲ್ದಾರ್ ಗ್ರಾಮ ವಾಸ್ತವ್ಯ ಮಡಿಕೇರಿ(reporterkarnataka.com): ತಹಶೀಲ್ದಾರರು ಮತ್ತು ಇತರ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ನಾಪೋಕ್ಲುವಿನ ಭಗವತಿ ಸಮುದಾಯ ಭವನದಲ್ಲಿ ಡಿಸೆಂಬರ್ 18 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ನಡೆಸುವ ಬಗ್ಗೆ ಗ್... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 16.12.2021 *ಅಲ್ಲಿಪಾದೆ ಹತ್ತು ಸಮಸ್ತರು ಶ್ರೀ ರಾಮ ಸೇವಾ ಟ್ರಸ್ಟ್ (ರಿ) ಅಲ್ಲಿಪಾದೆ ಬಂಟ್ವಾಳ. *ಶ್ರೀ ಜನಾರ್ಧನ ದೇವಸ್ಥಾನ ಎರ್ಮಾಳ್ ವಯಾ ಪಡುಬಿದ್ರಿ. *ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಸಂಘ (ರಿ) ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಕೊಕ್ಕಡ. ... ಮಂಗಳೂರು ವಿಮಾನ ನಿಲ್ದಾಣ: ಶಾರ್ಜಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ಮೌಲ್ಯದ ಚಿನ್ನ ವಶ; ಕಾಸರಗೋಡು ನಿವಾಸಿ ಬಂಧನ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಒಬ್ಬನನ್ನು ಬಂಧಿಸಿದ್ದಾರೆ. ಕಾಸರಗೋಡಿನ ವ್ಯಕ್ತಿಯೊಬ್ಬ ಶಾರ್ಜಾದಿಂದ 16,79,... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 15.12.2021 *ಲಲಿತ, ಸೈಟ್ ನಂ 215, ಬ್ಲಾಕ್ ನಂ 6, ಕೃಷ್ಣಾಪುರ ಸುರತ್ಕಲ್ಲು - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ಸುಬ್ಬಯ್ಯ ಶೆಟ್ಟಿ ಕಡಂದಲೆ ಭಂಡಸಾಲೆ - ಆಟ ಕಡಂದಲೆ ದೇವಸ್ಥಾನದ ಬಳಿ. *ರವಿ, ರೌದ್ರನಾಥೇಶ್ವರ ಭಜನಾ ಮಂಡಳಿ ನಡಿಬೆಟ್ಟು ಬಂಟ್ವಾಳ. *ವಾಸಪ್ಪ ಪೂಜಾರಿ ಮತ್ತ... ವಿಧಾನ ಪರಿಷತ್ ಚುನಾವಣೆ: ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಗೆಲುವು ಮಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ಗೆ ಉಡುಪಿ- ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಲಾ ಒಂದು ಸ್ಥಾನ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್... ಎಚ್ ಡಿಎಫ್ ಸಿ ಪ್ರೀಮಿಯರ್ ಲೀಗ್ ಕ್ರಿಕೆಟ್: ಮಂಗಳೂರಿನ ಸಾಯಿ ಶೈಲೇಶ್ ತಂಡಕ್ಕೆ ಪ್ರಶಸ್ತಿ ಮಂಗಳೂರು(reporterkarnataka.com):ನಗರದ ಉರ್ವಾ ಮೈದಾನದಲ್ಲಿ ಇತ್ತೀಚೆಗೆ ಜರಗಿದ ಎಚ್ ಡಿಎಫ್ ಸಿ ಪ್ರೀಮಿಯರ್ ಲೀಗ್ 2021ರ ಕ್ರಿಕೆಟ್ ಪಂದ್ಯಾಟದ ಫೈನಲ್ ಹಣಾಹಣಿಯಲ್ಲಿ ಮಂಗಳೂರಿನ ಸಾಯಿ ಶೈಲೇಶ್ ತಂಡವು ಎನ್.ಸಿ ಕ್ರಿಕೆಟರ್ಸ ತಂಡವನ್ನು ಪರಾಭವ ಗೊಳಿಸಿ ಪ್ರಶಸ್ತಿಯನ್ನು ಗಳಿಸಿದೆ. ಕೂಡ್ಲಿಗಿ: ಗೃಹ ರಕ್ಷಕರ ದಿನಾಚರಣೆ; ಆಕರ್ಷಕ ಪಥಸಂಚಲನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.conlm ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಗೃಹ ರಕ್ಷಕರ ದಿನಾಚರಣೆ ಆಚರಿಸಲಾಯಿತು. ಗೃಹ ರಕ್ಷಕರು ಬೆಳ್ಳಂಬೆಳಿಗ್ಗೆ ಪಟ್ಟಣದ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಹುತಾತ್ಮ ಸ್ಮಾರಕದ ಬಳಿ ಸಮಾವೇಶಗೊಂಡು ಪಥಸಂಚಲನ ಪ್ರಾರಂಭ... ಕಾರ್ಕಳದಲ್ಲಿ ಹಿಂದೂ ಸಂಗಮ: ಗೋಮಾತೆ ರಕ್ಷಣೆಯ ದೀಕ್ಷೆ ಕಾರ್ಕಳ(reporterkarnataka.com): ಕಾರ್ಕಳ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಉಡುಪಿ ಇದರ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಕಾರ್ಕಳ ದ ಗಾಂಧಿ ಮೈದಾನದ ಅಮರ ಸೇನಾನಿ ಜನರಲ್ ಬಿಪಿನ್ ರಾವತ್ ವೇದಿಕೆ ಯಲ್ಲಿ ನಡೆಯಿತು. ಗೌರಿ ಗದ್ದೆ ದತ್ತಾಶ್ರಮದ ವಿನಯ ಗುರೂಜಿ ಮಾತನಾಡಿ, ದೇಹವನ್ನು ಶಿಲೆಯಾಗ... ಉಡುಪಿ ಜಿಲ್ಲೆಯಲ್ಲಿ ಡಿಸೆಂಬರ್ ಅಂತ್ಯದೊಳಗೆ ಶೇ. 90ರಷ್ಟು 2 ಡೋಸ್ ಲಸಿಕೆ ನೀಡಿ: ಸಚಿವ ಸುನೀಲ್ ಕುಮಾರ್ ಉಡುಪಿ(reporterkarnataka.com): ಜಿಲ್ಲೆಯಲ್ಲಿ ಕೋವಿಡ್ 19 ಮೂರನೇ ಅಲೆಯನ್ನು ಸಮರ್ಥವಾಗಿ ತಡೆಯಲು ಡಿಸೆಂಬರ್ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 90% ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗುವಂತೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ... « Previous Page 1 …246 247 248 249 250 … 307 Next Page » ಜಾಹೀರಾತು