ಶ್ರೀನಿವಾಸಪುರ: 300ಕ್ಕೂ ಹೆಚ್ಚು ಮಕ್ಕಳಿಗೆ ಶಿಕ್ಷಕ ಧರ್ಮೇಶ್ರಿಂದ ಹೊಸಬಟ್ಟೆ ಕೊಡುಗೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಕ್ಕಳೇ ದೇಶದ ಆಸ್ತಿ. ಈ ಮಕ್ಕಳ ಶಿಕ್ಷಣ, ಆರೋಗ್ಯ ನೀಡುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದ್ದು , ಅದನ್ನು ನೆನಪಿಸಲು ನೆಹರುರವರ ಜನ್ಮದಿನಾಚರಣೆಯ ಮಕ್ಕಳ ದಿನಾಚರಣೆ ಆಗಿದೆಯೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ... ಡಾ.ರಾಜೇಂದ್ರ ಕುಮಾರ್ ವಿಜಯ ಯಾತ್ರೆ ಆರಂಭ: ಚುನಾವಣಾ ಕಚೇರಿ ಉದ್ಘಾಟಿಸಿ ಐಕಳ ಹರೀಶ್ ಶೆಟ್ಟಿ ಮಂಗಳೂರು(reporterkarnataka.com): ಪ್ರಾಮಾಣಿಕ ಜನ ಸೇವಕ, ಅತ್ಯಂತ ಸರಳ ಸಹಕಾರಿ ಧುರೀಣ ಡಾ.ಎಂ.ಎನ್. ರಾಜೇಂದ್ರ ಕುಮಾರ್ರ ವಿಜಯ ಯಾತ್ರೆಯು ಇಲ್ಲಿಂದಲೇ ಆರಂಭಗೊಂಡಿದೆ. ರಾಜೇಂದ್ರ ಕುಮಾರ್ ಪಕ್ಷಾತೀತ ವ್ಯಕ್ತಿ. ಸಮಾಜ ಸೇವೆಗೆ ಯಾವುದೇ ಪಕ್ಷದ ಅಗತ್ಯವಿಲ್ಲ ಎಂದು ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹ... ಸದ್ಯ ಬಸ್ ಪ್ರಯಾಣ ದರ ಇಳಿಕೆ ಇಲ್ಲ, ಡಿಸೇಲ್ ದರ 75 ರೂ. ಗೆ ಇಳಿದರೆ ಮಾತ್ರ ದರ ಇಳಿಕೆ: ಕುಯಿಲಾಡಿ ಸುರೇಶ್ ನಾಯಕ್ ಉಡುಪಿ( reporterkarnataka.com): ಡಿಸೇಲ್ ದರ 75 ರೂ. ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ. ಆದರೆ ಸದ್ಯ ಬಸ್ ಪ್ರಮಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ ಈಗಿರುವ ಬಸ್ ಪ್ರಯಾಣ ದರ ಡ... ಟೋರ್ಪೆಡೋಸ್ ಬ್ಯಾಡ್ಮಿಂಟನ್ ಮಹಾಸಂಗ್ರಾಮ: ಕುಂದಾಪುರ ಫೂಟ್ ವರ್ಕರ್ಸ್ ಪ್ರಥಮ, ಟೋರ್ಪೆಡೋಸ್ ಟೈಟನ್ಸ್ ದ್ವಿತೀಯ ಮಂಗಳೂರು:(reporterkarnatakanews): ಕ್ರೀಡಾಕ್ಷೇತ್ರದಲ್ಲಿ ಹೊಸತನದೊಂದಿಗೆ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುತ್ತಿರುವ ಟೋರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನವೆಂಬರ್ 13 ಹಾಗೂ 14 ರಂದು ರಾಜ್ಯ,ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಶಟ್ಲರ್ಸ್ಗಳನ್ನೊಳಗೊಂಡ ಟೋರ್ಪೆಡೋಸ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಮಂಗಳೂ... ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಗೋಪೂಜೆ ಮಂಗಳೂರು(reporterkarnataka.com): ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಜೀರ್ಣೋದ್ಧಾರದ ಪ್ರಕ್ರಿಯೆ ಪ್ರಾರಂಭಗೊಂಡಿದ್ದು ಆ ಪ್ರಯುಕ್ತ ಭಾನುವಾರ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ವೀರನಾರಾಯಣ ದೇವಸ್ಥಾನದ ಆಡಳಿತ ಮಂಡಳಿ ಜಂಟಿಯಾಗಿ ಭಜನೆ, ಗೋಪೂಜೆ,ಹಾಗೂ ಸತ... ಮಂಗಳೂರು: ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ 11ನೇ ಮಹಾಸಭೆ ಮಂಗಳೂರು(reporterkarnataka.com): ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ(ರಿ) ಮಂಗಳೂರು ಮತ್ತು ಉಡುಪಿ ಇದರ 11ನೇ ಮಹಾಸಭೆ ನಗರದ ಬಲ್ಮಠದ ಶಾಂತಿನಿಲಯ ಸಭಾಭವನದಲ್ಲಿ ಭಾನುವಾರ ನಡೆಯಿತು. ವೇದಿಕೆಯ ಸಲಹೆಗಾರರು ಹಾಗೂ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್,ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಮು... ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರು... ಹಸಿರು ಉಸಿರು: ಐಎಸ್ ಸಿ ಮಂಗಳೂರು ಲೀಜೆನ್ ನಿಂದ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ ಮಂಗಳೂರು( reporterkarnataka.com): ಇಂಡಿಯನ್ ಸೀನಿಯರ್ ಚೇಂಬರ್ ಮಂಗಳೂರು ಲೀಜೆನ್, ಮಂಗಳೂರು ಬ್ಲೂಂ ಹಾಗೂ ಲಯನ್ಸ್ ಕ್ಲಬ್ ಬಲ್ಮಠ ಇದರ ಸಂಯುಕ್ತಾಶ್ರಯದಲ್ಲಿ ನಗರದ ಅಶೋಕನಗರ ಅಂಚೆ ಕಚೇರಿಗೆ ಹಾದು ಹೋಗುವ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರುಗಿತು. ಮುಂಜಾನೆ 7.30 ರಿಂದ 9.30ರ ವ... ಪ್ರತಿ ದಿನವೂ ಮಕ್ಕಳ ದಿನವೇ: ಚಿಣ್ಣರ ಕಲರವ ಎಲ್ಲೆಡೆ ಕೇಳುತ್ತಿರಲಿಲ್ಲ ಮಕ್ಕಳಿರಲಿ ಮನೆ ತುಂಬಾ... ಹರಡುತ್ತಿರಲಿ ನಗು ಹೃದಯ ತುಂಬಾ.. ಮನೆ ತುಂಬಾ ಓಡಾಡುವ ಮಕ್ಕಳ ಕಿಲ ಕಿಲ ನಗುವಿನ ಶಬ್ದ , ಆಗಾಗ ಕಿವಿಗೆ ಅಪ್ಪಳಿಸುವಂತೆ ಕೇಳುವ ಕಿರುಚಾಟ ,ಕೂಗಾಟ, ಮುದ್ದುಮುದ್ದು ಮಾತುಗಳನ್ನು ಕೇಳುವಾಗ ಆಗುವಂತಹ ಸಂತೋಷ ಹೇಳಲು ಅಸಾಧ್ಯ. ಮಗುವಿನ ಸುಂದರ ಮೊಗ ನೋಡುವಾಗ ಮನಸ್ಸಿಗ... ಭಾರತವು ಮಧುಮೇಹದ ರಾಜಧಾನಿಯೇ?: ಇದರ ನಿಯಂತ್ರಣಕ್ಕೆ ಏನು ಮಾಡಬೇಕು? ಮುಂದಕ್ಕೆ ಓದಿ ಕಾರ್ಕಳ(reporterkarnataka.com): ಮಧುಮೇಹ ಕಾಯಿಲೆ ಪ್ರಾರಂಭದಲ್ಲಿ ಯಾವುದೇ ಲಕ್ಷಣಗಳನ್ನು ತೋರಿಸುವುದಿಲ್ಲ, ಇದನ್ನು ಪತ್ತೆಹಚ್ಚಲು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ. ನಿಯಮಿತವಾದ ಆಹಾರ ಸೇವನೆ, ನಿಯಮಿತವಾದ ವ್ಯಾಯಾಮ ಮತ್ತು ಮನಸ್ಸಿನ ನಿಗ್ರಹದಿಂದ ಮಧುಮೇಹವನ್ನು ಹತೋಟಿಯಲ್ಲಿಡಬಹು... « Previous Page 1 …253 254 255 256 257 … 307 Next Page » ಜಾಹೀರಾತು