ತುಂಬೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ರಕ್ತದಾನ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ರಕ್ತದಾನ ಶಿಬಿರವು ದ.ಕ. ಜಿಲ್ಲಾ ಪಂಚಯತ್ ಹಿರಿಯ ಪ್ರಾಥಮಿಕ ಶಾಲೆ ತುಂಬೆಯಲ್ಲಿ ನಡೆಯಿತು. ಕುಲಾಲ ಸೇವಾ ಸಂಘ ಹಾಗೂ ಮ... ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಬೆಳ್ತಂಗಡಿ(reporterkarnataka.com): ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾರ್ಚ್ 1ರಿಂದ 6 ರವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗುರುವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ... ಮಾಣಿ ಜಂಕ್ಷನ್ ನಲ್ಲಿ ರಸ್ತೆ ಅಪಘಾತ: ಕಾರುಗಳೆರಡರ ಮುಂಭಾಗ ಸಂಪೂರ್ಣ ಜಖಂ; ಪವಾಡಸದೃಶ ಚಾಲಕರು ಪಾರು ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿ ಮಾಣಿ - ಮೈಸೂರು ಜಂಕ್ಷನ್ ನಲ್ಲಿ ಸೋಮವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕಾರುಗಳೆರಡರ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕರು ಪವಾಡಸದೃಶ್ಯ ಪಾರಾಗಿದ್ದಾರೆ. ಬೆಳಗ್ಗೆ 7.15ರ ಹೊತ್ತಿಗೆ ಫ್ಲೈ ಓವರ್ ಕೆಳಗಿಂದ ಪುತ್ತೂರು ಕಡೆಗೆ ... ಯಕ್ಷಗಾನ ಕಲಾರಂಗದ 88ನೇ ಮನೆ ಹಸ್ತಾಂತರ; ಯಕ್ಷಗಾನ ಕಲಾರಂಗವೆಂಬುದು ವಿಸ್ಮಯ: ಶಾಸಕ ಗಂಟಿಹೊಳೆ ಉಡುಪಿ(reporterkarnataka.com): ಯಕ್ಷಗಾನ ಕಲಾರಂಗ ಉಡುಪಿ ಇದರ ವಿದ್ಯಾಪೋಷಕ್ನಡಿ 88ನೆಯ ಮನೆಯನ್ನು ಶನಿವಾರ ಹಸ್ತಾಂತರಿಸಲಾಯಿತು. ಎಂಎಸ್ಆರ್ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕಿ ಡಾ. ಶಾರದಾಎಂ. ಅವರು ತಮ್ಮ ಪತಿ ಕೃಷ್ಣಮೂರ್ತಿ ಕೆ.ಅವರ ಸ್ಮರಣೆಯಲ್ಲಿ, 7 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ನೂತನ ... 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಾರಾವಿ ಆರೋಪಿಯ ಗೋಕಾಕ್ ನಲ್ಲಿ ಬಂಧನ ಮಂಗಳೂರು(reporterkarnataka.com): ಪೋಕ್ಸೊ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಾರಾವಿಯ ಆರೋಪಿಯನ್ನು ಪೊಲೀಸರು ಗೋಕಾಕ್ ಸಮೀಪ ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಯೋಗೀಶ್ ಪೂಜಾರಿ(35) ಎಂದು ಗುರುತಿಸಲಾಗಿದೆ. ವೇಣೂರು ಪೊಲೀಸ್ ಠಾಣಾ ಅ... ಪಂಪ್ವೆಲ್ ಸರ್ಕಲ್ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ: ಸಂಚಾರ ಬದಲಾವಣೆ ಮಂಗಳೂರು(reporterkarnataka.com): ನಗರದ ಪಂಪ್ವೆಲ್ ಸರ್ಕಲ್ನಿಂದ ಕರಾವಳಿ ಜಂಕ್ಷನ್ ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ದಿ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವತಿಯಿಂದ ಫೆ. 15ರಿಂದ ಜೂನ್ 15ರವರೆಗೆ 4 ತಿಂಗಳುಗಳ ಕಾಲ ನಡೆಯಲಿದ್ದು, ಸಂಚಾರ ಬದಲಾವಣೆ ಮಾಡಲಾಗಿದೆ. ಮೇಲ್ಕಂಡ ಅಭಿವೃದ್ದಿ ಕಾಮಗಾರಿಗಳು... ಪುತ್ತೂರು ಪೊಲೀಸರಿಂದ ಹಳೆ ಆರೋಪಿಯ ಮಂಗಳೂರಿನಲ್ಲಿ ಬಂಧನ: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಖದೀಮ ಪುತ್ತೂರು(reporterkarnataka.com): ಅಪರಾಧ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ನಗರದ ಬಿಕರ್ನಕಟ್ಟೆಯಲ್ಲಿ ಬಂಧಿಸಲಾಗಿದೆ. ಪುತ್ತೂರು ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಆಲಿ ಆಲ್ತಾಫ್ (55) (ಪ್ರಸ್ತುತ ವಾಸ: ಪದವು, ಮಂಗಳೂರು) ಎಂಬ... ರೆಖ್ಯಾ ದರೋಡೆ ಪ್ರಕರಣ: 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ ಬೆಳ್ತಂಗಡಿ(reporterkarnataka.com): ರೆಖ್ಯಾ ಎಂಬಲ್ಲಿ ನಡೆದ ದರೋಡೆ ಪ್ರಕರಣಕ್ಕೆ5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸಂಬಂಧಿಸಿದಂತೆ 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2017, ಏಪ್ರಿಲ್ 8ರಂದು ರೆಖ್ಯಾ ಎಂಬಲ್ಲಿ ನಡೆದ ದರೋಡೆ ಪ್ರಕರಣದ ಬಗ್ಗ... ಭಾರತದ ಆಯುರ್ವೇದ ವೈದ್ಯ ವ್ಯವಸ್ಥೆಯನ್ನು ವಿದೇಶಿಯರು ಸ್ವೀಕರಿಸುತ್ತಿರುವುದು ನಮ್ಮ ದೇಶಕ್ಕೆ ಸಂದ ಗೌರವ: ಸಂಸದ ಕ್ಯಾಪ್ಟನ್ ಚೌಟ ಮಂಗಳೂರು(reporterkarnataka.com): ನಗರದ ಮೋರ್ಗನ್ಸ್ ಗೇಟ್ ನಲ್ಲಿರುವ ಈಝೀ ಆಯುರ್ವೇದ ಆಸ್ಪತ್ರೆಯು ಒಂದು ಸ್ಮರಣೀಯ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಗೌರವಾನ್ವಿತ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಆಸ್ಪತ್ರೆಗೆ ಭೇಟಿ ನೀಡಿ, ಇಲ್ಲಿ ನೀಡಲಾಗುತ್ತಿರುವ ಶಾಸ್ತ್ರೀಯ ಆಯುರ್ವೇದ ಚಿಕಿತ್ಸೆಗಳು ಮತ್... ಹಲ್ಲೆ ಪ್ರಕರಣ: 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯ ಬೆಂಗಳೂರಿನಲ್ಲಿ ಬಂಧನ ಬೆಳ್ತಂಗಡಿ(reporterkarnataka.com): ಹಲ್ಲೆ ಪ್ರಕರಣವೊಂದರಲ್ಲಿ ಕಳೆದ 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯೊಬ್ಬರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಪಾರೆಂಕಿ ಗ್ರಾಮ ಆಲ್ವಿನ್ ರೊಡ್ರಿಗಸ್ (53) ಬಂಧಿತ ಆರೋಪಿ.ಈತನು 2013, ನವೆಂಬರ್ 11ರಂದು ಚಿತ್ರಶೇಖರ ಮಡಂ... « Previous Page 1 …24 25 26 27 28 … 344 Next Page » ಜಾಹೀರಾತು