ಕೃಷ್ಣಾ ನದಿಯಲ್ಲಿ ಸಹೋದರರ ದುರಂತ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಚಿಕ್ಕೋಡಿ ಸಂಸದ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಳೆದ ತಿಂಗಳು ಜೂನ್ ೨೮ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಸಹೋದರರ ದುರಂತ ಕುಟುಂಬಕ್ಕೆ ಚಿಕ್ಕೋಡಿ ಸಂಸದ ಅಣ್ಣಸಾಬ ಜೊಲ್ಲೆ ಸಾಂತ್ವನ ಹೇಳಿದರು. ಅವರು ಬನಸೋಡೆ ಕುಟುಂಬ ಸದಸ್ಯರನ್... ಎಸ್ಸೆಸ್ಸೆಲ್ಸಿ ಪರೀಕ್ಷೆ : ಕೇರಳ ಗಡಿ ಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲು ಸೂಚನೆ ಮಂಗಳೂರು(reporterkarnataka news): ಇದೇ ಜು. 19 ಹಾಗೂ 22 ರಂದು ನಡೆಯಲಿರುವ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಅವಘಡಗಳು ಎದುರಾಗದಂತೆ ಅಚ್ಚುಕಟ್ಟಿನ ಸಿದ್ಧತೆಗಳನ್ನು ಮಾಡಿಕೊಂಡು ಸುಸೂತ್ರವಾಗಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ... ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ... ಮಂಗಳೂರು ನಗರಾಭಿವೃದ್ಧಿ; ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಶಾಸಕ ವೇದವ್ಯಾಸ್ ಕಾಮತ್ ಚರ್ಚೆ ಮಂಗಳೂರು(reporterkarnataka news): ಮಂಗಳೂರು ನಗರದ ಅಭಿವೃದ್ಧಿಯ ಕುರಿತು ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ನಗರಾಭಿವೃದ್ಧಿ ಸಚಿವ ಭೈರತ್ತಿ ಬಸವರಾಜು ಹಾಗೂ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಜೊತೆಗಿ... ಸಚಿವ ಮಾಧುಸ್ವಾಮಿ ಇಂದು ಮಂಗಳೂರಿಗೆ: ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ಮಂಗಳೂರು (reporterkarnataka news): ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜುಲೈ 3ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 3ರ ಬೆಳಿಗ್ಗೆ 7 ಗಂಟೆಗೆ ಚಿಕ್ಕನಾಯಕಹಳ್ಳಿಯಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಸಕ್ಯೂರ್ಟ್ ಹೌಸ್ಗೆ ಆಗಮಿಸುವರು. ಮಧ್ಯಾಹ್... ಜಪ್ಪಿನಮೊಗರು: ತಂದೆಯ ಪೆಟ್ರೋಲ್ ಬೆಂಕಿಗೆ ಆಸ್ಪತ್ರೆಗೆ ದಾಖಲಾಗಿದ್ದ 25ರ ಹರೆಯದ ಪುತ್ರ ಸಾವು ಮಂಗಳೂರು(reporterkarnataka news); ಜನ್ಮ ಕೊಟ್ಟ ತಂದೆಯಿಂದಲೇ ಪೆಟ್ರೋಲ್ ನಿಂದ ಬೆಂಕಿ ಹಚ್ಚಲ್ಪಟ್ಟು ಸುಟ್ಟ ಗಾಯದೊಂದಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ನತದೃಷ್ಟ ಪುತ್ರ ಸಾವನ್ನಪ್ಪಿದ್ದಾರೆ. ನಗರದ ಹೊರವಲಯದ ಜಪ್ಪಿನಮೊಗರು ಕೊಪ್ಪರಿಗೆಗುತ್ತು ಎಂಬಲ್ಲಿ ಜೂ.21ರಂದ... ವೀಕೆಂಡ್ ಕರ್ಫ್ಯೂ : ಮಧ್ಯಾಹ್ನ 2ರ ತನಕ ದಿನಸಿ, ಹಣ್ಣು-ತರಕಾರಿ, ಮೀನು- ಮಾಂಸ ಖರೀದಿಗೆ ಇದೆ ಅವಕಾಶ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನನ್ನು ಇನ್ನಷ್ಟು ಸಡಿಲಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 5ರ ತನಕ ಅನ್ ಲಾಕ್ ಮಾಡಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕ... ದಕ್ಷಿಣ ಕನ್ನಡದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ: ಲಾಕ್ ಡೌನ್ ಸಂಜೆ 5ರ ತನಕ ಸಡಿಲಿಕೆ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನನ್ನು ಇನ್ನಷ್ಟು ಸಡಿಲಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 5ರ ತನಕ ಅನ್ ಲಾಕ್ ಮಾಡಲಾಗಿದೆ. ಇಂದಿನ ವರೆಗೆ ಮಧ್ಯಾಹ್ನ 2ರ ತನಕ ಮಾತ್ರ ಸಡಿಲಿಕೆ ನೀಡಲಾಗಿತ್ತು. ... ಜ್ಯೋತಿ ಥಿಯೇಟರ್ ಸಮೀಪ ಬಸ್ ಬೇ ನಿರ್ಮಾಣ: ಟ್ರಾಫಿಕ್ ಜಾಮ್ ತಡೆಗೆ ಕ್ರಮ; ಮೇಯರ್, ಶಾಸಕರಿಂದ ಸ್ಥಳ ಪರಿಶೀಲನೆ ಮಂಗಳೂರು(reporterkarnataka news): ನಗರದ ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು. ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ... ಎಲ್ಲೆಂದರಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸುವ ಶಿವದಾಸನ್ !: ಇದು ಯಾಕೆ ಗೊತ್ತೇ? ಮುಂದಕ್ಕೆ ಓದಿ… ಮಲಪುರಂ(reporterkarnataka news): ಕೆಲವರು ಪ್ರಚಾರಕ್ಕಾಗಿ ಸಮಾಜ ಸೇವೆ ಮಾಡಿದರೆ, ಇನ್ನೂ ಕೆಲವರ ರಕ್ತದಲ್ಲೇ ಸಮಾಜ ಸೇವೆ ಗುಣ ಬಂದಿರುತ್ತದೆ. ಇವರಿಗೆ ಯಾವುದೇ ಪ್ರಚಾರ ಬೇಕಾಗಿಲ್ಲ. ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಲೇ ಇರುತ್ತಾರೆ. ಅಂಥವರಲ್ಲೊಬ್ಬರು ಕೆ.ಬಿ. ಶಿವದಾಸನ್.! ಕೇರ... « Previous Page 1 …267 268 269 270 271 … 282 Next Page » ಜಾಹೀರಾತು