ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ನಿಂದ ದೈವ ನರ್ತಕರಿಗೆ, ಸಹಾಯಕರಿಗೆ ಹಾಗೂ ಸೇವಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ ಉಡುಪಿ(reporterkarnataka news): ಕೊರೊನಾ ಮಹಾಮಾರಿ ಶ್ರೀಮಂತ - ಬಡವರೆನ್ನದೆ ಎಲ್ಲರಿಗೂ ಕಾಡಿದೆ. ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೊನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ. ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲ... ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡಿ: ಮುಖ್ಯಮಂತ್ರಿಗೆ ಶಾಸಕ ವೆಂಕಟರಾವ್ ನಾಡಗೌಡ ಪತ್ರ ಸಿಂಧನೂರು( reporterkarnataka news):ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದಿದ್ದೆನೆಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು. ಈ ಹಿಂದೆ ರಾಯಚೂರು ಜಿಲ್ಲೆಗೆ ಬಂದಂತಹ ಐಐಟಿ ಯನ್ನು ಧಾರವಾಡ ಕ್ಕೆ ಮತ್ತು ಕಲಬುರಗಿ ಗೆ ಇಎಸ್ಐ ಹಾಗೂ ಜೈದ... ಬಾಗಲಕೋಟೆ ಕುಂಬಾರಹಳ್ಳದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆ ಪತ್ತೆ; ಭಯಭೀತರಾದ ಗ್ರಾಮಸ್ಥರು; ಅರಣ್ಯ ಇಲಾಖೆ ಎಚ್ಚರಿಕೆ ಭೀಮಣ್ಣ ಪೂಜಾರ್ ವಿಜಯಪುರ info.reporterkarnataka@gmail.com ಬಾಗಲಕೊಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕುಂಬಾರಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲವು ದಿನಗಳಿಂದ ಸಾಕು ... ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಣೆ ಮಂಗಳೂರು(reporterkarnataka news): ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಬಂದರು ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ಮತ್ತು ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ವತಿಯಿಂದ ಶಾಸಕ ಡಿ. ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಿಸಿದರು. ಈ ಸಂದರ್ಭದ... ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ‘ಸಿ’ ಗ್ರೇಡ್ ದೇಗುಲಗಳ 150 ಅರ್ಚಕರುಗಳಿಗೆ ಆಹಾರದ ಕಿಟ್ ವಿತರಣೆ ಪುತ್ತೂರು(reporterkarnataka news): ಎ ಗ್ರೇಡ್ ದೇವಸ್ಥಾನವಾದ ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಪುತ್ತೂರು ತಾಲೂಕಿನ ‘ಸಿ’ ಗ್ರೇಡ್ ದೇವಸ್ಥಾನಗಳ 150 ಅರ್ಚಕರುಗಳಿಗೆ 1500 ರೂ.ಮೌಲ್ಯದ ಆಹಾರದ ಕಿಟ್ ಗಳನ್ನು ಜಿಲ್ಲೆಯಲ್ಲೆ ಪ್ರಥಮ ಬಾರಿಗೆ ಶಾಸಕ ಸಂಜೀವ ಮಠ... ಅಂದು ಪಂಪವೆಲ್ ಗ್ ಬಲೆ! ಇಂದು ಪಂಪವೆಲ್ ಗ್ ಬರೋಚ್ಚಿ !! ಮಂಗಳೂರು: ಇಂದು ಪಂಪವೆಲ್ ನೀರಿನಲ್ಲಿ ತೇಲಾಡುತ್ತಿದೆ. ಪಂಪವೆಲ್ ಮಾರ್ಗವಾಗಿ ಹೋಗುವವರು ಬೇರೆದಾರಿ ಹುಡುಕುವುದು ಉತ್ತಮ. ಯಾಕೆಂದರೆ ಪಂಪವೆಲ್ ಮೇಲ್ಸೆತುವೆ ಅಡಿಯಲ್ಲಿ ನೀರುತುಂಬಿ ವಾಹನ ಸವಾರರು ಪರದಾಡುತ್ತಿದ್ದಾರೆ. ಪಂಪವೆಲ್ ಪ್ಲೈಒವರ್ ಆಗುವಾಗಲೂ ನಮ್ಮದು ಅವಸ್ಥೆ ! ಈಗ ಆದಮೇಲೂ ದುರವಸ್ಥೆ. ಒಟ್ಟು ನ... ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲಾಡಳಿತಕ್ಕೆ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಹಸ್ತಾಂತರ ಮಂಗಳೂರು(reporterkarnataka news): ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ 1,84,800 ರೂ. ವೆಚ್ಚದ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಮೂಲಕ ಜಿಲ್ಲಾಡಳಿತಕ್ಕೆ ಶನಿವಾರ ಹಸ್ತಾಂತರಿಸಲಾಯಿತು. ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಮಾಜಮು... ಇದು ತುಂಬೆ ವೆಂಟೆಡ್ ಡ್ಯಾಮ್ ಅಲ್ಲ, ಸಾರ್ಟ್ ಸಿಟಿ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ ಕೆಳಗಿನ ರಸ್ತೆ!! ಮಂಗಳೂರು(reporterkarnataka news): ಸ್ವಾಮಿ....ಇದು ತುಂಬೆಯ ವೆಂಟೆಡ್ ಡ್ಯಾಮ್ ಅಂತ ಅವಸರದ ತೀರ್ಮಾನಕ್ಕೆ ಬರಬೇಡಿ. ವೀಡಿಯೊವನ್ನು ಸರಿಯಾಗಿ ವೀಕ್ಷಿಸಿ. ಇದು ಸ್ಮಾರ್ಟ್ ಸಿಟಿ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ ಕೆಳಗಿನ ಸರ್ವಿಸ್ ರಸ್ತೆ. ನಿನ್ನೆ ತಡರಾತ್ರಿಯಿಂದ ಸುರಿದ ಮಳೆಗೆ ತುಂಬಿಕೊಂಡಿದೆ. ಬರೇ... ತುಳು ಉಪನ್ಯಾಸ ಮಾಲಿಕೆಗೆ ಒಂದು ವರ್ಷ: ವರ್ಚುವಲ್ ವೇದಿಕೆಯಲ್ಲಿ ಇಂದು 52ನೇ ವಿಶೇಷ ಸಂಚಿಕೆ ಮಂಗಳೂರು(reporterkarnataka news): ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಜಂಟಿ ಆಶ್ರಯದಲ್ಲಿ ಪ್ರತಿ ಶನಿವಾರ ನಡೆಯುತ್ತಿರುವ ತುಳು ಉಪನ್ಯಾಸ ಮಾಲಿಕೆ ಒಂದು ವರ್ಷ ಪೂರೈಸುತ್ತಿದೆ. ನಿರಂತರ 51ವಾರಗಳ ಕ... ಬೆಳ್ಮಣ್: ರೇಶನ್ ನಲ್ಲಿ ಕಲಬೆರಕೆಯ ಅಕ್ಕಿ ವಿತರಣೆ; ತನಿಖೆಗೆ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಆಗ್ರಹ ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ info.reporterkarnataka@gmail.com ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮ ವ್ಯಾಪ್ತಿಯಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸೇರಿಸಿ ವಿತರಿಸಿದ್ದು, ತಕ್ಷಣ ಉತ್ತಮ ಅಕ್ಕಿ ನೀಡಬೇಕು ಹಾಗೂ ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ... « Previous Page 1 …273 274 275 276 277 … 282 Next Page » ಜಾಹೀರಾತು