ಉರ್ವಾ ಕೆನರಾ ಪ್ರೌಢ ಶಾಲೆಯ ಅಧ್ಯಾಪಕ, ಬಹುಮುಖ ಪ್ರತಿಭೆಯ ರವೀಂದ್ರನಾಥ ಶೆಟ್ಟಿ ನಿಧನ ಮಂಗಳೂರು(reporterkarnataka news): ನಗರದ ಉರ್ವಾ ಕೆನರಾ ಪ್ರೌಢ ಶಾಲೆಯ ಅಧ್ಯಾಪಕ ಬಹುಮುಖ ಪ್ರತಿಭೆ ರವೀಂದ್ರನಾಥ ಶೆಟ್ಟಿ(44) ಅವರು ಹೃದಯಾಘಾತದಿಂದ ಭಾನುವಾರ ನಿಧನರಾದರು. ಮೂಲತಃ ಬಾಕ್ರಬೈಲಿನವರಾಗಿರುವ ಅವರು ಕೆನರಾ ಪ್ರೌಢ ಶಾಲೆಯಲ್ಲಿ ಸುಮಾರು ಎರಡು ದಶಕಗಳಿಂದ ಅಧ್ಯಾಪಕರಾಗಿದ್ದರು. ಎಂಎ, ಎಂಫಿ... ಎನ್ಎಸ್ಯುಐ ‘ಬಟ್ಟೆ ಸಂಗ್ರಹ ಅಭಿಯಾನ’ಕ್ಕೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ: ಮಂಗಳೂರಿನಲ್ಲಿ ಚಾಲನೆ ಮಂಗಳೂರು(reporterkarnataka news): ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರಂಭಿಸಿರುವ "ಬಟ್ಟೆ ಸಂಗ್ರಹ ಅಭಿಯಾನ"ಕ್ಕೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಅವರ ನೇತೃತ್ವದಲ್ಲಿ ಭಾನುವಾರ "ಬಟ್... ಬೆಳಗ್ಗೆ 6ರಿಂದ ಮಧ್ಯಾಹ್ನ 2ರ ತನಕ ಕೋಳಿ ಅಂಗಡಿ ತೆರೆಯಲು ಅವಕಾಶ: ರಾಜ್ಯ ಸರಕಾರಕ್ಕೆ ಕೆಪಿಎಫ್ ಬಿಎ ಆಗ್ರಹ ಮಂಗಳೂರು(reporterkarnataka news): ಕೋಳಿ ಅಂಗಡಿ ಮಾಲೀಕರು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಅದೇನೆಂದರೆ ರಾಜ್ಯಾದ್ಯಂತ ಕೋಳಿ ಮಾಂಸದ ಅಂಗಡಿಗಳನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ತೆರೆಯಲಯ ಅವಕಾಶ ನೀಡಬೇಕು ಎಂದು ಕರ್ನಾಟಕ ಕುಕ್ಕುಟ ಕೃಷಿಕರ ಬ್ರೀಡರ್ಗಳ ಸಂಘ (ಕೆಪಿಎಫ್ ಬಿಎ) ರಾಜ್ಯ ಸ... ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್ನ 244 ಸದಸ್ಯರ ಪಟ್ಟಿಗೆ ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು ಮಂಗಳೂರು(reporterkarnataka news): ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯು ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್ನ 244 ಸದಸ್ಯರ ಪಟ್ಟಿಯಲ್ಲಿ ಸೇರಿದ್ದು, ಯೆನೆಪೋಯ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಎಂ.ವಿಜಯ ಕುಮಾರ್ ಅವರು ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್ನ ಮೂಲಕ ಯೆನೆಪೋಯ ಆಸ್ಪತ್ರೆ... ರಾಜೀವ್ ಪುಣ್ಯತಿಥಿ ಅಂಗವಾಗಿ ಮೆರಿಲ್ ರೇಗೊ ನೇತೃತ್ವದಲ್ಲಿ ವಿಕಲಚೇತನರಿಗೆ ಆಹಾರ ಕಿಟ್ ಮಂಗಳೂರು(reporterkarnataka news);ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ದಿನದ ಅಂಗವಾಗಿ ಇಂದು ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೊ ನೇತೃತ್ವದಲ್ಲಿ ವಿಕಲಚೇತನರಿಗೆ ಆಹಾರ ಕಿಟ್ ವಿತರಿಸಲಾಯಿತು. ರೇಗೊ ತನ್ನ ಉತ್ಸಾಹಿ... ಕುಳಾಯಿ ಫೌಂಡೇಶನ್ ವತಿಯಿಂದ ಬಡವರಿಗೆ 100 ಆಹಾರ ಕಿಟ್ ವಿತರಣೆ ಮಂಗಳೂರು(reporterkarnataka news): ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಧಿಸಿರುವುದರಿಂದ ಬಡವರು ಹಾಗೂ ನಿರ್ಗತಿಕರ ಸಂಕಷ್ಟಕೊಳಗಾಗಿದ್ದು, ಕುಳಾಯಿ ಫೌಂಡೇಶನ್ ವತಿಯಿಂದ ಬಡವರಿಗೆ 100 ಆಹಾರ ಕಿಟ್ ವಿತರಿಸಲಾಯಿತು. ಫೌಂಡೇಶನ್ ಅಧ್ಯಕ್ಷೆ ಪ್ರತಿಭಾ ಕುಳಾಯಿ, ಕುಳಾಯಿ ಬ್ರಹ್ಮ... ಮಸ್ಕಿ ಗ್ರಾಮೀಣ ಪ್ರದೇಶದಲ್ಲೂ ಕೊರೊನಾ ಆರ್ಭಟ: ಸಾಮಾನ್ಯ ಜನಜೀವನ ತತ್ತರ: ಜೀವ ಕೈಯಲ್ಲಿ ಹಿಡಿದುಕೊಳ್ಳುವ ಸ್ಥಿತಿ!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಕ್ಷೇತ್ರ ಸೇರಿದಂತೆ ತಾಲೂಕಿನ ಎಲ್ಲಾ ಹಳ್ಳಿ ಗ್ರಾಮೀಣ ಪ್ರದೇಶಗಳು ಮಹಾಮಾರಿ ಕೊರೊನಾಕ್ಕೆ ತತ್ತರಿಸಿದೆ.ಹೊರಗಡೆ ತಿರುಗಾಡಲು ಹೆದರಿ ಜೀವ ಅಂಗೈಯಲ್ಲಿ ಹಿಡಿದುಕೊಂಡು ಜೀವನ ಮಾಡುವ ಪರಿಸ್ಥಿತಿ ಎದುರಾಗಿದೆ. ದ... ರಾಜೀವ್ ಪುಣ್ಯತಿಥಿ: ಯುವ ಕಾಂಗ್ರೆಸ್ ನಿಂದ 23ನೇ ದಿನ ಆಹಾರ ಪೊಟ್ಟಣ ವಿತರಣೆ ಮಂಗಳೂರು(reporterkarnataka news): ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯತಿಥಿ ಅಂಗವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮನ್ ಬಂಟ್ವಾಳ ಅವರ ನೇತೃತ್ವದಲ್ಲಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಹಯೋಗದೊಂದಿಗೆ 23 ನೇ ದಿನವಾದ ಶುಕ್ರವಾರ ನಗರದ ನಿರ್ಗತಿಕರ... ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಮಂಗಳೂರು( reporterkarnataka news): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ೩೦ನೇ ಪುಣ್ಯತಿಥಿ ಅಂಗವಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶ... ಸಂಕಷ್ಟದ ಪರಿಸ್ಥಿತಿಯನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕೆ ಬಳಸಲು ಯತ್ನಿಸುತ್ತಿದೆ: ಶಾಸಕ ಕಾಮತ್ ಮಂಗಳೂರು(reporterkarnataka news): ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಆದರೆ ಜನರು ಬುದ್ಧಿವಂತರಾಗಿದ್ದಾರೆ. ಕಾಂಗ್ರೆಸಿನ ನೀಚ ರಾಜಕಾರಣವನ್ನು ಜನತೆ ಸರಿಯಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ... « Previous Page 1 …275 276 277 278 279 … 282 Next Page » ಜಾಹೀರಾತು