ಕೊರೊನಾ ವಾರಿರ್ಯರ್ಸ್ ತಾರತಮ್ಯ ಬೇಡಃ ರಮಾನಾಥ ರೈ ಮಂಗಳೂರು(reporterkaranatakanews): ಶಿಕ್ಷಕರು, ಪಂಚಾಯತ್ ಪಿಡಿಓ, ಕಾರ್ಮಿಕ ಇಲಾಖೆಯ ಸಿಬಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಸರಕಾರದ ಎಲ್ಲ ವಿಶೇಷ ಸೌಲಭ್ಯ ನೀ... ವೆನ್ ಲಾಕ್ ಆಸ್ಪತ್ರೆಗೆ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ಒದಗಿಸಿದ ಮಂಗಳೂರಿನ ಸೇವ್ ಲೈಫ್ ಟ್ರಸ್ಟ್ ಗೆ ಪ್ರಶಂಸನಾ ಪತ್ರ ಮಂಗಳೂರು(reporterkarnataka news) : ಕೊರೊನಾ ಎರಡನೇ ಅಲೆಯ ಕಷ್ಟಕಾಲದಲ್ಲಿ ಜಿಲ್ಲಾ ವೆನಲಾಕ್ ಆಸ್ಪತ್ರೆಗೆ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ಳನ್ನು ಒದಗಿಸಿದ ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಗೆ ವೆನ್ ಲಾಕ್ ಆಸ್ಪತ್ರೆ ವತಿಯಿಂದ ಪ್ರಶಂಸನಾ ಪತ್ರ ನೀಡಲಾಗಿದೆ. ಟ್ರಸ್ಟ್ ನ ಅಧ್ಯ... ಮಂಗಳೂರಿನಲ್ಲಿ ಸೇವೆಯಲ್ಲಿದ್ದ ಏಳು ತಿಂಗಳ ಗರ್ಭಿಣಿ ಪ್ರೊಬೆಷನರಿ ಪಿಎಸ್ಐ ಕೋವಿಡ್ಗೆ ಬಲಿ.! ಮಂಗಳೂರು(Reporter Karnataka News) ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗರ್ಭಿಣಿ ಅಧಿಕಾರಿ ಶಾಮಿಲಿ(24) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಕುರಿತು ಮಾಹ... ಚಂಡಮಾರುತದ ಅಬ್ಬರ: ಕಡವಿನಬಾಗಿಲು ನಂದಿನಿ ನದಿ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿತ ಹಳೆಯಂಗಡಿ(reporterkarnataka news); ಹೊಯ್ಗೆಗುಡ್ಡೆ-ಕದಿಕೆ ನದಿ ಬದಿ ಮೂಲಕ ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ನೇರ ಸಂಪರ್ಕ ರಸ್ತೆಗೆ ಕಡವಿನಬಾಗಿಲು ಸಮೀಪ ನಂದಿನಿ ನದಿಯ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿದಿದೆ. 2015ರಲ್ಲಿ ರಸ್ತೆ ನಿರ್ಮಾಣವಾದಂದಿನಿಂದಲೂ ... ಮಾಜಿ ಶಾಸಕ ಬಾವಾರಿಂದ 7 ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಲೋಕಾರ್ಪಣೆ ಸುರತ್ಕಲ್(reporterkarnataka news): ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯಿದೀನ್ ಬಾವಾ ಅವರು ಏಕಕಾಲದಲ್ಲಿ ತಮ್ಮ ಕ್ಷೇತ್ರಾದ್ಯಂತ ಏಳು ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಅನ್ನು ಸೋಮವಾರ ಲೋಕಾರ್ಪಣೆಗೊಳಿಸಿದರು. ಎಜೆ ಆಸ್ಪತ್ರೆಯ ಕಾರ್ಡಿಯೋಲಾಜಿಸ್ಟ್ ಡಾ. ಬಿ.ವಿ. ಮಂಜುನಾಥ್ ಅವರು ಉ... ಕೊರೊನಾ ರೋಗಿಗಳಲ್ಲಿ ಬ್ಯ್ಲಾಕ್ ಫಂಗಸ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃಢಪಟ್ಟಿಲ್ಲ ಮಂಗಳೂರು (reporterkarnataka news): ರಾಜ್ಯದಲ್ಲಿ ಕೊರೊನಾ ಪೀಡಿತರಲ್ಲಿ ಬ್ಯ್ಲಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ ಎನ್ನಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಎರಡು ಪ್ರಕರಣಗಳು ಇನ್ನೂ ದೃಢಪಟ್ಟಿಲ್ಲ ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಕೊರೊನಾಪೀಡಿತ ಇಬ್ಬರು ವ್ಯಕ್ತಿಗಳಲ್ಲಿ ಭ... ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ ಮಂಗಳೂರು(reporterkarnataka news): ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ... ಚಂಡಮಾರುತ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮನೆಗಳಿಗೆ ಹಾನಿ: 380 ಜನರ ಸ್ಥಳಾಂತರ ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ ಪರಿಣಾಮ ರಾಜ್ಯದ ಬಹುತೇಕ ಕಡೆ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಮನೆಗಳು ಹಾನಿಗೀಡಾಗಿದ್ದು, 14 ಮನೆಗಳು ಸಂಪೂರ್ಣ ಕುಸಿದು ಬಿದ್ದಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆ... ಶಾಸಕರು, ಸಂಸದರು ಹಾಗೂ ಅವರ ಪರಿವಾರಕ್ಕೆ ಲಸಿಕೆ ಹಾಕಿ ಆಗಿದೆ: ಜನಸಾಮಾನ್ಯರಿಗೆ ಮಾತ್ರ ಇಲ್ಲ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಒಂದು ಕಡೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದರೆ, ಇನ್ನೊಂದು ಕಡೆ ಜೀವರಕ್ಷಕ ಎಂದೇ ಪರಿಗಣಿಸಲಾದ ಕೊರೊನಾ ಲಸಿಕೆ ಸಿಗುತ್ತಿಲ್ಲ. ಈ ಕುರಿತು ಕೇಳಿದರೆ ಮಂತ್ರಿ-ಮಾಗಧರು ತಲೆಬುಡ ಇಲ್ಲದ ಉತ್ತರ ನೀಡುತ್ತಿದ್ದಾರೆ. ವಿಶೇಷವ... 1.7 ಕೋಟಿ ವೆಚ್ಚದಲ್ಲಿ ನೂತನ ಮಂಗಳೂರು ರಥ ನಿರ್ಮಾಣ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka news) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥಕ್ಕೆ 200 ವರ್ಷ ಆಗಿದ್ದು , ಇದೀಗ ನೂತನವಾಗಿ ಬ್ರಹ್ಮ ರಥ ನಿರ್ಮಾಣವಾಗಲಿದೆ. ಸುಮಾರು 1.7 ಕೋಟಿ ವೆಚ್ಚದಲ್ಲ... « Previous Page 1 …276 277 278 279 280 281 Next Page » ಜಾಹೀರಾತು