ವಿದ್ಯಾರ್ಥಿಗಳೆ ಗಮನಿಸಿ : ನಾಳೆ ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ Reporterkarnataka.com ಮಂಗಳೂರು ವಿಶ್ವವಿದ್ಯಾಲಯ ಏಪ್ರಿಲ್ನಲ್ಲಿ ನಡೆಸಿದ ಸೆಮಿಸ್ಟರ್ ಪರೀಕ್ಷೆಗಳ ಪ್ರಮುಖ ಪತ್ರಿಕೆಗಳ ಫಲಿತಾಂಶಗಳು ಮಂಗಳವಾರದಿಂದ ಯೂನಿವರ್ಸಿಟಿ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗಲಿವೆ. ವಿಶ್ವವಿದ್ಯಾಲಯದ ಮೌಲ್ಯಮಾಪನ ರಿಜಿಸ್ಟ್ರಾರ್ ಪಿಎಲ್ ಧರ್ಮ ಅವರು ವೆ... ರಘು ಇಡ್ಕಿದು ಅವರ ‘ನೆತ್ತರು ಮತ್ತು ಮೌನದೊಳಗೊಂದು ಚಿತ್ರ’ ಕವನ ಸಂಕಲನ ಲೋಕಾರ್ಪಣೆ ಮಂಗಳೂರು (reporterkarnataka.com) ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಹಾಗೂ ವಿದ್ಯಾ ಪ್ರಕಾಶನ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ರಘು ಇಡ್ಕಿದು ಅವರ 24ನೇ ಕೃತಿ ನೆತ್ತರು ಮತ್ತು ಮೌನದೊಳಗೊಂದು ಚಿತ್ರ ಕವನ ಸಂಕಲನದ ಬಿಡುಗಡೆ ಸಮಾರಂಭ ಸೋಮವಾರ ಡಾನ್ ಬಾಸ್ಕೊ ಹಾಲ್ನಲ್ಲಿ ನಡೆಯಿತು. ಸಂ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ಗಿಡ ನೆಡುವ – ನೀರುಣಿಸುವ ಕಾರ್ಯಕ್ರಮ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ಮಂಗಳೂರು ಲೀಜನ್ ಹಾಗೂ ಮಂಗಳೂರು ಬ್ಲೂಂ ಜಂಟಿ ಆಶ್ರಯದಲ್ಲಿ ನಗರದ ಚಿಲಿಂಬಿಯಿಂದ ಉರ್ವಸ್ಟೋರ್ ತನಕ ರಸ್ತೆ ವಿಭಾಜಕದಲ್ಲಿ ಗಿಡಗಳನ್ನು ನೆಡುವುದು, ನೀರುಣಿಸುವುದು ಹಾಗೂ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಬೆಳಗ್ಗೆ... ಕೆಸರುಗದ್ದೆಯಾದ ಚಳ್ಳಕೆರೆ ವಾರದ ಸಂತೆ ಮೈದಾನ: ತಕ್ಷಣ ದುರಸ್ತಿಗೆ ಶಾಸಕರ ಸೂಚನೆ ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿರುವ ಜತೆಗೆ ಚಳ್ಳಕೆರೆಯಲ್ಲಿ ವಾರದ ಸಂತೆಯಾಗುವ ಮೈದಾನ ಕೆಸರು ಗದ್ದೆಯಾಗಿದ್ದು ಕೂಡಲೆ ಅಧಿಕಾರಿಗಳು ಸರಿಪಡಿಸುವಂತೆ ಶಾಸಕ ಟಿ.ರಘುಮೂರ್ತಿ ತಾಕೀತು ... ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದ ಕೊಡುಗೆ: `ಮಾಮ್ ಇನ್ಸ್ಪೈರ್ ಅವಾರ್ಡ್’ ನಾಳೆ ಪ್ರದಾನ ಮಂಗಳೂರು(reporterkarnataka.com): ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್(ಮಾಮ್) ಆಫ್ ಮಂಗಳಗಂಗೋತ್ರಿ ಸಂಘಟನೆ ವತಿಯಿಂದ ಪ್ರತಿವರ್ಷದಂತೆ ನೀಡಲಾಗುವ `ಮ... ಕೂಡ್ಲಿಗಿ: ಅಡುಗೆ ಅನಿಲ ಕಾಳಸಂತೆಯಲ್ಲಿ ಮಾರಾಟ, ಅಕ್ರಮ ದಾಸ್ತಾನು; ಕರವೇ ಆರೋಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಅಡುಗೆ ಅನಿಲವನ್ನು ಕಾಳಸಂತೆಯಲ್ಲಿ ಹಾಗೂ ನಿಗದಿತ ದರಕ್ಕಿಂತ ಅತಿ ಹೆಚ್ಚು ದರದಲ್ಲಿ ಮಾರಾಟದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ತಾಲ... ಕೆನರಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ:ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ ಚಿತ್ರ; ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ನಗರದ ಹೃದಯ ಭಾಗವಾದ ಕೆನರಾ ಶಾಲಾ ಆವರಣದಲ್ಲಿ ಕೆನರಾ ಸಮೂಹ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ಸರ್ಕ ಲ್ ಆಫೀ ಸ್ ನ ಜನರಲ್ ಮ್ಯಾನೇಜರ್ ಯೋಗೀ ಶ ಆಚಾರ್ಯ ಅವರು ಧ್ವಜ... ಕೃಷಿ ಕಾಯ್ದೆಗಳ ವಾಪಸ್; ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ: ಜೆಡಿಎಸ್ ಎಂಎಲ್ಸಿ ಇಂಚರ ಗೋವಿಂದರಾಜು ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ. ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ... ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರ ಗಮನಕ್ಕೆ: ಶ್ಲಾಘ್ಯದಲ್ಲಿ ಬ್ಯಾಂಕ್ ಮತ್ತು ಸರಕಾರಿ ವಲಯದ ಪ್ರವೇಶ ಪರೀಕ್ಷೆಗೆ ತರಬೇತಿ; ಇಂದೇ ನೋಂದ... ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಕೇಂದ್ರದಲ್ಲಿ ಬ್ಯಾಂಕ್ ಮತ್ತು ಸರ್ಕಾರಿ ವಲಯದ ಪ್ರವೇಶ ಪರೀಕ್ಷೆ ತರಬೇತಿಗಾಗಿ ಸಮಗ್ರ ಕೋರ್ಸ್ ಡಿಸೆಂಬರ್ 1, 2021ರಿಂದ ಪ್ರಾರಂಭವಾಗಲಿದೆ. ಕೋರ್ಸ್ ವೈಶಿಷ್ಟ್ಯಗಳು: *ಸಾಮಾನ್ಯ ಯೋಗ್ಯತೆಗಾಗಿ ಆ... ಕಾಪು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕ್ರಿಕೆಟ್ ಪಟು ಆಸ್ಪತ್ರೆಯಲ್ಲಿ ಮೃತ್ಯು ಪಡುಬಿದ್ರಿ(reporterkarnataka.com): ಬೆಳಪುವಿನ ಬದ್ರಿಯಾ ಮಸೀದಿ ಬಳಿ ಕಳೆದ ಶುಕ್ರವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮೃತ ಸವಾರನನ್ನು ಕ್ರಿಕೆಟ್ ಆಟಗಾರ ಬೆಳಪು... « Previous Page 1 …276 277 278 279 280 … 332 Next Page » ಜಾಹೀರಾತು