ಕಾರ್ಗಿಲ್ ವಿಜಯ ದಿವಸ: ಕದ್ರಿ ಪಾರ್ಕ್ ಬಳಿಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಮಂಗಳೂರು(reporterkarnataka.com): ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಕಾರ... Mangaluru | ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಕಟ್ಟಡ ಉದ್ಘಾಟನೆ: ಸುಮಾರು 6 ಕೋಟಿ ವೆಚ್ಚದಲ್ಲಿ ನಿರ್ಮಾಣ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರೆಡ್ಕ್ರಾಸ್ ಮಾನವೀಯ ಸೇವೆಯ ಪ್ರತೀಕವಾಗಿದೆ. ಕೋವಿಡ್ ಕಾಲದಲ್ಲಿ ಅತ್ಯುತ್ತಮ ಸೇವೆಯನ್ನು ನೀಡಿತ್ತು. ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ರೆಡ್ಕ್ರಾಸ್ನ ಕರ್ನಾಟದ ಘಟಕವು ತನ್ನ ಸೇವಾ ಕಾರ್ಯಗಳಿಗಾಗಿ ರಾಷ... Mangaluru | ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ ಮಂಗಳೂರು(reporterkarnataka.com): ಬ್ಯಾಂಕಿಂಗ್'ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ನಗರದ ಅತ್ತಾವರದಲ್ಲಿರುವ ಹೋಟೆಲ್ ಅವತಾರ್ನಲ್ಲಿ ‘ಐಡಿಯಾ ಸಮ್ಮಿತ್ 2025’ ... ಆಳ್ವಾಸ್ ಉದ್ಯೋಗ ಮೇಳ: ಶಾಸಕ ಕಾಮತ್ ನೇತೃತ್ವದಲ್ಲಿ ಪೂರ್ವಭಾವಿ ಶಿಬಿರ; 500ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗಿ ಮಂಗಳೂರು(reporterkarnataka.com): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ವತಿಯಿಂದ ಆಗಸ್ಟ್ 1 ಮತ್ತು 2 ರಂದು ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ "ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ" ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆದ ಮ... ಅವ್ಯಾಹತ ಮಳೆ: ಬಂಟ್ವಾಳ ತಾಲೂಕಿನಲ್ಲಿ ಮರ ಬಿದ್ದು 5ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬಂಟ್ವಾಳ ತಾಲೂಕಿನಲ್ಲಿ 5ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ನೂಜಂತೂಡಿ ಎಂಬಲ್ಲಿ ಡಾಕಯ್ಯ ಪೂಜಾರಿ ಎಂಬವರ ವ... ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪ ನವದೆಹಲಿ(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು, ಕಾರ್ಮಿಕರು ಹಾಗೂ ಈ ಉದ್ಯಮವನ್ನು ನಂಬಿಕೊಂಡಿರುವ ಲಕ್ಷಾಂತರ ಕುಟುಂಬಗಳ ಹಿತ ಕಾಪಾಡುವುದ... ದ. ಕ. ಜಿಲ್ಲೆ; ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆ ನೀಡಲು ಏಕಗವಾಕ್ಷಿ ವ್ಯವಸ್ಥೆ: ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ *ಕಾನೂನಿನ ಅನ್ವಯ ಕೆಂಪುಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ* *ವಾರದೊಳಗೆ SOP ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ* ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ... ಕೊಂಡಂಗೇರಿ ಮಹಿಳೆಗೆ ಹಲ್ಲೆ ನಡೆಸಿ ಸರ ಕಳ್ಳತನ ಪ್ರಕರಣ: ಆರೋಪಿ ಮೇಲೆ ಹಲ್ಲೆ ಮಾಡಿದವರ ವಿರುದ್ದ ದೂರು ಮಡಿಕೇರಿ(reporterkarnataka.com): ಕೊಂಡಂಗೇರಿ ಪರಂಬು ಗ್ರಾಮದಲ್ಲಿ ಮಹಿಳೆಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಚಿನ್ನದ ಸರ ಕಳ್ಳತನ ಪ್ರಕರಣದಲ್ಲಿ ಆರೋಪಿ ಪಾಲಿಬೆಟ್ಟದ ಮುನವ್ವರ್ ಮೇಲೆ ಹಲ್ಲೆ ನಡಿಸಿದವರ ವಿರುದ್ದ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ ಕಳೆದ ಸೋಮವಾರ ನಡೆದ ಘಟನೆಯಲ... ಸಾಮಾನ್ಯ ವರ್ಗಕ್ಕೆ ಸೇರ್ಪಡೆ: ದೈವಜ್ಞ ಬ್ರಾಹ್ಮಣ ಸಮುದಾಯದಿಂದ ಶಾಸಕ ವೇದವ್ಯಾಸ ಕಾಮತ್ ಗೆ ಮನವಿ ಮಂಗಳೂರು(reporterkarnataka.com):ದೈವಜ್ಞ ಬ್ರಾಹ್ಮಣ ಸಮುದಾಯವನ್ನು ಕರ್ನಾಟಕ ಸರಕಾರದ ಶಿಕ್ಷಣದ RTE, ಸ್ಕಾಲರ್ಶಿಪ್ ಇತ್ಯಾದಿಗೆ ಸಂಬಂಧಿಸಿದ SATS ವೆಬ್ ಸೈಟ್ ನಲ್ಲಿ, ಇತರೆ ಹಿಂದುಳಿದ ವರ್ಗ 2ಎ ದಿಂದ ಸಾಮಾನ್ಯ ವರ್ಗಕ್ಕೆ ಸೇರಿಸಿರುವುದು ಅನ್ಯಾಯವಾಗಿದ್ದು, ಕೂಡಲೇ ಸರ್ಕಾರದ ಗಮನಕ್ಕೆ ತಂದು ನ್ಯಾಯ... ಮಂಗಳೂರು ವಿಶ್ವ ವಿದ್ಯಾನಿಲಯದ 6ನೇ ಸೆಮಿಸ್ಟರ್ ಪದವಿ ಫಲಿತಾಂಶ ಪ್ರಕಟ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ 6ನೇ ಸೆಮಿಸ್ಟರ್ ಪದವಿ ಫಲಿತಾಂಶ ಪ್ರಕಟವಾಗಿದೆ. ವಿಶ್ವವಿದ್ಯಾನಿಲಯವು ಜೂನ್ ಜುಲೈ 2025 ರಲ್ಲಿ ಎಲ್ಲಾ ಪದವಿ ಕಾರ್ಯಕ್ರಮಗಳ ದ್ವಿತೀಯ ಚತುರ್ಥ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳು ಇತ್ತೀಚೆಗೆ ಮುಗಿದಿದ್ದು, ಈ ಪರೀಕ್ಷೆಗಳ ವಿವಿ... « Previous Page 1 …26 27 28 29 30 … 314 Next Page » ಜಾಹೀರಾತು