ಮಾಳ: ಮಂಜುಶ್ರೀ ಭಜನಾ ಮಂಡಳಿಯಿಂದ ಯೋಗ ತರಗತಿಗೆ ಚಾಲನೆ ಕಾರ್ಕಳ(reporterkarnataka.com): ಮಹಿಳೆ ಸ್ವಾವಲಂಬಿಯಾಗಿ ಬದುಕಬೇಕೆಂಬ ಉದ್ದೇಶದಿಂದ ಯೋಗವನ್ನು ಕರಗತಮಾಡಿಕೊಂಡು ಹಲವಾರು ಜನರಿಗೆ ಮಾರ್ಗದರ್ಶನ ಆಗಬೇಕೆಂಬ ಉದ್ದೇಶದಿಂದ ಹಸಿರು ತಪ್ಪಲಿನ ಮಾಳದಲ್ಲಿ ಯೋಗ ತರಗತಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಮೀಳಾ ಡಿ. ಶೆಟ್ಟಿ ವಹಿಸಿದ್ದರ... Latest Update | ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ ಮಂಗಳೂರು(Reporterkarnataka.com) ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಹಿನ್ನಲೆ ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್... ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿಯ ತರಬೇತಿ ಶಿಬಿರಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ ಮಂಗಳೂರು(Reporterkarnataka.com) ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿಯ ತರಬೇತಿ ಶಿಬಿರವನ್ನು ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳ ಕ್ರೀಡಾಂಗಣದ ಬಳಿ ಶಾಸಕ ಹಾಗೂ ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅ... ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್ ವತಿಯಿಂದ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆ ಬೈಂದೂರು (reporterkarnataka.com): ನಗರದ ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್ ನ ವತಿಯಿಂದ ಯು.ಬಿ.ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಬೈಂದೂರು ಹಾಗೂ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಯು.ಬಿ.ಶೆಟ್ಟಿ, ಶಿಕ್ಷಕರ ಪಾತ್ರ ಮಹತ್ವವಾ... ಬೆಳಗಾವಿಯಲ್ಲಿ ಭರ್ಜರಿ ಗೆಲುವು; ಮಸ್ಕಿಯಲ್ಲಿ ಬಿಜೆಪಿ ವಿಜಯೋತ್ಸವ, ಸಂಭ್ರಮಾಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮತ್ತು ಕಲಬುರಗಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದಕ್ಕಾಗಿ ಮಸ್ಕಿ ನಗರದಲ್ಲಿ ವಿಜಯೋತ್ಸವದ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದ... ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಗೆ ಸಚಿವ ಅಂಗಾರ ಸೂಚನೆ: ತಪ್ಪಿದ್ದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮದ ಎಚ್... ಮಂಗಳೂರು (reporterkarnataka.com.): ಕೋವಿಡ್-19 ಸೋಂಕು ಹೆಚ್ಚು ಕಂಡು ಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾ... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8ರಂದು ಲಕ್ಷ ಲಸಿಕಾ ಮೇಳ: 430 ಉಪ ಕೇಂದ್ರಗಳಲ್ಲಿ ವ್ಯವಸ್ಥೆ; ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಂಗಳೂರು(reporterkarnataka.com): ಕೋವಿಡ್ ಲಸಿಕೆಯ ಲಕ್ಷ ಲಸಿಕಾ ಮೇಳವನ್ನು ಜಿಲ್ಲೆಯಲ್ಲಿ ಸೆ. 8ರ ಬುಧವಾರ ಹಮ್ಮಿಕೊಳ್ಳಲಾಗಿದ್ದು, 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಇರುವ ಸಿಬ್ಬಂದಿಗಳೊಂದಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪ್ರತಿ ಕೇಂದ್ರದಲ್... ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಪಡೆಯಲು ಎನ್ ಒಸಿ: ನೂತನ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದೇನು? ಬೈಂದೂರು(reporterkarnataka.com): ಗ್ರಾಮೀಣ ಪ್ರದೇಶದಲ್ಲಿ ಮನೆಗಳಿಗೆ ವಿದ್ಯುತ್ ಪಡೆಯಲು ಸ್ಥಳೀಯಾಡಳಿತದಿಂದ ಎನ್ಓಸಿ ಪಡೆಯುವ ಕ್ರಮವನ್ನು ಒಂದು ವಾರದೊಳಗೆ ತಿದ್ದುಪಡಿ ಮಾಡುತ್ತೇವೆ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು. ಸಚಿವರಾದ ಬಳಿಕ ಇದೇ ಮೊದಲ ಬಾರ... ಮಂಗಳೂರಿನಲ್ಲಿ ರೋಡ್ ಟ್ರಿಪ್ ವಿಥ್ ಆರ್ಎನ್ಎಂ : ಹಿಸ್ಟರಿ ಟಿವಿಯ ಫೇಮಸ್ ಶೋನಲ್ಲಿ ಕಾಣಿಸಿಕೊಳ್ಳಲಿದೆ ನಮ್ಮ ಲೋಕಲ್ ಫುಡ್ ಮಂಗಳೂರು(reporterkarnataka.com): ದೇಶದ ಹೆಸರಾಂತ ಆಹಾರಪ್ರಿಯರು ರಾಕಿ ಸಿಂಗ್ ಮತ್ತು ಮಯೂರ್ ಶರ್ಮಾ ಹಿಸ್ಟರಿ ಟಿವಿ 18ರ ಸೂಪರ್ ಹಿಟ್ ಡಿಜಿಟಲ್ ಮೊದಲ ಪ್ರವಾಸ ಸರಣಿ ರೋಡ್ ಟ್ರಿಪ್ ವಿಥ್ ಆರ್ಎನ್ಎಂ ನಾಲ್ಕು ಸೂಪರ್-ಯಶಸ್ವಿ ರಸ್ತೆ ಪ್ರವಾಸಗಳ ನಂತರ, ಡೈನಾಮಿಕ್ ಜೋಡಿ ಸಾಹಸಕ್ಕಾಗಿ ತಮ್ಮ ಪಟ್ಟುಬಿಡದ... ಕ್ಲಬ್ ಹೌಸ್ ನಲ್ಲಿ ಇಂದು ಮೊದಲ ಬಾರಿಗೆ ಪೇಜಾವರ ಶ್ರೀ, ಡಾ. ಕೆ. ಕೆ. ಮುಹಮದ್ ಅವರ ಉಪನ್ಯಾಸ; ಅಯೋಧ್ಯೆಯ ಕುರಿತು ವಿಚಾರ ಮಂಥನ ಮಂಗಳೂರು(reporterkarnataka.com): 'ಅಯೋಧ್ಯೆ - ರಾಷ್ಟ್ರಜಾಗೃತಿಯ ಅಸ್ಮಿತೆ' ವಿಷಯದ ಕುರಿತು ವಿಚಾರ ಮಂಥನ ವಿಶೇಷ ಕಾರ್ಯಕ್ರಮ ಸೆಪ್ಟೆಂಬರ್ 6ರಂದು(ಸೋಮವಾರ)ರಂದು ರಾತ್ರಿ 8 ಗಂಟೆಗೆ ಕ್ಲಬ್ ಹೌಸ್ ನಲ್ಲಿ ನಡೆಯಲಿದೆ. ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗುತ್ತಿರುವ ಈ ಹೊತ್ತಿನಲ್ಲಿ, ಇಡಿಯ ಹೋರಾಟ ... « Previous Page 1 …285 286 287 288 289 … 321 Next Page » ಜಾಹೀರಾತು