ಮುಹಿಯುದ್ದೀನ್ ಶಿಕ್ಷಣ ಸಂಸ್ಥೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತುಂಬೆ ಪಿಟಿಎಯ ದತ್ತಿ ನಿಧಿ ಸ್ಕಾಲರ್ ಶಿಪ್ ವಿತರಣೆ ಬಂಟ್ವಾಳ(reporterkarnataka.com): ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿ ಎಂಬ ನಾಲ್ಕು ಮುಖ್ಯ ಆಧಾರ ಸ್ಥಂಭಗಳು ಅನ್ಯೋನ್ಯವಾಗಿದ್ದಾಗ ಸಂಸ್ಥೆಯ ವಿದ್ಯಾರ್ಥಿಗಳು ನಾಗರಿಕರಾಗುತ್ತಾರೆ. ವಿದ್ಯಾರ್ಥಿಗಳು ಕೇವಲ ಅಂಕೆಗಳನ್ನು ಪಡೆಯುವುದನ್ನು ಉದ್ದೇಶವಾಗಿರಿ... PSI Suicide | ಬಂಟ್ವಾಳ ಗ್ರಾಮಾಂತರ ಠಾಣೆ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ: ಬಾಡಿಗೆ ಮನೆಯಲ್ಲಿ ಕೃತ್ಯ ಬಂಟ್ವಾಳ(reporterkarnataka.com): ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಾಡಿಗೆ ಮನೆಯಲ್ಲಿ ನಡೆದಿದೆ. ಉತ್ತರ ಕನ್ನಡದ ನಿವಾಸಿ ಕೀರಪ್ಪ(54) ಎಂಬವರು ಆತ್ಮಹತ್ಯೆ ಮಾಡಿಕೊಂಡ ಸಬ್ ಇನ್ಸ್ ಪೆಕ್ಟರ್. ಆತ್ಮಹತ್ಯೆಯ ಕಾರಣ ತಿಳಿದು ಬಂದಿ... ಎದೆಯ ಮೇಲೆ ಕುಳಿತು ಪತಿಯ ಅಣ್ಣನ ಮಗನಿಂದ ಹಲ್ಲೆ: ಚಿಕ್ಕಮ್ಮಆಸ್ಪತ್ರೆಗೆ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನಂಪೇಟೆ ತಾಲ್ಲೂಕಿನ ಬೆಸಗೂರು ಗ್ರಾಮದಲ್ಲಿ ಪತಿಯ ಅಣ್ಣನ ಮಗನಿಂದ ಚಿಕ್ಕಮ್ಮಳ ಮೇಲೆ ಗುದ್ದಲಿ ಯಿಂದ ಹಲ್ಲೆ ಮಾಡಿದ ಘಟನೆ ಸಂಭಾವಿಸಿದೆ.ಅರಮಣಮಾಡ ಬಾಗು (56) ಎಂಬುವರ ಮೇಲೆ ಪುತ್ರ ಸಮನನಾದ ಸಚಿನ್ ಗದ್ದೆಗೆ ತೆರಳುವ ಮಾರ್ಗ... ಪಡೀಲ್ ಅಮೃತ ಕಾಲೇಜ್ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನ ಮಂಗಳೂರು(reporterkarnataka.com): ತುಳುನಾಡಿನ ಗತಕಾಲದ ಸೌಹಾರ್ದದ ಬದುಕು ಹಾಗೂ ಕಥನಗಳು ಎಲ್ಲರಿಗೂ ಗೊತ್ತಿವೆ, ಆದರೆ ಮುಂದಿನ ಪೀಳಿಗೆಗೆ ಸೌಹಾರ್ದತೆಯನ್ನು ಸಾರುವ ಕಾರ್ಯ ಆಗಬೇಕಿದೆ, ಈ ನಿಟ್ಟಿನಲ್ಲಿ ನಾಟಕ ಹಾಗೂ ಸಾಂಸ್ಕೃತಿಕ ರೂಪಕಗಳು ಹೆಚ್ಚು ಪರಿಣಾಮಕಾರಿಯಾಗುವುದು ಎಂದು ಜಿಎಸ್ಟಿ-ಆದಾಯ ತೆರಿಗೆ ... Mangaluru | ಮಳೆ ಅನಾಹುತ: ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ; ಪರಿಶೀಲನೆ ಮಂಗಳೂರು(reporter,karnataka.com): ನಗರದೆಲ್ಲೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಪ್ರಾಕೃತಿಕ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮರೋಳಿ ವಾರ್ಡ್ ಸಂಖ್ಯೆ 37ಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸತತ ಮಳೆಯ... ಹಣಕ್ಕಾಗಿ ಪರ ಪುರುಷರ ಜತೆ ದೈಹಿಕ ಸಂಪರ್ಕ ನಡೆಸುವಂತೆ ಪತಿಯಿಂದಲೇ ಒತ್ತಾಯ: ಕಾನ್ಸ್ಸ್ಟೇಬಲ್ ಅಂದರ್ ಮಂಗಳೂರು(reporterkarnataka.com): ಹಣಕ್ಕಾಗಿ ಪರ ಪುರುಷರ ಜತೆ ದೈಹಿಕ ಸಂಪರ್ಕ ನಡೆಸುವಂತೆ ಸ್ವಂತ ಪತಿಯೇ ಪತ್ನಿಯನ್ನು ಒತ್ತಾಯಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆಘಾತಕ್ಕಾರಿ ವಿಷಯವೊಂದು ನಡೆದಿದೆ. ಬೇರೆಯವರ ಜೊತೆಗಿದ್ದ ಪತ್ನಿಯ ಖಾಸಗಿ ವೀಡಿಯೋ ಸೆರೆ ಹಿಡಿದು, ಬಳಿಕ ಬ್ಲ್ಯಾಕ್ಮೇಲ್ ಮಾಡಿ ಹತ್ತಾರ... ಮಂಗಳೂರು: ಆ.7-10ರ ವರೆಗೆ ‘ಮಿಸ್ ಡಿವೈನ್ ದಿವಾ’ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಅಸ್ತ್ರ ಗ್ರೂಫ್ ಆಶ್ರಯದಲ್ಲಿ‘ಮಿಸ್ ಡಿವೈನ್ ದಿವಾ’ ರಾಷ್ಟ್ರಮಟ್ಟದ ಫ್ಯಾಷನ್ ಪೇಜೆಂಟ್ ಸೌಂದರ್ಯ ಸ್ಪರ್ಧೆ ಮತ್ತು ಗ್ರ್ಯಾಂಡ್ ಫಿನಾಲೆ ನಗರದ ಅವತಾರ್ ಹೋಟೆಲ್ನಲ್ಲಿ ಆ.೭ರಿಂದ ೧೦ರವರೆಗೆ ಜರಗಲಿದೆ. ನಗರದಲ್ಲಿ ಪತ್ರಿಕಾಗೋಷ್... ನಿರಂತರ ಸುರಿಯುತ್ತಿರುವ ಮಳೆ ; ಜಿಲ್ಲೆಯ ಈ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು:(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ನಾನಾ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.17ರಂದು ಮೂಡುಬಿದಿರೆ, ಪುತ್ತೂರು, ಬಂಟ್ವಾಳ, ಮಂಗಳೂರು, , ಮೂಲ್ಕಿ, ಉಳ್ಳಾಲ, ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ,ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘ... ಪ್ರತಿಭಾನ್ವಿತ ತುಳುರಂಗ ಭೂಮಿ ಕಲಾವಿದ, ಮೌನೇಶ ಆಚಾರ್ಯ ಮಾಣಿ ಇನ್ನಿಲ್ಲ ಬಂಟ್ವಾಳ(reporterkarnataka.com):ತುಳು ರಂಗಭೂಮಿಯ ಪ್ರತಿಭಾನ್ವಿತ ಕಲಾವಿದ, ಕಾಪಿಕಾಡು ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಅವರು ಮಂಗಳವಾರ ಮುಂಜಾನೆ ತಮ್ಮನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ ದಿನಸಿ ಅಂಗಡಿ ನಡೆಸುತ್ತಿದ... ನಾಡದೋಣಿ ಮುಗುಚಿ ನೀರು ಪಾಲಾದ ಮೀನುಗಾರರ ಶೋಧಕ್ಕೆ ಸಚಿವೆ ಹೆಬ್ಬಾಳ್ಕರ್ ಸೂಚನೆ ಉಡುಪಿ(reporterkarnataka.com): ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್... « Previous Page 1 …27 28 29 30 31 … 314 Next Page » ಜಾಹೀರಾತು