ದ.ಕ. ಜಿಲ್ಲೆಯಲ್ಲಿ ಪಿಯುಸಿ ಷರತ್ತು ಬದ್ದ ಆರಂಭ: ಜಿಲ್ಲಾಧಿಕಾರಿ ಮಂಗಳೂರು(reporterkarnataka.com) ರಾಜ್ಯದ ಹಲವು ಜಿಲ್ಲೆಗಳಲ್ಲಿ 9, 10ನೇ ತರಗತಿಗಳು ಹಾಗೂ ಪಿಯುಸಿ ಪ್ರಾರಂಭಕ್ಕೆ ಸರ್ಕಾರದ ಹಂತದಲ್ಲಿ ಈಗಾಗಲೇ ನಿರ್ಣಯಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಹೆಚ್ಚಿರುವ ಕಾರಣ ಕೆಲವು ಷರತ್ತುಗೊಳಪಟ್ಟು ಹಂತ ಹಂತವಾಗಿ ಪಿಯುಸಿ ಕಾಲೇಜುಗಳನ್ನು... ಕೇಂದ್ರ ಸಚಿವೆಯಾದ ಬಳಿಕ ಪ್ರಥಮ ಬಾರಿಗೆ ತವರಿಗೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ: ಮಹಾಲಿಂಗೇಶ್ವರ ದೇಗುಲಕ್ಕೆ ಭೇಟಿ ಪುತ್ತೂರು( reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ನೂತನ ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾದ ಬಳಿಕ ಪ್ರಥಮ ಬಾರಿಗೆ ಪುತ್ತೂರಿಗೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಸ್ವಾಗತಿಸಿದರು. ನೂತನ ... ಬಂಟ್ವಾಳ: ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನೆ ಬಂಟ್ವಾಳ(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ 'ಬಲೆ ತುಲು ಲಿಪಿ ಕಲ್ಪುಗ' ಕಾರ್ಯಾಗಾರ ಉದ್ಘಾಟನಾ ಸಮಾರಂಭ ಬಂಟ್ವಾಳದಲ್ಲಿ ಭಂಡಾರಿಬೆಟ್ಟುವಿನ ಯುವಜನ ವ್ಯಾಯಾಮ ಶಾಲೆಯಲ್ಲಿ ಭಾನುವಾರ ನಡೆಯಿ... ವಿಟ್ಲ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ 40 ಸಾವಿರ ರೂ. ವೆಚ್ಚದ ನೀರು ಶುದ್ಧೀಕರಣ ಘಟಕಕ್ಕೆ ಚಾಲನೆ ವಿಟ್ಲ(reporterkarnataka.com): ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸೊಸೈಟಿ ವತಿಯಿಂದ ವಿಟ್ಲ ಸರಕಾರಿ ಸಮುದಾಯ ಆಸ್ಪತ್ರೆಗೆ ನೀಡಲಾದ 40 ಸಾವಿರ ರೂ. ವೆಚ್ಚದ ನೀರು ಶುದ್ಧೀಕರಣ ಘಟಕಕ್ಕೆ ಚಾಲನೆ ನೀಡಲಾಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟನೆ ನೆರವೇರಿಸಿದರು. ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಇಂದು ಮಂಗಳೂರಿಗೆ, ಸಂಜೆ ಪುತ್ತೂರಿಗೆ ಮಂಗಳೂರು(reporterkarnataka.com): ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶೋಭಾ ಕರಂದ್ಲಾಜೆ ಅವರು ಆಗಸ್ಟ್ 22 ಹಾಗೂ 23ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಕೈಗೊಂಡಿರುವ ಪ್ರವಾಸ ಕಾರ್ಯಕ್ರಮಗಳ ವಿವರ ಇಂತಿದೆ. ಆಗಸ್ಟ್ 22 ರಂದು ಮಧ್ಯಾಹ್ನ 1.55ಕ್ಕೆ ಮಂಗಳೂರಿಗೆ ಆಗಮಿ... ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಹಸಿರು ಉಳಿಸುವುದು ಅಗತ್ಯ: ಮಹಾದೇವಪ್ಪ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಪ್ರಕೃತಿಯ ಸಂಪತ್ತು ಹಸಿರಾಗಿರಲು ಕಾರಣರಾಗಿರುವ ನಾವು ನಮ್ಮ ಉಸಿರು ಉಳಿಯಲು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಮುಂದಿನ ತಲೆಮಾರಿಗೆ ಪ್ರಕೃತಿ ಸಂಪತ್ತು ಕೊಡುಗೆ ಏನೆಂಬುದನ್ನು ತಿಳಿಸಬೇಕೆಂದು ತಾಲೂಕು ಶಿಕ್ಷಣಾಧಿಕಾರಿ ಮಹ... ಮಸ್ಕಿ ಜಂಗಮ ಸಮಾಜದಿಂದ ಮಲ್ಲಯ್ಯ ಅವರಿಗೆ ಸಂತಾಪ: ಗಣ್ಯರ ಉಪಸ್ಥಿತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಂಗ ರಾಯಚೂರು info.reporterkarnataka@gmail.com ಮಸ್ಕಿ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಂಘದ ವತಿಯಿಂದ ಮಲ್ಲಯ್ಯ ನೀರಲಕೇರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಲ್ಲಯ್ಯ ಅವರು ಅನಿರೀಕ್ಷಿತವಾಗಿ ಮರಣ ಹೊಂದಿದ್ದಾರೆ. ಅವರು ಜಂಗಮ ಸಮಾಜ ಹ... ಕೂಡ್ಲಿಗಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರಡಿ ಸಾವು; ವನ್ಯ ಜೀವಿಗಳನ್ನು ರಕ್ಷಿಸುವಂತೆ ‘ವಂದೇ ಮಾತರಂ’ ಒತ್ತಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ, ಆ 21ರಂದು ತಡರಾತ್ರಿ ಕರಡಿ ಸಾವನ್ನಪ್ಪಿದೆ. ವಾಯು ವಿಹಾರಕ್ಕೆ ತೆರಳಿದ್ದ ನಾಗರೀಕರು ರಸ್ತೆ ಬದಿ ಕರಡಿ ಮೃತಪಟ್ಟಿರುವುದನ್ನು,ಅರಣ್ಯ ಇಲ... ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಿಂದ ಆಶ್ರಮವಾಸಿಗಳಿಗೆ ದಿನಸಿ ಕಿಟ್ ವಿತರಣೆ ಮಂಗಳೂರು(reporterkarnataka.com): ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ನಗರದ ಕಾಪಿಕಾಡ್ ಬಳಿಯಿರುವ "ಸ್ನೇಹ ದೀಪ" ಆಶ್ರಮದಲ್ಲಿ ಆಶ್ರಮವಾಸಿಗಳಿಗೆ ದಿನಸಿ ಕಿ... ನಾಸಾ’ದ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಯುವ ಪ್ರತಿಭೆ ದಿನೇಶ್ ಹೆಗಡೆ ಕಾರವಾರ(reporterkarnataka.com): ಅಮೇರಿಕಾದ ಪ್ರತಿಷ್ಠಿತ ಬಾಹ್ಯಾಕಾಶ ಸಂಸ್ಥೆಯಾದ ‘ನಾಸಾ’ ದಿಂದ ಕೊಡಮಾಡುವ ‘ಫ಼್ಯೂಚರ್ ಇನ್ವೆಸ್ಟಿಗೇಟರ್’ ಪ್ರಶಸ್ತಿಗೆ ಜಿಲ್ಲೆಯ ಯುವ ಪ್ರತಿಭೆ ದಿನೇಶ ಹೆಗಡೆ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಶಿಗುಳಿ ಗ್ರಾಮದವರಾದ ದಿನೇಶ ಹೆಗಡೆ ನಾಸಾದ ಸಂ... « Previous Page 1 …290 291 292 293 294 … 321 Next Page » ಜಾಹೀರಾತು