ಸಹಕಾರಿ ಸಂಘಗಳು ರಾಷ್ಟ್ರೀಕೃತ ಬ್ಯಾಂಕಗಳಿಗಿಂತ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದೆ: ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರು(reporterkarnataka.com): ರಾಜ್ಯದಲ್ಲಿ 47 ಸಾವಿರಕ್ಕೂ ಹೆಚ್ಚು ಸಹಕಾರಿ ಸಂಘಗಳಿದ್ದು, ಇವು ರಾಷ್ಟ್ರೀಕೃತ ಬ್ಯಾಂಕಗಳಿಗಿಂತ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದ್ದು, ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಸವಾಲು ಹಾಕುತ್ತಿವೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹಾಗೂ ಎಸ್... ಕೇಂದ್ರದ ಮುಂದಿದೆ 2 ರೈಲು ಮಾರ್ಗ ಪ್ರಸ್ತಾವನೆ: ಶಾಸಕ ಸುನಿಲ್ ಕುಮಾರ್ ಕಾರ್ಕಳ(reporterkarnataka.com): ಉಡುಪಿ- ಕಾರ್ಕಳ- ಧರ್ಮಸ್ಥಳ- ಸಕಲೇಶಪುರ ಹಾಗೂ ಶಿವಮೊಗ್ಗ ಸಂಪರ್ಕಿಸುವ 2 ಹೊಸ ರೈಲು ಮಾರ್ಗದ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ. ಅರಣ್ಯ ಇಲಾಖೆ ಅನುಮತಿ ಹಾಗೂ ಜಾಗದ ಸಮತೋಲನ ನೋಡಿಕೊಂಡು ತಜ್ಞರು ವರದಿ ರಚಿಸಿ, ಯೋಜನೆ ಮುಂದಾಗುವ ಸಾಧ್ಯತೆಯಿದೆ ಎಂದು ಕಾರ್ಕಳ ... ಕರಾವಳಿಯ ಜೀವ ನದಿ ನೇತ್ರಾಳ ಒಡಲಿಗೆ ಶೌಚಾಲಯದ ತ್ಯಾಜ್ಯ!: ಕ್ಯಾರೇ ಮಾಡ್ತಿಲ್ಲ ಸ್ಥಳೀಯಾಡಳಿತ!! ವಿಶೇಷ ವರದಿ ಮಂಗಳೂರು info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ನೇತ್ರಾವತಿ ನದಿಯಲ್ಲಿ ಈ ಬಾರಿ ಮುಂಗಾರು ಮಳೆಯ ನೀರು ಹರಿಯದಿದ್ದರೂ ವಸತಿ ಸಮುಚ್ಚಯಗಳ ಶೌಚಾಲಯದ ತ್ಯಾಜ್ಯ ಸೇರಿದಂತೆ ಮಲಿನ ನೀರು ಹರಿಯುತ್ತಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಈ ಬಗ್ಗ... Mangaluru | ಬೈಕಂಪಾಡಿ ಬಳಿ ಕೇರಳದ ಉದ್ಯಮಿಯ ಕಾರು ಅಡ್ಡಗಟ್ಟಿ ಚಿನ್ನಾಭರಣ ದೋಚಿದ ದರೋಡೆಕೋರರು ಮಂಗಳೂರು(reporterkarnataka.com): ಕೇರಳ ಮೂಲದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಾಡಿದ ಘಟನೆ ಸೋಮವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಬಳಿ ನಡೆದಿದೆ. ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ಎಂಬವರು ತನ್ನ ಕುಟುಂಬದ ಜತೆ ಪಯಣಿಸುತ್ತಿದ್ದಾಗ 3 ಕಾರಿನಲ್ಲ... ಪುತ್ತೂರಿನ ಮುಂಡೂರು ಬಾರಿಕೆಯಲ್ಲಿ ‘ಕುಲೆತ ಮದಿಮೆ’ | ಪ್ರೇತಾತ್ಮಗಳಿಗೆ ಕಂಕಣ ಭಾಗ್ಯ; ಆನಂದ-ಸರೋಜಾ ಆತ್ಮಗಳಿಗೆ ಮದುವೆ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಬಾರಿಕೆ ಎಂಬಲ್ಲಿ ಇತ್ತೀಚೆಗೆ ಅಪರೂಪದ 'ಪ್ರೇತ ವಿವಾಹ' ನಡೆಯಿತು. ಈ ಹಿಂದೆ ಮೃತಪಟ್ಟ ಆನಂದ ಮತ್ತು ಸರೋಜಾ ಎಂಬವರ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದ ದೋಷಗಳು ನಿವಾರಣೆಯಾಗಲಿ ಎಂಬ ಉದ್ದೇಶದಿಂದ... ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ: ಬೆಂಗಳೂರಿನ ‘ಸನಾತನಿ ಸಿಂಹ’ ಬಂಧನ ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣ (ಫೇಸ್ ಬುಕ್) ದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, 'ಸನಾತನಿ ಸಿಂಹ' ಎಂಬ ಪೇಸ್ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿದ ವ್ಯಕ್ತಿಯ ಬಂಧಿಸಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ 2025, ಸೆಪ್ಟ... Mangaluru | ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ನಾರಾಯಣ ಕುಂಪಲ, ಪತ್ರಕರ್ತ ಅಭಿಷೇಕ್ ಎಚ್.ಎಸ್. ಸೇರಿದಂತೆ 11 ಮಂದಿಗೆ ಸನ್ಮಾನ ಮಂಗಳೂರು(reporterkarnataka.com): ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ನಗರದ ರೆಡ್ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ನಾರಾಯಣ ಕುಂಪಲ, ಪತ್ರಕರ್ತ ಅಭಿಷೇಕ್ ಎಚ್.ಎಸ್... ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಪ್ರಕರಣ: ಇಬ್ಬರ ಬಂಧನ; ಇನ್ನೊರ್ವ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿ ಮಂಗಳೂರು(reporterkarnataka.com): ವೃದ್ದ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಸರ ಕಸಿದುಕೊಂಡ ಪ್ರಕರಣ ಭೇದಿಸಿದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳ ಬಂಧಿಸಿದ್ದಾರೆ, ಇನೋರ್ವ ಆರೋಪಿ ಪರಾರಿಯಾಗಿದ್ದಾನೆ. ಜೂನ್ 14ರಂದು ಮಧ್ಯಾಹ್ನ ಸುಮಾರು 12.30 ಗಂಟೆಗೆ, ಮಂಗಳೂರು ನಗರದ ಸೂಟ... ಉಳ್ಳಾಲದ ಅರ್ಬನ್ ಹೆಲ್ತ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಮಂಗಳೂರು(reporterkarnataka.com): ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಳ್ಳಾಲದ ಅರ್ಬನ್ ಹೆಲ್ತ್ ಸೆಂಟರ್ ನಲ್ಲಿ ಜರುಗಿತು. ಆಡಳಿತ ವೈದ್ಯಾಧಿಕಾರಿ ಡಾ.ತುಫೆಲ್ ಚಾಲನೆ ನೀಡಿದರು. ಸರಕಾರಿ ವೈದ್ಯರಾದ ಡಾ.ಸೀಮಾ, ... ಕ್ಯಾಥೋಲಿಕ್ ಸಭಾ ಮಂಗಳೂರು ಸಿಟಿ ವಲಯದ ಪದಾಧಿಕಾರಿಗಳಿಗೆ ತರಬೇತಿ ಶಿಬಿರ ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಕ್ಯಾಥೋಲಿಕ್ ಸಭಾ ಸಿಟಿ ವಲಯದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ರವಿವಾರ ಕುಲಶೇಖರದ ಕೋರ್ಡೆಲ್ ಹಾಲ್ ನಲ್ಲಿ ನಡೆಯಿತು. ಕ್ಯಾಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಮಾಜಿ ಅಧ್ಯಕ್ಷ ನೈಜಿಲ್ ಪಿರೇರಾ ಅವರು ತರಬೇತಿಯನ್ನು ನೀಡಿ ಪದಾಧಿಕಾರ... « Previous Page 1 2 3 4 5 … 343 Next Page » ಜಾಹೀರಾತು