ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿಪೂಜೆ ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು. ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 17.04.2021 *ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತಿ ಹತ್ತು ಸಮಸ್ತರು, ಅರ್ಕುಳ, ತುಪ್ಪೆಕಲ್ಲು. *ಸತೀಶ ಕುಲಾಲ್, 'ಶ್ರೀ ಲಲಿತ ನಿವಾಸ', ಕೋಟೆಗಾರ್ ಲೇಔಟ್, ಕೋಟೆಬಾಗಿಲು, ಮಾರ್ಪಾಡಿ, ಮೂಡುಬಿದ್ರಿ. *ಯಂಗ್ ಸ್ಟಾರ್, ಮೇಲಿನಮೊಗರು, ಅತ್ತಾವರ, ಮಂಗಳೂರು. *ಸುಜನ ಶೇಖರ ಶೆಟ್ಟಿ, 'ಆಶ್ರಯ', ... ಭವಿಷ್ಯದ ಎಸ್ಪಿಯೇೂ, ರಫಿಯೇೂ, ಜೇಸುದಾಸರೇೂ ಆಗಬಲ್ಲರು ನಮ್ಮ ರಮ್ಲಾನರು! ಆರ್ಯನ್ ಸವಣಾಲ್ info.reporterkarnataka@gmail.com ಜಾತಿ -ಧರ್ಮಕ್ಕೂ ಮೀರಿದ ಭಕ್ತಿಯ ಭಾವವು ಸ್ಪುರಿಸತೊಡಗಿದರೆ ಬಹುಶಃ ಸಕಲ ಜೀವರಾಶಿಗಳಲ್ಲೂ ಅವ್ಯಕ್ತವಾಗಿರುವ ದೈವೀಶಕ್ತಿ ಪ್ರಕಟಗೊಳ್ಳಲು ಸಾಧ್ಯವಿದೆ ಎನ್ನುವುದಕ್ಕೆ ನಿದರ್ಶನವಾಗಿ ನಿಲ್ಲುತ್ತಾರೆ ಸವಣಾಲ್ ನ ಹೆಮ್ಮೆಯ ಕಲಾವಿದ ರಮ್ಲಾನ್ ... « Previous Page 1 …322 323 324 ಜಾಹೀರಾತು