ಆರಿದ್ರಾ ಮಳೆಯ ಅಬ್ಬರ: ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ- ಕಾಲೇಜು ಗಳಿಗೆ ರಜೆ ಘೋಷಣೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಧಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ... ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದಿಂದ ಸಚಿವ ಭೈರತಿ ಸುರೇಶ್ ಭೇಟಿ ಬೆಂಗಳೂರು(reporterkarnataka.com): ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ಯೋಜನಾ ಪ್ರಾಧಿಕಾರಗಳ ಒಕ್ಕೂಟದ ವತಿಯಿಂದ ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಮತ್ತು ನಗರಯೋಜನೆ ಸಚಿವ ಭೈರತಿ ಸುರೇಶ್, ವಿಧಾನ ಪರಿಷತ್ ಶಾಸಕರಾದ ಐವನ್ ಡಿ ' ಸೋಜಾ, ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ವಿಧ... Kodagu | ಟೆರರ್ ಆಫ್ ಬೆಂಗಾಲ್ ಇನ್ ಕುಶಾಲನಗರ !: ಚಂದಕ್ಕೆ ಪೂರಕ , ಆರೋಗ್ಯಕ್ಕೆ ಬಲು ಮಾರಕ!! ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಅಕ್ಷರಶಃ ಕಳೆದ ಒಂದು ವಾರದಿಂದ ಕೊಡಗಿನ ಕುಶಾಲನಗರ -ಮಡಿಕೇರಿ ನಡುವಿನ ರಾಷ್ಟ್ರೀಯ ಹೆದ್ದಾರಿ 275 ಬದಿಯಲ್ಲಿರುವ ಕುಶಾಲನಗರದ ತಾವರೆಕೆರೆಯಲ್ಲಿ ಅರಳಿ ನಿಂತಿರುವ ಲ್ಯಾವೆಂಡರ್/ ಬ್ಲೂ ವಾಯಿಲೆಟ್ ಬಣ್ಣದ ಹೂವು ಅಕ್ಷರಶಃ ಮಾರಕ... ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ ಕೂಟದಲ್ಲಿ ಚಿನ್ನದ ಪದಕಗಳನ್ನು ಗೆದ್ದ ಬಜಪೆಯ ಡ್ರಾಗನ್ ಕಾಂಬ್ಯಾಟ್ ಸ್ಪೋರ್ಟ್ಸ್ ಅಕಾಡೆಮಿ ಸದಸ್ಯರು ಮಂಗಳೂರು (reporterkarnataka.com) ಮಹಾರಾಷ್ಟ್ರದ ಮಿರಾ ರೋಡ್ನ ಮಿಹಿರ್ ಸೇನ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ಇತ್ತೀಚೆಗೆ ನಡೆದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ನ ಪಿಎಂಎಲ್ ನ್ಯಾಷನಲ್ ಕ್ರೀಡಾಕೂಟದಲ್ಲಿ ಮಂಗಳೂರಿನ ಮಾರ್ಷಲ್ ಆರ್ಟ್ಸ್ ಪಟುಗಳು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಸುಜಯ್ ಪ... ಲೊರೆಟ್ಟೋ ಹಿಲ್ಸ್ ಕ್ಲಬ್ ಗೆ ಜಿಲ್ಲಾಮಟ್ಟದ ತ್ರಿವಳಿ ಪ್ರಶಸ್ತಿ ಗರಿ: ಜು. 6ರಂದು ಪದಗ್ರಹಣ ಬಂಟ್ವಾಳ(reporterkarnataka.com): ಕಳೆದ 8 ವರ್ಷಗಳ ಹಿಂದೆ ಅವಿಲ್ ಮಿನೇಜಸ್ ಸ್ಥಾಪಕಾಧ್ಯಕ್ಷತೆಯಲ್ಲಿ ಆರಂಭ ಗೊಂಡ ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಜಿಲ್ಲೆಯ ಅತ್ಯುನ್ನತ ಡೈಮಂಡ್ ಪ್ಲಸ್ ಸಹಿತ ಜಿಲ್ಲಾ ಮಟ್ಟದ 3 ಪ್ರಶಸ್ತಿ ಗಳಿಸಿಕೊಂಡಿದ್ದು, ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳ ... ಬಂಟ್ವಾಳ: ಲಾರಿ- ಸ್ಕೂಟರ್ ಡಿಕ್ಕಿ; ಸವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಸ್ಥಳದಲ್ಲೇ ಸಾವು ಬಂಟ್ವಾಳ(reporterkarnataka.com): ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಿ.ಸಿ. ರೋಡಿನ ಅಜ್ಜಿಬೆಟ್ಟು ಕ್ರಾಸ್ನಲ್ಲಿ ನಡೆದಿದೆ. ಸ್ಕೂಟರ್ ಸವಾರ ಚಿದಾನಂದ ಅವರು ಬಿ.... ಚಿಕ್ಕಮಗಳೂರು: ಮಾತ್ರೆ ಖರೀಸುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ದಾರುಣ ಸಾವು; ಸಿಸಿಟಿವಿಯಲ್ಲಿ ಸೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾತ್ರೆ ಖರೀಸುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ದೀಪಾ ನರ್ಸಿಂಗ್ ಹೋಂ ಬಳಿಯ ಮೆಡಿಕಲ್ ಶಾಪ್ ನಲ್ಲಿ ನಡೆದಿದೆ. ಮೃತರನ್ನು ವಿಶ್ವನಾಥ್ (65) ಎಂದು... ಬರಹಗಾರರು ಓದುಗರ ಧ್ವನಿಯಾಗಬೇಕು: ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವ್ಜೊ ಮಂಗಳೂರು(reporterkarnataka.com): ಜೀವನವು ಪ್ರಕೃತಿ ಮತ್ತು ವಿಕೃತಿಯ ನಡುವಿನ ನಿರಂತರ ಸಂಘರ್ಷವಾಗಿದೆ. ಈ ಹೋರಾಟವು ಹೌದು ಮತ್ತು ಇಲ್ಲ ಎಂಬ ಆಯ್ಕೆಗಳಿಂದ ತುಂಬಿದೆ. ಪ್ರತಿಯೊಬ್ಬ ಮನುಷ್ಯನೂ ಈ ನಿರ್ಧಾರಗಳ ಮೂಲಕ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾನೆ. ಸಾಹಿತ್ಯದ ಪಾತ್ರವು ಈ ಗೊಂದಲದ ಮೂಲಕ ಅವರ... ಸಾಮಾಜಿಕ ಸುಧಾರಣೆಯ ಹರಿಕಾರ ಕುದ್ಮುಲ್ ರಂಗರಾವ್ 166ನೇ ಜನ್ಮದಿನ: ಬಿಜೆಪಿಯಿಂದ ಸ್ಮಾರಕಕ್ಕೆ ಪುಷ್ಪ ನಮನ ಮಂಗಳೂರು(reporterkarnataka.com):ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ, ಪೂಜನೀಯ ಕುದ್ಮುಲ್ ರಂಗರಾವ್ ರವರ 166 ನೇ ಜನ್ಮದಿನದಂದು, ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್, ಬಿಜೆಪಿ ಮಂಗಳೂರು ನಗರ ದಕ್ಷಿಣದ ವತಿಯಿಂದ ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನ... ಬಲೆ ತುಳು ಓದುಗ: ನಾಳೆ ಅಕಾಡೆಮಿಗೆ ಸೈಂಟ್ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ 'ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ' ಅಭಿಯಾನದ 5ನೇ ಕೂಟವು ಜೂನ್ 30ರಂದು ನಡೆಯಲಿದೆ. ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಐದನ... « Previous Page 1 …31 32 33 34 35 … 314 Next Page » ಜಾಹೀರಾತು