ವಾಸ ಮತ್ತು ಹೂಡಿಕೆಗೆ ಸೂಕ್ತ ಆಯ್ಕೆ: ಸನ್ಶೈನ್ ಸ್ಯಾಪ್ಲಿಂಗ್; ಸೀಮಿತ ಅವಧಿಗೆ 10% ವಿಶೇಷ ರಿಯಾಯತಿ ಮಂಗಳೂರು(reporterkarnataka.com): ಉತ್ಕೃಷ್ಟ ಗುಣಮಟ್ಟದ ಕಾಮಗಾರಿ, ವಿಶಾಲ ಹಸಿರು ವಲಯ, ಸಮರ್ಪಕ ವಾಹನ ನಿಲುಗಡೆ ವ್ಯವಸ್ಥೆಯ ಜೊತೆಗೆ ಸುಸಜ್ಜಿತ ಸೌಕರ್ಯಗಳ ಸನ್ಶೈನ್ ಸ್ಯಾಪ್ಲಿಂಗ್ ವಸತಿ ಮತ್ತು ವಾಣಿಜ್ಯ ಸಂಕೀರ್ಣದ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, ಅಕ್ಟೋಬರ್ 15 ರಿಂದ 24ರ ಸೀಮಿತ ಅವಧಿ... 2023 ರ ವಿಶ್ವ ಮಾನಸಿಕ ಆರೋಗ್ಯ ದಿನ; ಸ್ನೇಹಾಲಯ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಮನ ಬೆಳಗಿಸುವ ಕಾರ್ಯಕ್ರಮ ಮಂಗಳೂರು(reporterkarnataka.com): ಭರವಸೆಯ ಬೆಳಕಾಗಿರುವ ಸ್ನೇಹಾಲಯ ಚಾರಿಟೆಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಮಂಗಳೂರಿನ ಬೆಂದೂರಿನಲ್ಲಿರುವ 'ಲೋಟಸ್ ಪ್ಯಾರಡೈಸ್'ನಲ್ಲಿ 'ವಿಶ್ವ ಮಾನಸಿಕ ಆರೋಗ್ಯ ದಿನ 2023' ವನ್ನು ಆಚರಿಸುವ ಸಲುವಾಗಿ ಒಂದು ಗಮನಾರ್ಹ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಂಗಳೂರು ಮ... ಪ್ರಸಿದ್ಧ ಮಕ್ಕಳ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಸಂದೀಪ್ ಪಿ. ಟಿ. ಈಗ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗೆ ಲಭ್ಯ ಕಾರ್ಕಳ(reporterkarnataka.com): ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. 13ನೇ ಅಕ್ಟೋಬರ್ 2023 ರಿಂದ ಜಾರಿಗೆ ಬರುವಂತೆ ತಿಂಗಳ ಪ್ರತೀ ಎರಡನೇ ಮತ್ತು ನಾಲ್ಕನೇ ಶುಕ್ರವಾರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಕ್ಕಳ ... ಅ.16ರಂದು ದಸರಾ ಬಹುಭಾಷಾ ಕವಿಗೋಷ್ಠಿ: ಕೊರಗ, ಕುಂದ ಕನ್ನಡ, ತುಳು ಸಹಿತ 12 ಭಾಷೆಗಳ ಕವಿತಾ ವಾಚನ ಮಂಗಳೂರು(reporterkarnataka.com): ತುಳು ಪರಿಷತ್ ವತಿಯಿಂದ ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಗರದ ಬಂಟ್ಸ್ ಹಾಸ್ಟೆಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ ಅ.16ರಂದು ಅಪರಾಹ್ನ 2.00 ಗಂಟೆಗೆ ನಡೆಯಲಿದೆ. ಎರಡನೇ ವರ್ಷದ ಈ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಸುಳ್ಯ ಬಂಟಮ... ಭತ್ತದ ಬೆಳೆಗೆ ಬೆಂಕಿ ರೋಗ: ಹತೋಟಿ ಹೇಗೆ?; ಬಣಕಲ್ ರೈತ ಸಂಪರ್ಕ ಕೇಂದ್ರದ ಸಲಹೆ ಏನು? ಮೂಡಿಗೆರೆ(reporterkarnataka.com): ಇತ್ತೀಚಿನ ದಿನಗಳಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ ಹಾಗೂ ಎಲೆ ಸುರುಳಿ ಹುಳಗಳು ಕಾಣಿಸಿಕೊಳ್ಳುತ್ತಿದ್ದು ಇವುಗಳು ಭತ್ತದ ಬೆಳೆಯನ್ನು ನಾಶ ಮಾಡುತ್ತವೆ. 1.*ಬೆಂಕಿ ರೋಗ*: ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣುತ್ತವೆ. ಇಂತಹ ಚುಕ್ಕೆಗಳ ಮಧ್ಯಭಾಗವೂ ನಂತರದ ದ... ಬಸವೇಶ್ವರ ಏತ ನೀರಾವರಿ ಯೋಜನೆ ಶೀಘ್ರದಲ್ಲಿ ಪೂರ್ಣ: ರೈತ ಸಮಾವೇಶದಲ್ಲಿ ಶಾಸಕ ರಾಜು ಕಾಗೆ ವಿಶ್ವಾಸ ಶಿವರಾಯ ಲಕ್ಷ್ಮಣ ಕರಕರಮುಂಡಿ ಬೆಳಗಾವಿ info.reporterkarnataka@gmail.com ನಾನು ಮತ್ತು ಶಾಸಕ ಲಕ್ಷ್ಮಣ ಸವದಿ ಅವರು ಕೂಡಿಕೊಂಡು ಅಥಣಿ ಮತ್ತು ಕಾಗವಾಡ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಇಬ್ಬರು ಚರ್ಚಿಸಿ ಒಂದೇ ನಿರ್ಣಯ ತೆಗೆದುಕೊಂಡು ಅಭಿವೃದ್ಧಿ ಕಡೆ ಗಮನಹರಿಸಿದ್ದೇವೆ ಎಂದು ಕಾಗವಾಡ ಶಾಸ... ಜೀವನದಲ್ಲಿ ಜಿಗುಪ್ಸೆ: ಚರ್ಚ್ ನ ಪಕ್ಕಾಸಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣ ವ್ಯಾಪ್ತಿಯ ಕೊಟ್ಟಿಗೆಹಾರ ಚರ್ಚ್ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪ್ರದೀಪ್ ಎಂದು ಗುರು... ಕಾಂಗ್ರೆಸ್ ಯಾವುದೇ ದೇಶವಾಸಿಗಳ ಗೌರವಯುತ ಬದುಕಿನ ಪ್ರತಿಪಾದನೆಯ ವಿಶ್ವಶಾಂತಿಯ ಪರವಾಗಿರುತ್ತದೆ: ಬಿಪಿನಚಂದ್ರ ಪಾಲ್ ನಕ್ರೆ ಉಡುಪಿ(reporterkarnataka.com): ಕಾಶ್ಮೀರವಾಗಲಿ, ಪ್ಯಾಲೆಸ್ತೈನ್ ಆಗಲಿ ಅಥವಾ ಅಫಘಾನಿಸ್ತಾನವೇ ಆಗಲಿ ಕಾಂಗ್ರೆಸ್ ಯಾವತ್ತೂ ಮಾನವ ಹಕ್ಕು,ಸ್ವಾಯತ್ತತೆ ಮತ್ತು ಯಾವುದೇ ದೇಶವಾಸಿಗಳ ಗೌರವಯುತ ಬದುಕಿನ ಪ್ರತಿಪಾದನೆಯ ವಿಶ್ವಶಾಂತಿಯ ಪರವಾಗಿರುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ. ಕಾರ್ಕಳ ಶ... ಕಾರ್ಕಳದ ಕಡಾರಿನಲ್ಲಿ ಅಗ್ನಿ ಅನಾಹುತ: 4 ಟನ್ ಕೊಬ್ಬರಿ ಭಸ್ಮ ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮೂಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅನಾಹುತಕ್ಕೆ 4 ಟನ್ ಕೊಬ್ಬರಿ ಬೆಂಕಿಗಾಹುತಿಯಾಗಿದೆ. ಮೂಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಾರಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿ ಪಡೆದ ... ಕಾರಂತರ ಬದುಕು ವಿದ್ಯಾರ್ಥಿಗಳಿಗೆ ಪ್ರೇರಣೆ: ಬೆಸೆಂಟ್ ಪ್ರಿನ್ಸಿಪಾಲ್ ಡಾ. ಪ್ರವೀಣ್ ಕುಮಾರ್ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ, ಕನ್ನಡ ವಿಭಾಗ ಬೆಸೆಂಟ್ ಮಹಿಳಾ ಕಾಲೇಜು ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ 122ನೇ ಜನ್ಮದಿನೋತ್ಸವ ಕಾರ್ಯಕ್ರಮವವು ಬೆಸೆಂಟ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ... « Previous Page 1 …37 38 39 40 41 … 204 Next Page » ಜಾಹೀರಾತು