ಪುತ್ತೂರು: ಮನೆಗಳ್ಳತನಕ್ಕೆ ಯತ್ನ; ಆರೋಪಿ ದಂಪತಿಯ ಬಂಧನ; ಬೈಕ್ ವಶ ಪುತ್ತೂರು(reporterkarnataka.com): ಇಲ್ಲಿನ ಕಸಬಾ ಬಳಿ ಮನೆಯೊಂದರಿಂದ ಕಳ್ಳತನಕ್ಕೆ ಯತ್ನಿಸಿದ ಆರೋಪದ ಮೇಲೆ ದಂಪತಿಯ ಬಂಧಿಸಲಾಗಿದ್ದು, ಅವರು ಬಳಸಿದ ಬೈಕ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪುತ್ತೂರು ಕಸಬಾ ನಿವಾಸಿ ಎ.ವಿ ನಾರಾಯಣ (84) ಎಂಬವರ ಮನೆಗೆ ಡಿ. 17ರಂದು ಮಧ್ಯರಾತ್ರಿ, ಯಾರೋ ಇಬ್ಬರ... ಅಪಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಖ್ಯಾತ ರಂಗಕರ್ಮಿಯ ಪುತ್ರಿ ಭವ್ಯಾರ ನೆರವಿಗೆ ಬನ್ನಿ… ಮಂಗಳೂರು(reporterkarnataka.com): ಖ್ಯಾತ ನಾಟಕಕಾರ, ರಂಗಕರ್ಮಿ ದಿವಂಗತ ಕಲ್ಲಡ್ಕ ಶಾಂತರಾಮ ಆಚಾರ್ಯರ ಪುತ್ರಿ ಭವ್ಯ ಆಚಾರ್ಯ ಅವರು ತೀವ್ರವಾದ ಅಪಘಾತದಿಂದಾಗಿ ಕಳೆದ ಹಲವು ದಿನಗಳಿಂದ ಮಂಗಳೂರಿನ First neuro ಆಸ್ಪತ್ರೆಯಲ್ಲಿ ತೀವ್ರನಿಗಾ ವಿಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ದಾಖಲಾಗಿರುತ್ತಾರೆ.... ಬೀದಿ ನಾಯಿಗಳಿಗೆ ಶೆಲ್ಟರ್: ದ.ಕ. ಜಿಲ್ಲಾ ಪ್ರಾಣಿ ದಯಾ ಸಂಘದಿಂದ ಜ.4ರಂದು ಪ್ರತಿಭಟನೆ ಮಂಗಳೂರು(reporterkarnataka.com): ಬೀದಿ ನಾಯಿಗಳನ್ನು ಶೆಲ್ಟರ್ ಮಾಡುವಂತೆ ಆದೇಶ ಹೊರಡಿಸಿರುವ ಬೆನ್ನಲ್ಲಿಯೇ ಪ್ರಾಣಿ ಪ್ರೇಮಿಗಳು ರಾಜ್ಯಾಧ್ಯಂತ ಜ.4ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮುಷ್ಕರ ನಡೆಸಲಿದ್ದು, ದ.ಕ. ಜಿಲ್ಲಾ ಪ್ರಾಣಿ ದಯಾ ಸಂಘದ ವತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರ... ಜ.14,15ರಂದು ಬಿಕರ್ಣಕಟ್ಟೆ ದಿವ್ಯ ಬಾಲಯೇಸುವಿನ ವಾರ್ಷಿಕ ಮಹೋತ್ಸವ: 3ರಂದು ಹೊರೆಕಾಣಿಕೆ ಸಮರ್ಪಣೆ ಮಂಗಳೂರು(reporterkarnataka.com): ನಗರದ ಬಿಕರ್ನಕಟ್ಟೆ ಕಾರ್ಮೆಲ್ ಹಿಲ್ ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಜನವರಿ 14 ಹಾಗೂ 15ರಂದು ಅದ್ದೂರಿಯಾಗಿ ಆಚರಿಸಲಾಗುವುದು. *ವಾರ್ಷಿಕ ಮಹೋತ್ಸವ ಸಾಂಭ್ರಮಿಕ ಬಲಿಪೂಜೆಗಳು:* ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವದ ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಡಿಪು ಶಾಖೆ: ಉಚಿತ ನೇತ್ರ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮುಡಿಪು ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರ್ನಾಡು ಘಟಕ ಇವರ ಜಂಟಿ ಸಹಯೋಗದೊಂದಿಗೆ ಮಂಗಳೂರಿನ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ನ ನ... ಎನ್ಸಿಸಿ ನೌಕದಳದ ಕ್ಯಾಡೆಟ್ ಆಗಿ ಮಂಗಳೂರು ವಿವಿ ಕಾಲೇಜಿನ ಕ್ಯಾಪ್ಟನ್ ಶ್ರೀನಿವಾಸ್ ಪಿ. ನೇಮಕ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸೀನಿಯರ್ ಕ್ಯಾಡೆಟ್ ಕ್ಯಾಪ್ಟನ್ ಶ್ರೀನಿವಾಸ್ ಪಿ., 5 KAR ಎನ್ಸಿಸಿ ನೌಕದಳದ ಕ್ಯಾಡೆಟ್ ಆಗಿ ನೇಮಕಗೊಂಡಿದ್ದಾರೆ. ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಡೈರೆಕ್ಟೋರೇಟ್ ಜನರಲ್ ಎನ್ಸಿಸಿ ವತಿಯಿಂದ ಆಯೋಜಿಸಲಾಗುವ ಓವರ್ಸೀಸ್ ಡಿ... ಕುಂದಾಪುರ: ಭೀಕರ ಅಗ್ನಿ ಅನಾಹುತ; ವೆಂಕಟರಮಣ ದೇಗುಲದ ಎದುರಿನ ಕಟ್ಟಡದ ಹಲವು ಮಳಿಗೆಗಳು ಭಸ್ಮ ಕುಂದಾಪುರ(reporterkarnataka.com): ಇಲ್ಲಿನ ರಥಬೀದಿಯಲ್ಲಿರುವ ವೆಂಕಟರಮಣ ದೇವಸ್ಥಾನದ ಎದುರಿನ ಕಟ್ಟಡದಲ್ಲಿ ಇಂದು ಮುಂಜಾನೆ ಭೀಕರ ಅಗ್ನಿ ಅನಾಹುತ ಉಂಟಾಗಿದ್ದು, ಹಲವು ವ್ಯಾಪಾರ ಮಳಿಗೆಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಈ ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ... ತೀರ್ಥಹಳ್ಳಿ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ರತ್ನಾಕರ್ ಶೆಟ್ಟಿ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಭಾರಿ ಕುತೂಹಲ ಮೂಡಿಸಿದ್ದ ತೀರ್ಥಹಳ್ಳಿಯ ಪಟ್ಟಣ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಎರಡು ಪಕ್ಷಗಳಿಂದ ನಾಮಪತ್ರಗಳನ್ನು ಸಲ್ಲಿಸಲಾಗಿತ್ತು. ಬಿಜೆಪಿ ಪಕ್ಷದಿಂದ ಸೊಪ್ಪುಗುಡ್ಡೆ ರಾಘವೇಂದ್ರ ನಾಮಪತ್ರ ಸಲ್ಲ... ತುಳುನಾಡಿನ ಅಸ್ಮಿತೆ ಕಂಬಳಕ್ಕೆ ಧನಸಹಾಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ ಮಂಗಳೂರು(reporterkarnataka.com): ಕಂಬಳ ಎಂಬುದು ಒಂದು ಗ್ರಾಮೀಣ ಕ್ರೀಡೆಯಲ್ಲ; ಕಂಬಳ ಎಂಬುದು ತುಳುನಾಡಿನ ಅಸ್ಮಿತೆ. ಜಾನಪದ ಕ್ರೀಡೆ ಎನಿಸಿದ ಕಂಬಳವು ರಾಜ್ಯದ ಯಾವುದೇ ಭಾಗದಲ್ಲಿ ನಡೆದರೂ ಅದಕ್ಕೆ ಧನಸಹಾಯವನ್ನು ಸರಕಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹ... ಹೆಜಮಾಡಿ ನೇಮೋತ್ಸವದಲ್ಲಿ ಸರ ಕಳ್ಳತನ ಪ್ರಕರಣ: ಮೂವರು ಮಹಿಳೆಯರ ಬಂಧನ ಉಡುಪಿ(reporterkarnataka.com): ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ನೇಮೊತ್ಸದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ ಬೀದಿಯ ಶೀಥಲ್, ಕಾಳಿಯಮ್ಮ ಹಾಗೂ ಮಾರಿ(40) ಬಂಧಿತ ಆರೋಪಿ... « Previous Page 1 2 3 4 5 6 … 314 Next Page » ಜಾಹೀರಾತು