ಕಾರ್ಕಳ: ಪತಿ ಹಂತಕಿ ಪ್ರತಿಮಾಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಕಾರ್ಕಳ(reporterkarnataka.com): ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಪತಿಯನ್ನು ಸಂಚು ಮಾಡಿ ಕೊಲೆ ಮಾಡಿದ ಆರೋಪಿ ಪತ್ನಿಗೆ ಹೈಕೋರ್ಟ್ ಶರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ಅಕ್ಟೋಬರ್ 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಬಾಲಕೃಷ್... Mangaluru Flood | ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣ... ಅದ್ಯಪಾಡಿ ಬೈಲುಬೀಡಿನ ಬಳಿ ಬಿರುಕು ಬಿಟ್ಟ ರಸ್ತೆ ; ಘನ ವಾಹನ ಸಂಚಾರ ನಿಷೇಧ ಬಜಪೆ (reporterkarnataka.com) ಚಿತ್ರಗಳು : ಪ್ರಸಾದ್ ಕೊಳಂಬೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರಿನ ಬಜಪೆ ಅದ್ಯಪಾಡಿ ಸಮೀಪದ ಬೈಲುಬೀಡಿನ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ವಾಹನ ಸಂಚಾರಕ್ಕೂ ತೊಡಕು ಉಂಟಾಗಿದೆ. ಅದ್ಯಪಾಡಿಗೆ ಬಜಪೆಯನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದು,... ಮಂಗಳೂರು: ಬರೀ ಮಳೆಯಲ್ಲ, ಕಷ್ಟಗಳ ಸುರಿಮಳೆ; ಹೊರಗಿನ ಮಳೆ ನೀರು ಜತೆ ಸೇರದಿರಲಿ ಕಣ್ಣೀರು ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯಲ್ಲಿ ಕಳೆದ 4- 5 ದಿನಗಳಿಂದ ನಿರಂತರವಾಗಿ ಬಿರುಸಿನ ಮಳೆಯಾಗುತ್ತಿದ್ದು, ಕಡಲನಗರಿ ಮಂಗಳೂರು ಸಂಪೂರ್ಣ ನಲುಗಿ ಹೋಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಲಾ- ಕಾಲೇಜು ಬಂದ್ ಆಗಿದೆ. ಮಂಗಳೂರಿ... ಧಾರಾಕಾರ ಮಳೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಳೆ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂನ್ 16(ನಾಳೆ)ರಂದು ರಜೆ ಘೋಷಣೆ ಮಾಡಲಾಗಿದೆ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ದಂತ ಚಿಕಿತ್ಸಾ ಹಾಗೂ ನೇತ್ರ ತಪಾಸಣಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು, ಬ್ರಹ... ಅವ್ಯಾಹತ ಮಹಾ ಮಳೆ: ದ.ಕ. ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ ಮತ್ತು ಶಾಲೆಗಳಿಗೆ ನಾಳೆ ರಜೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕುಗಳ ಎಲ್ಲ ಅಂಗನವಾಡಿ ಹಾಗೂ ಶಾಲೆಗಳಿಗೆ ನಾಳೆ(ಜೂನ್ 16) ರಜೆ ಸಾರಲಾಗಿದೆ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದರೆ ಹಾಗೂ... ರಸ್ತೆಯಲ್ಲೇ ಹರಿಯುವ ಮಳೆ ನೀರು: ಅವೈಜ್ಞಾನಿಕ ಕಾಮಗಾರಿ ವಿರುದ್ಧ ಹಾರೆ ಹಿಡಿದು ತೋಡು ಮಾಡಿಕೊಟ್ಟ ಪುತ್ತೂರು ಶಾಸಕ ಅಶೋಕ್ ರೈ! ಪುತ್ತೂರು(reporterkarnataka.com): ಪುತ್ತೂರು ತಾಲ್ಲೂಕಿನಲ್ಲಿ ವರ್ಷದಿಂದ ವರ್ಷಕ್ಕೆ ಮಳೆಗಾಲದಲ್ಲಿ ಉಂಟಾಗುತ್ತಿರುವ ನೀರು ನಿಲ್ಲುವ ಸಮಸ್ಯೆ, ಹಳ್ಳ-ಮೋರಿಯ ತೊಂದರೆ, ರಸ್ತೆಗಳ ಹಾಳುಸ್ಥಿತಿ ಮತ್ತು ವಿಳಂಬದ ಕಾಮಗಾರಿಗಳು ಜನರಲ್ಲಿ ಆಕ್ರೋಶ ಹುಟ್ಟಿಸುತ್ತಿವೆ. ಲಕ್ಷ ಲಕ್ಷ ಸಂಬಳ ಪಡೆಯುವ ಅಧಿಕಾರಿಗಳು ... ಆಗಾಗ ಮುಳುಗುವ ಮಂಗಳೂರು: ಕಾರಣವೇನು?; ಪ್ರಾಕೃತಿಕವೋ? ಮಾನವ ನಿರ್ಮಿತವೋ?; ಅಲ್ಲ, ಜನಪ್ರತಿನಿಧಿಗಳ ನಿಷ್ಕ್ರಿಯತೆಯೋ? ವಿಶೇಷ ವರದಿ ಮಂಗಳೂರು info.reporterkarnataka@gmail.com ಇತ್ತೀಚಿನ ವರ್ಷಗಳಲ್ಲಿ ಮಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳು ಮಳೆಗಾಲ ಆರಂಭವಾದ ತಕ್ಷಣವೇ ನೀರಿನಲ್ಲಿ ಮುಳುಗುತ್ತಿವೆ. ರಸ್ತೆಗಳು ನದಿಯಾಗುತ್ತಿವೆ, ಮನೆಗಳಿಗೆ ನೀರು ನುಗ್ಗುತ್ತಿದೆ, ಜನಜೀವನ ಅಸ್ತವ್ಯಸ್ತವಾಗುತ್ತಿದೆ.... ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ವೈದ್ಯಕೀಯ, ಕಣ್ಣಿನ ಮತ್ತು ದಂತ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ... « Previous Page 1 2 3 4 5 6 … 282 Next Page » ಜಾಹೀರಾತು