ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ 65ನೇ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಮಾಡೂರು ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಜಂಟಿ ಸಹಯೋಗದೊಂದಿಗೆ ಮಾತೃಶ್ರೀ ಕಾಂಪ್ಲೆಕ್ಸ್ ನಲ್ಲಿರುವ ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬ... ಮಂಗಳೂರು: ಕೆಲವೇ ತಾಸುಗಳಲ್ಲಿ ನಡೆಯಲಿರುವ ಪ್ರಧಾನಿ ರೋಡ್ ಶೋಗೆ ಅಂತಿಮ ಸಿದ್ದತೆ ಪೂರ್ಣ; ಕಡಲನಗರಿಯತ್ತ ಕೇಸರಿ ಪಡೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಕೆಲವೇ ತಾಸುಗಳಲ್ಲಿ ನಡೆಸಲಿರುವ ರೋಡ್ ಶೋಗೆ ಅಂತಿಮ ಸಿದ್ಧತೆ ನಡೆದಿದ್ದು, ಕೇಸರಿ ಪಡೆ... ‘ಉತ್ತರ ಕೊಡಿ ಮೋದಿ’: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ಮಂಗಳೂರು(reporterkarnataka.com):ರಾಜ್ಯಕ್ಕೆ ನೀಡಬೇಕಾದ ತೆರಿಗೆಯಲ್ಲಿ ವಂಚನೆ, ಜಿ.ಎಸ್.ಟಿಯಲ್ಲಿ ಮೋಸ, ಪ್ರವಾಹ ಮತ್ತು ಬರ ಪರಿಹಾರದ ಸಹಾಯನು ಧಾನವನ್ನು ನೀಡದೇ ವಂಚನೆ ಮಾಡಿ ಅನ್ಯಾಯ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ನಿಲುವು ಖಂಡಿಸಿ ಹಾಗೂ ಪ್ರಧಾನಿ ಮೋದಿ ನಡೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾ... ಇದು ರಾಷ್ಟ್ರೀಯ ಚುನಾವಣೆ; ದೇಶದ ಭದ್ರತೆಯೇ ಇಲ್ಲಿ ಮುಖ್ಯ: ಶಾಸಕ ಉಮಾನಾಥ ಕೋಟ್ಯಾನ್ ಮಂಗಳೂರು(reporterkarnataka.com): ಈ ಲೋಕಸಭಾ ಚುನಾವಣೆಯು ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆ. ಸ್ಥಳೀಯ ಚುನಾವಣೆಗಳ ವಿಚಾರಗಳೇ ಬೇರೆ. ರಾಷ್ಟ್ರೀಯ ಚುನಾವಣೆಯ ವಿಚಾರಗಳೇ ಬೇರೆ. ರಾಷ್ಟ್ರೀಯತೆಯ ಬಗ್ಗೆ, ದೇಶದ ನಾಯಕತ್ವದ ಬಗ್ಗೆ ಚಿಂತನೆ ಮಾಡಿ ಮತದಾನ ಮಾಡುವ ಸಂದರ್ಭವಿದು. ಇಲ್ಲಿ ಜಾತಿ- ಧರ್ಮದ ಆಧಾರ... ಯುವಕ – ಯುವತಿಯರಿಗೆ ಉದ್ಯೋಗ ಸೃಷ್ಟಿಯಾದರೆ ದೇಶ ಸದೃಢ: ಬಿಳಿನೆಲೆಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ... ಕಡಬ(reporterkarnataka.com): ಪ್ರತಿ ಯುವಕ - ಯುವತಿಯರಿಗೆ ಉದ್ಯೋಗ ಸಿಗಬೇಕು. ಪ್ರತಿ ಮನೆಯೂ ಸದೃಢಗೊಂಡಾಗ ಈ ಸಮಾಜ ಬಲಿಷ್ಠವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದ ಬಹಿರಂಗ ಚುನಾವಣಾ ... ಕಟೀಲು, ಬಪ್ಪನಾಡು, ಶಿಬರೂರು ದೇಗುಲಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಕಟೀಲು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಬೆಳಿಗ್ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಪ್ರಚಾರ ಕಾರ್ಯವನ್ನು ಆರಂಭಿಸಿದರು. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಶಿಬರೂರು ಕೊಡಮಣಿತ್ತಾಯ ದೈವಸ... ಎಲ್ಲ ರಂಗಗಳಲ್ಲಿ ವಿಫಲವಾದ ಕಾಂಗ್ರೆಸ್ ಸರಕಾರಕ್ಕೆ ಆಡಳಿತ ವಿರೋಧಿ ಅಲೆ: ಶಾಸಕ ಡಾ. ವೈ ಭರತ್ ಶೆಟ್ಟಿ ಮಂಗಳೂರು(reporterkarnataka.com): ಕಾಂಗ್ರೆಸ್ ಸರಕಾರ ಹಿಂದಿನ ವಿಧಾನಸಭಾ ಚುನಾವಣೆಯ ಗುಂಗಿನಿಂದಲೇ ಹೊರಬಂದಿಲ್ಲ. ರಾಷ್ಟ್ರೀಯ ಚಿಂತನೆ ಇಲ್ಲದ, ಜಾತಿ ಮತಗಳ ಸಂಕುಚಿತ ಮನಸ್ಥಿತಿಯಿಂದ ಮೇಲೇಳದ ಕಾಂಗ್ರೆಸ್ ಪದೇ ಪದೇ ಮುಗ್ಗರಿಸುತ್ತಿದೆ. ರಾಷ್ಟ್ರೀಯ ಚುನಾವಣೆಯ ರೀತಿಯಲ್ಲಿ ಎದುರಿಸಲು ಸಿದ್ಧವಾಗಿಯೇ ಇಲ... ಪಂಜ: ಪದ್ಮರಾಜ್ ಸಮ್ಮುಖದಲ್ಲಿ ಜೆಡಿಎಸ್ ಯುವ ಘಟಕ ಜಿಲ್ಲಾ ಉಪಾಧ್ಯಕ್ಷ ಪ್ರವೀಣ್ ಮುಂಡೋಡಿ ಕಾಂಗ್ರೆಸ್ ಸೇರ್ಪಡೆ ಪಂಜ(reporterkarnataka.com): ದಕ್ಷಿಣ ಕನ್ನಡವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ರೂಪಿಸುವುದೇ ನಮ್ಮ ಧ್ಯೇಯ. ಕೋಮು ದ್ವೇಷದ ಹಣೆ ಪಟ್ಟಿಯನ್ನು ತೆಗೆದು ಹಾಕುವುದು ಇಂದಿನ ಅನಿವಾರ್ಯತೆ ಕೂಡ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆ... ದ.ಕ. ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಯೋಜಕರ ನೇಮಕ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಪಕ್ಷದ ಮುಖಂಡರನ್ನು ಸಂಯೋಜಕರನ್... ಬಿಜೆಪಿ ದೀನ ದಲಿತರ ಪಕ್ಷ: ಮಾಜಿ ಶಾಸಕ ಕುಮಾರಸ್ವಾಮಿ ಹೇಳಿಕೆಗೆ ವಿನಯ್ ಹಳೆಕೋಟೆ ತಿರುಗೇಟು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಅಂಬೇಡ್ಕರ್ ಬದುಕಿದ್ದಾಗ ಅವರನ್ನು ಕಾಂಗ್ರೆಸ್ ಅವಮಾನಿಸಿದ್ದು. ಜನಸಂಘ, ಬಿಜೆಪಿ ಅವರ ತತ್ವ ಸಿದ್ಧಾಂತ ಮತ್ತು ಪಾಂಡಿತ್ಯವನ್ನು ವಿಶ್ವಕ್ಕೆ ಸಾರಿವೆ. ಬಿಜೆಪಿ ಪಕ್ಷವು ವಿಕಸಿತ ಭಾರತ... « Previous Page 1 2 3 4 5 6 … 203 Next Page » ಜಾಹೀರಾತು