ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ ವಿಷನ್ ಸಮಿತಿ ಅಧ್ಯಕ್ಷರಾಗಿ ಪ್ರೊ. ಡಾ. ಅಖ್ತರ್ ಹುಸೇನ್ ಮಂಗಳೂರು:(reporterkarnataka.com):ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ (State Oral Health Programme) ವಿಷನ್ ಸಮಿತಿಯ ಅಧ್ಯಕ್ಷರಾಗಿ ಪ್ರೊ. ಡಾ. ಅಖ್ತರ್ ಹುಸೇನ್, MDS, FDSRCPS (Glasgow) ಅವರನ್ನು ನೇಮಕ ಮಾಡಲಾಗಿ... ಜೆ ನಾರಾಯಣ ಅಂಚನ್ ನಿಧನ ಮಂಗಳೂರು(reporterkarnataka.com):ಜಪ್ಪಿನ ಮೊಗರು ಧೂಮಹಿತ್ಲು ನಿವಾಸಿ ಜೆ ನಾರಾಯಣ ಅಂಚನ್ ರವರು ಅಲ್ಪ ಕಾಲದ ಅಸ್ವಸ್ಥತೆಯಿಂದ ಆ.10ರಂದು ನಿಧನರಾದರು. ಜಪ್ಪಿನ ಮೊಗರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸ್ಥಾಪನೆಗೆ ಪ್ರಮುಖ ಕಾರಣಕರ್ತರಲ್ಲಿ ಒಬ್ಬರಾಗಿ. ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾಗ... ಸುಳ್ಯ | ಸಂಪಾಜೆ ಚೌಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಸುಳ್ಯ(reporterkarnataka.com): ಸಂಪಾಜೆ - ಮಾಣಿ ರಾಷ್ಟ್ರೀಯ ಹೆದ್ದಾರಿಯ ಚೌಕಿ ಬಳಿಯ ತಿರುವಿನಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಮೈಸೂರಿನತ್ತ ಗೇರುಬೀಜ ಸಾಗಿಸುತ್ತಿದ್ದ ಲಾರಿ ಸಂಪಾಜೆ ಚೌಕಿ ಬಳಿಯ ತಿರುವಿನಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ... ಮಂಗಳೂರು | ಕದ್ರಿ ಬಂಜನ್ ಆದಿ ಮೂಲಸ್ಥಾನದ ವತಿಯಿಂದ 60ಕ್ಕೂ ಹೆಚ್ಚು ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಗೌರವ ಮಂಗಳೂರು:(reporterkarnataka.com): ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಸುಮಾರು 60ಕ್ಕೂ ಹೆಚ್ಚು ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ ಸಮಾರಂಭ ಭಾನುವಾರ ಕದ್ರಿ ಬಂಜನ್ ಚಾವಡಿಯಲ್ಲಿ ನಡೆ... ಇತಿಹಾಸ ಹೇಳದ ಅದೆಷ್ಟೋ ವಿಷಯಗಳಿಗೆ ವೇದಿಕೆಯಾದ ಕೃತಿ: ಪ್ರೊ. ವಿಜಯ ಪೂಣಚ್ಚ ತಂಬಂಡ ಮಂಗಳೂರು(reporterkarnataka.com: ಇತಿಹಾಸ ಹೇಳದ ಅದೆಷ್ಟೋ ವಿಷಯಗಳನ್ನು ತೆರೆದಿಡುವ ‘ಅಂಡಮಾನ್ ಇತಿಹಾಸದೊಳಗೊಂದು ಪಯಣ’ ಕೃತಿ, ಅನುವಾದ ಕೃತಿಯೆಂಬ ಭಾವನೆ ಮೂಡಿಸದೆ ಓದುಗರನ್ನು ತನ್ನೊಂದಿಗೆ ಕರೆದೊಯ್ಯುತ್ತದೆ ಎಂದು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ. ವಿಜಯ ಪೂಣಚ್ಚ... ಪೊಲೀಸರ ಮಿಂಚಿನ ಕಾರ್ಯಾಚರಣೆ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷನ ಕೊಲೆ ಆರೋಪಿಯ ಬಂಧನ ಉಡುಪಿ(reporterkarnataka.com) ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಸಂಜೆ ಹಾಡಹಗಲೇ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿಯ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಪೊಲೀಸರು ಆರೋಪಿ ರಾಜು ಎಂಬಾತನನ್ನು ಬಂಧಿಸಿದ್ದಾರೆ. ಈ ವ... *ಸಂಪಾಜೆ | ಕಡಮಕಲ್ಲು ಮೀಸಲು ಅರಣ್ಯದಲ್ಲಿ ಕಾಟಿ ಬೇಟೆ: ಇಬ್ಬರ ಬಂಧನ* ಗಿರಿಧರ್ ಕೊಂಪುಳಿರ ಸುಳ್ಯ info.reporterkarnataka@gmail.com ಸಂಪಾಜೆ ಬಳಿಯ ಮಂಗಳೂರು ಉಪ ವಿಭಾಗದ ಸುಳ್ಯ ಅರಣ್ಯ ವಲಯದ ಪೂಮಾಲೆ ರಕ್ಷಿತಾ ಅರಣ್ಯದಲ್ಲಿ ಕಾಡುಕೋಣ (ಕಾಟಿ ) ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಸಂದರ್ಭ ಖಚಿತ ಮಾಹಿತಿ ಮೆರೆಗೆ ಕೊಡಗು ಸಂಪಾಜೆ ವಲಯ ಅರಣ್ಯ ಇಲಾಖೆ ದಾಳಿ ನಡೆಸಿ ಮಾ... ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರ ಚದುರಂಗ ಪಂದ್ಯಾಟ ಉದ್ಘಾಟನೆ ಮಂಗಳೂರು (reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಉತ್ತರ ವಲಯ ಹಾಗೂ ಬೋಳಾರಿನ ಸಂತ ಆನ್ಸ್ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 2026- 27 ನೇ ಸಾಲಿನ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲ... ಪಾಂಡೇಶ್ವರದ ಕಾಲೇಜಿನಲ್ಲಿ ರ್ಯಾಗಿಂಗ್: ಇಬ್ಬರು ಕಿರಿಯ ವಿದ್ಯಾರ್ಥಿಗಳಿಗೆ 6 ಮಂದಿ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ ಮಂಗಳೂರು(reporterkarnataka.com): ನಗರದ ಪಾಂಡೇಶ್ವರದ ಕಾಲೇಜಿವೊಂದರಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಕಪ್ಪು ಬಣ್ಣದ ಶೂ ಧರಿಸಿದ್ದ ವಿಚಾರಕ್ಕೆ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ... ಆ.9ರಂದು ಕದ್ರಿ ಬಂಜನ್ನಲ್ಲಿ ಮೂಲ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರ ನಾರಿಯರಿಗೆ ಗೌರವ ಸಮಾರಂಭ ಮಂಗಳೂರು:(Reporterkarnataka.com):ದೇಶದ ರಕ್ಷಣೆಗಾಗಿ ಸೇವೆ ಸಲ್ಲಿಸಿದ ಕುಲಾಲ ಸಮುದಾಯದ ನಿವೃತ್ತ ವೀರ ಯೋಧರು ಹಾಗೂ ವೀರ ನಾರಿಯರನ್ನು ಗೌರವಿಸುವ ವಿಶೇಷ ಸಮಾರಂಭವು ಆಗಸ್ಟ್ 9ರಂದು ಕದ್ರಿ ಬಂಜನ್ ಚಾವಡಿಯಲ್ಲಿ ನಡೆಯಲಿದೆ. ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರ (ರಿ.) ವತಿಯಿಂ... « Previous Page 1 2 3 4 5 6 … 350 Next Page » ಜಾಹೀರಾತು