ಜೆಪ್ಪುಮಹಾಕಾಳಿಪಡ್ಫು ಮೊಯ್ಲಿ ಕೆರೆಯಲ್ಲಿ ಕೃತಕ ನೆರೆ: ಸ್ಥಳೀಯ ಮನೆ ಕಂಪೌಂಡು ಕುಸಿತ; ಉಸ್ತುವಾರಿ ಸಚಿವರು, ಶಾಸಕರು ಎಚ್ಚೆತ್ತುಕೊಳ್ಳಲಿ ಮಂಗಳೂರು(reporterkarnataka com): ಜೆಪ್ಪು ಮಹಾಕಾಳಿಪಡ್ಫು ಶೆಟ್ಟಿಬೆಟ್ಟು ಸಮೀಪ ರೈಲ್ವೆ ಅಂಡರ್ಪಾಸ್ ಕಾಮಗಾರಿ ಮತ್ತು ಸ್ಮಾರ್ಟ್ ಸಿಟಿ ರಸ್ತೆ ಕಾಮಗಾರಿ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದು, ಪ್ರಸ್ತುತ ಸುರಿಯುತ್ತಿರುವ ಅಲ್ಪ ಪ್ರಮಾಣದ ಮಳೆಗೆ ಸ್ಥಳೀಯ ಪರಿಸರದಲ್ಲಿ lನೀರು ನಿಂತು ವಿವಿಧ ರೀ... Mangaluru | ದ.ಕ. ಜಿಲ್ಲೆ: ಜೂ.1ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇಧ; 61 ದಿನಗಳ ಕಾಲ ಫಿಶಿಂಗ್ ಸ್ತಬ್ದ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ... ಬೆಳ್ತಂಗಡಿ: ‘ತೆಲಿಕೆದ ಬೊಳ್ಳಿ’ ಅರವಿಂದ್ ಬೋಳಾರ್ ಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಿಂದ ಸನ್ಮಾನ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಅವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ. ಜನ ಇಲ್ಲದಿದ್ದರೆ ನಾನಿಲ್ಲ. ನಗು ಇ... ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ: ಪ್ರಭಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಂಗಳೂರು(reporterkarnataka.com): ನಗರದ ಹೃದಯ ಭಾಗದಲ್ಲಿರುವ ಹಳೆ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ ಸಂಕೀರ್ಣವನ್ನು ಹೈಕೋರ್ಟ್ ಸಂಚಾರಿ ಪೀಠಕ್ಕೆ ಮೀಸಲಿಡುವಂತೆ ಒತ್ತಾಯಿಸಿ ಪ್ರಭಾರ ಜಿಲ್ಲಾಧಿಕಾರಿ ಆನಂದ್ ಕೆ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕ... Mangaluru | ವಿಮಾನ ದುರಂತ: ಮಡಿದವರ ಸ್ಮರಣಾರ್ಥ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಮಂಗಳೂರು(reporterkarnataka.com): 2010ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಘಟನೆಯ ಸ್ಮರಣಾರ್ಥ ಗುರುವಾರ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು. ನಗರದ ಕೂಳೂರು - ತಣ್ಣೀರುಬಾವಿ ರಸ್ತೆಯಲ್ಲಿ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣೆಗ... ಕರಾವಳಿ ಜಿಲ್ಲೆಗಳ ಮಳೆಹಾನಿ ಕುರಿತು ಸಿಎಂ, ಸಚಿವರ ಜತೆ ಚರ್ಚೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗಿದ್ದು ಬಿಟ್ಟರೆ ದೊಡ್ಡದಾದ ಅನಾಹುತಗಳು ನಡೆದ ವರದಿಯಾಗಿರುವುದಿಲ್ಲ. ಹೀ... ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: ಜಿಲ್ಲಾ ಸಹಕಾರ ಭಾರತಿ ಸಂಸ್ಥೆಯ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನೆ ಮಂಗಳೂರು(reporterkarnataka.com): ಇತ್ತೀಚೆಗೆ ನಡೆದ ದ. ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿಯ ವಿಜೇತ ಅಭ್ಯರ್ಥಿಗಳನ್ನು ಮಂಗಳೂರು ಮಹಾನಗರ ಜಿಲ್ಲೆ ಮತ್ತು ಸಹಕಾರ ಭಾರತಿ ದ. ಕ. ಜಿಲ್ಲೆಯ ವತಿಯಿಂದ ನಗರದ ಕ್ಯಾಂಪ್ಕೊ ಸಭಾ ಭವನ... ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧಾ ಕೂಟ ; ಕೆ.ಎಮ್.ಸಿ. ಮಣಿಪಾಲ್ ತಂಡಕ್ಕೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ... ಮಂಗಳೂರು(reporterkarnataka.com) ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕಿಮ್ಸ್ ಪಿ.ಜಿ. ಮೆಡಿಕ... ಉಸ್ತುವಾರಿ ಸಚಿವರ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ಮೇಲೆ ಎಫ್ ಐಆರ್ ಮಂಗಳೂರು(reporterkarnataka.com): ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಮತ್ತು ಜಿಲ್ಲಾ ಉಸ್ತು... Bantwala | ಕಡೇಶಿವಾಲಯ- ಅಜಿಲಮೊಗರು ಸೇತುವೆ ಕಾಮಗಾರಿ ವಿಳಂಬ: ಶಾಸಕ ರಾಜೇಶ್ ನಾಯ್ಕ್ ಗರಂ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ನೇತ್ರಾವತಿ ನದಿಗೆ ಅಜಿಲಮೊಗರು ಐತಿಹಾಸಿಕ ಮಸೀದಿಯಿಂದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ಕಡೇಶ್ವಾಲ್ಯದ ಮೂಲಕ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಗಡಿಯಾರ ಎಂಬಲ್ಲಿ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿಯು ಕೆಲವು ... « Previous Page 1 …40 41 42 43 44 … 314 Next Page » ಜಾಹೀರಾತು