ಉಪ್ಪಿನಂಗಡಿ: ಬೀಡಿ ಕಂಪನಿ ಮಾಲೀಕರ ಮನೆಗೆ ಐಟಿ ದಾಳಿ; ಕಡತಗಳ ಪರಿಶೀಲನೆ ಉಪ್ಪಿನಂಗಡಿ(reporterkarnataka.com): ಇಲ್ಲಿಗೆ ಸಮೀಪದ ಪೆರ್ನೆಯ ಬೀಡಿ ಕಂಪನಿ ಮಾಲೀಕರೊಬ್ಬರ ಮನೆಗೆ ಆದಾಯ ತೆರಿಗೆ ದಾಳಿ ನಡೆಸಿದೆ. ಅನಿತಾ ಬೀಡಿ ವರ್ಕ್ ಕಂಪೆನಿ ಮಾಲೀಕರ ಮನೆಗೆ ಈ ದಾಳಿ ನಡೆಸಲಾಗಿದೆ. ಅನಿತಾ ಬೀಡಿ ವರ್ಕ್ಸ್ ಮಾಲೀಕರ ಮಹಮ್ಮದ್ ಆಲಿ ಯಾನೆ ಮಮ್ಮು ಅವರ ಮನೆಗೆ ಐಟಿ ಅಧಿಕಾರಿಗಳು ದಾ... ಶೌರ್ಯ ಜಾಗರಣಾ ರಥಯಾತ್ರೆ: ಬಂಟ್ವಾಳದಲ್ಲಿ ಬೃಹತ್ ಜಾಗೃತ ಹಿಂದೂ ಸಮಾಜೋತ್ಸವ ಬಂಟ್ವಾಳ(reporterkarnataka.com): ಭಾರತ ಟಿಪ್ಪುಸುಲ್ತಾನ್, ಔರಂಗಜೇಬ್ ರಂತಹ ಲೂಟಿಕೋರರ ಭೂಮಿಯಲ್ಲ,ಇದು ಶ್ರೀರಾಮ, ಶಿವಾಜಿ ಮಹಾರಾಜರಂತ ಮಹಾಪುರುಷರು ಜನ್ಮತಾಳಿದ ಭೂಮಿ ಎಂದು ಸಾಧ್ವಿ ದೇವಿ ಸರಸ್ವತಿ ಜೀ ಹೇಳಿದರು. ವಿಶ್ವ ಹಿಂದೂ ಪರಿಷತ್ ಸ್ಥಾಪನೆಯಾಗಿ 60ನೇ ವರ್ಷಕ್ಕೆ ಕಾಲಿಡುತ್ತಿರುವ ಸಂಭ್ರಮದಲ್... ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ: ಪೊಲೀಸ್ ಕಮಿಷನರ್ ನೇತೃತ್ವದ ತಂಡ ಪ್ರಥಮ, ಎಸ್ಪಿ ತಂಡ ದ್ವಿತೀಯ ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಭಾನುವಾರ ನಡೆದ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಸುತ್ತಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಮತ್ತು ದ.ಕ. ಜಿಲ್ಲಾ ಎಸ್ಪಿ ನೇತೃತ್ವದ ತಂಡದ ನಡುವೆ ನಡೆದು ಪೊಲೀಸ್ ಆಯುಕ್ತರ ನೇತೃತ... ಸುರತ್ಕಲ್: ಜೆಡಿಎಸ್ ನಿಂದ ಕಾಂಗ್ರೆಸ್ಸಿಗೆ ಸಾಮೂಹಿಕ ವಲಸೆ; ಇನಾಯತ್ ಅಲಿ ನೇತೃತ್ವದಲ್ಲಿ ಸೇರ್ಪಡೆ ಸುರತ್ಕಲ್(reporterkarnataka.com): ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಬ್ಲಾಕ್ ವ್ಯಾಪ್ತಿಯ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಜೆಡಿ... ಖ್ಯಾತ ಸ್ತ್ರೀವೇಷಧಾರಿ ಮೂರೂರು ವಿಷ್ಣು ಭಟ್ ನಿಧನ: 4 ದಶಕಗಳ ಕಲಾ ಸೇವೆಗೆ ಮಂಗಳ ಕಾರವಾರ(reporterkarnataka.com): ಬಡಗು ನಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ (65) ಇಂದು ಉತ್ತರ ಕನ್ನಡದ ಸಿದ್ಧಾಪುರದಲ್ಲಿ ನಿಧನ ಹೊಂದಿದರು. ಗುಂಡುಬಾಳ, ಅಮೃತೇಶ್ವರೀ, ಹಿರೇಮಹಾಲಿಂಗೆಶ್ವರ, ಶಿರಸಿ, ಪೆರ್ಡೂರು, ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮೇಳಗಳಲ್ಲಿ ನಾಲ್ಕು ದಶಕಗ... 9ರಿಂದ 6 ದಿನಗಳ ಕಾಲ ದ.ಕ. ಜಿಲ್ಲೆಯಾದ್ಯಂತ ಪರಿಣಾಮಕಾರಿ ಇಂದ್ರಧನುಷ್ 5.0 ಕಾರ್ಯಕ್ರಮ ಪ್ರಾರಂಭ ಮಂಗಳೂರು(reporterkarnataka.com): ಪರಿಣಾಮಕಾರಿ ಇಂದ್ರಧನುಷ್ ಕಾರ್ಯಕ್ರಮವು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಮುಂದುವರಿದ ಭಾಗವಾಗಿದ್ದು, ಅಗತ್ಯವಿರುವ ರೋಗನಿರೋಧಕ ಲಸಿಕೆಯಿಂದ ಭಾಗಶಃ ಪೂರ್ಣ ಪ್ರಮಾಣದಲ್ಲಿ ಬಿಟ್ಟು ಹೋದ ಮತ್ತು ಲಸಿಕಾ ವಂಚಿತ ಗರ್ಭಿಣಿಯರು ಮತ್ತು ಮಕ್ಕಳನ್ನು ಗುರುತಿಸಿ ಪೂರ್ಣ ಪ್ರಮ... ಭರದಿಂದ ಸಾಗಿದೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ: ಸುಮಾರು 7 ಕೋಟಿ ವೆಚ್ಚದ ಯೋಜನೆ ಬಂಟ್ವಾಳ(reporterkarnataka.com): ನೇತ್ರಾವತಿ ಕಿನಾರೆಯಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಮಾರು 7 ಕೋಟಿ ರೂ.ವೆಚ್ಚದಲ್ಲಿ ಭರದಿಂದ ನಡೆಯುತ್ತಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಈಗಾಗಲೇ ಪ್ರಧಾನ ಗರ್ಭಗುಡಿ, ತೀರ್ಥಮ... ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ನಿವೃತ್ತರಾದ ಅಬ್ದುಲ್ ಖಾದರ್ ಅವರಿಗೆ ಬೀಳ್ಕೊಡುಗೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಲಯ ಕಚೇರಿ ವತಿಯಿಂದ ಸಹಾಯಕ ಕಾರ್ಯ ಪಾಲಕ ಅಭಿಯಂತರರಾಗಿ ನಿವೃತ್ತಿ ಹೊಂದಿದ ಅಬ್ದುಲ್ ಖಾದರ್ ಡಿ. ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಸುರತ್ಕಲ್ ಲಯನ್ ಸೇವಾ ಮಂದಿರದಲ್ಲಿ ಏರ್ಪಡಿಸಲಾಯಿತು. ಕ... ಬಂಟ್ವಾಳ: ಮದರ್ ವೆರೋನಿಕಾ ದ್ವಿಶತಮಾನ ಜನ್ಮದಿನದ ನೆನಪಿಗಾಗಿ ರಕ್ತದಾನ ಶಿಬಿರ ಬಂಟ್ವಾಳ(reporterkarnataka.com): ಅಪೊಸ್ತೋಲಿಕ್ ಕಾರ್ಮೆಲ್ ಸಂಸ್ಥಾಪಕಿ ಮದರ್ ವೆರೋನಿಕಾ ಇವರ ದ್ವಿ ಶತಮಾನ ಜನ್ಮದಿನದ ನೆನಪಿಗಾಗಿ ರಕ್ತದಾನ ಶಿಬಿರವನ್ನು ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್ ಕಾರ್ಮೆಲ್ ಕಾಲೇಜ್ ಮೊಡಂಕಾಪು , ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್, ಮಂಗಳೂರು, ಇನ್ಫ್ಯಾಂಟ್ ... ನಿವೇಶನ ರಹಿತ 33 ಕೊರಗ ಕುಟುಂಬಗಳಿಗೆ ಮಂಜೂರಾದ ನಿವೇಶನ 5 ವರ್ಷ ಕಳೆದರೂ ಹಸ್ತಾಂತರಕ್ಕೆ ಬಾಕಿ: ಪಾಲಿಕೆ ಎದುರು ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮತ್ತು ಅಧಿಕಾರಿಗಳು ಜಿಲ್ಲೆಯ ಮೂಲ ನಿವಾಸಿಗಳಾಗಿರುವ ಆದಿವಾಸಿ ಕೊರಗ ಸಮುದಾಯದ ಬಗ್ಗೆ ಮಾನವೀಯ ನೆಲೆಯಿಂದ ಕಾರ್ಯಾಚರಿಸುವುದು ಸಂವಿಧಾನದ ಆಶಯವಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ... « Previous Page 1 …40 41 42 43 44 … 206 Next Page » ಜಾಹೀರಾತು