ನಂಜನಗೂಡಿನಲ್ಲಿ ಮಧ್ಯವರ್ಜನ ಶಿಬಿರ ಉದ್ಘಾಟನೆ: 60ಕ್ಕೂ ಹೆಚ್ಚು ಮಧ್ಯ ವ್ಯಸನಿಗಳು ನೋಂದಣಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmal.com ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಮತ್ತು ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಅನುರಾಗ ಸೇವಾ ಟ್ರಸ್ಟ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ... ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಹೇಳಿಕೆ: ಜಿಎಂ ಸ್ಪಷ್ಟಿಕರಣ ಮಂಗಳೂರು(reporterkarnataka.com): ಸಾಮಾಜಿಕ ಜಾಲ️ತಾಣದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷರ ಹೆಸರು ಬಳಸಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಸ್ಪಷ್ಟಿಕರಣವನ್ನು ಈ ಕೆಳಗಿನಂತೆ ನೀಡಲಾಗಿದೆ. ವ್ಯಕ್ತಿಯೊಬ್ಬರು ಎಂ.ಸಿ.ಸಿ. ಬ್ಯಾಂಕಿನಿಂದ ಸಾಲ️ವನ್ನು ಪಡೆದಿದ್ದು, ಕ್ಲಪ್ತ ಸಮಯದಲ್ಲಿ ಮರುಪಾವತಿ ಮ... ಸಕಲೇಶಪುರ: ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಮರ ವಶ ಸಕಲೇಶಪುರ (reporterkarnataka.com): ಸಕಲೇಶಪುರ ತಾಲೂಕಿನ ಕಸಬಾ ಹೋಬಳಿ ಆನೆಮಹಲ್ ಗ್ರಾಮದ ಹತ್ತಿರ ಬಿ. ಎಂ. ರಸ್ತೆಯಲ್ಲಿ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಇಲಾಖೆಯವ ಪರವಾನಗಿ ಇಲ್ಲದೆ ಅಕ್ರಮವಾಗಿ 19.278 ಘನ ಮೀಟರ್ ನಷ್ಟ... ಕದ್ರಿಪಾರ್ಕ್ನಲ್ಲಿ ನಾಳೆ ಮತ್ತೆ ಬೃಹತ್ ವೈನ್ ಮೇಳ: ಹೊಸ ಹೊಸ ಪಾನೀಯಗಳ ಪ್ರದರ್ಶನ ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ನಲ್ಲಿ ಕಳೆದ ವಾರ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆಯಲ್ಲಿ ಡಿ.15ರಂದು ಮತ್ತೆ ಮೇಳ ಆಯೋಜಿಸಲಾಗಿದೆ. ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್... ಬರೇ ಕೇಂದ್ರದ ಅನುದಾನದಿಂದ ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್ ಅಭಿವೃದ್ಧಿ ಅಸಾಧ್ಯ: ಸರಕಾರದ ಗಮನ ಸೆಳೆದ ಶಾಸಕ ಕಾಮತ್ ಬೆಳಗಾವಿ(reporterkarnataka.com):ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡು... ತೀರ್ಥಹಳ್ಳಿ ಪೊಲೀಸ್ ಕಾನ್ ಸ್ಟೇಬಲ್ ಹೃದಯಾಘಾತಕ್ಕೆ ಬಲಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್ ಹೃದಯಘಾತದಿಂದ ನಿಧನರಾಗಿದ್ದಾರೆ. ಪರಶುರಾಮ್ (43) ವರ್ಷ ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ... ಡಿ.17: ಯಕ್ಷ ಪ್ರತಿಭೆ ಮಂಗಳೂರು 16ನೇ ವರ್ಷದ ಸಂಭ್ರಮ; ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣೆ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಯಕ್ಷ ಪ್ರತಿಭೆ ಮಂಗಳೂರು ಇದರ 16ನೇ ವರ್ಷದ ಸಂಭ್ರಮ, ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣೆ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ.17ರಂದು ಸಂಜೆ 5:45ರಿಂದ ನಗರದ ಮಂಗಳಾದೇವಿ ದೇವಸ್ಥಾನದ ಮುಂಭಾಗ ನಡೆಯಲಿದೆ ಎಂದು ಸಂಘಟನೆ ಅಧ್ಯಕ್ಷ ಸಂಜಯ್ ಕುಮಾರ್... ಎಸ್ ಡಿಎಂ ಲಾ ಕಾಲೇಜಿಗೆ ಸುವರ್ಣ ಮಹೋತ್ಸವ ಸಂಭ್ರಮ: ಡಿ.14ರಂದು ಸ್ಥಾಪಕರ ದಿನಾಚರಣೆ; 15ರಂದು ಪೂರ್ವ ವಿದ್ಯಾರ್ಥಿಗಳ ಪುನರ್ ಮಿಲನ ಮಂಗಳೂರು(reporterkarnataka.com): ನಗರದ ಕೊಡಿಯಾಲ್ ಬೈಲಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸುವರ್ಣ ಮಹೋತ್ಸವದ ಸಂಭ್ರಮ ಡಿ.14 ಮತ್ತು 15ರಂದು ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆಯಲಿದೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ತಾರಾನಾಥ್ ... ಜನಪರ ಹೋರಾಟ ಹತ್ತಿಕ್ಕುವ ಆರೋಪ: ಪೊಲೀಸ್ ಕಮೀಷನರ್ ವರ್ಗಾವಣೆ ಆಗ್ರಹಿಸಿ ಕಾವೂರಿನಲ್ಲಿ ಪ್ರತಿಭಟನೆ ಮಂಗಳೂರು(reporterkarnataka.com):ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಾಕಾರರ ಮೇಲೆ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ... ವಿಶ್ವ ದರ್ಜೆಯ ಸೌಲಭ್ಯ ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟಬಲ್ ಆಸ್ಪತ್ರೆ ಆರಂಭ *ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಒಳಗೊಂಡಂತೆ ವೆಚ್ಚ-ಮುಕ್ತ ಸೌಲಭ್ಯವುಳ್ಳ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ರೋಗಿಗಳ ಸೇವೆಗೆ ಸಜ್ಜು* ಕುಂದಾಪುರ(reporter Karnataka.com): ದತ್ತಿ ಕಣ್ಣಿನ ಆಸ್ಪತ್ರೆ ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾ... « Previous Page 1 …53 54 55 56 57 … 296 Next Page » ಜಾಹೀರಾತು