Karavali | ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿಯೇ ಸಿರಿ: ಲೇಖಕಿ ಭುವನೇಶ್ವರಿ ಹೆಗಡೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕರಾವಳಿ ಪ್ರದೇಶದಲ್ಲಿ ಸತ್ಯ- ಧರ್ಮ - ನ್ಯಾಯಗಳ ಪ್ರಖರ ಪ್ರತಿಪಾದಕಿಯಾಗಿ ಸ್ತ್ರೀಯರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೊತ್ತಿಸಿದ ದೇವತೆಯೇ ಸಿರಿ. ಮಹಿಳೆಯರ ಆತ್ಮಸ್ಥೈರ್ಯವನ್ನು ಸದಾ ಪ್ರೇರೇಪಿಸುವ ಶಕ್ತಿ, ಇಲ್ಲಿಯ ನಂಬಿಕೆಯ ದೈ... College Student Missing | ದಿಗಂತ್ ನಾಪತ್ತೆ ಪ್ರಕರಣ: ಎಬಿವಿಪಿಯಿಂದ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ ಮಂಗಳೂರು(reporterkarnataka.com):ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ನಗರದ ಮಿನಿ ವಿಧಾನ ಸೌಧ ಮುಂಭಾಗ ಪ್ರತಿಭಟನೆ ನಡೆಯಿತು. ದಿಗಂತ್ ಪ್ರಕರಣದಲ್ಲಿ ರಾಜ್ಯ ಸರಕಾರ ಕಣ್ಣುಮುಚ್ಚಿ ಕೂತಿದೆ. ರಾಜ್ಯ ಸರಕಾರಕ್ಕೆ ಹಾಗೂ ಗೃಹ ಇಲಾಖೆಗೆ ಧಿಕ... Govt Hospital | ಖಾಸಗಿ ಸಹಭಾಗಿತ್ವದಲ್ಲಿ ಮಂಗಳೂರಿನ ವೆನ್ಲಾಕ್, ಲೇಡಿಗೋಶನ್ ಆಸ್ಪತ್ರೆಗಳ ಇನ್ನಷ್ಟು ಅಭಿವೃದ್ಧಿ: ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com):ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರ ಮಂಗಳೂರಿನ ವೆನ್ ಲಾಕ್ ಹಾಗೂ ಲೇಡಿ ಗೋಶನ್ ಆಸ್ಪತ್ರೆಗಳನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಿ, ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯ... ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಚಾಲನೆ ಬೆಳ್ತಂಗಡಿ(reporterkarnataka.com): ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾ... Diamond Fest | ಪುತ್ತೂರು ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ಗೆ ಚಾಲನೆ ಪುತ್ತೂರು(reporterkarnataka.com): ಚಿನ್ನ,ವಜ್ರಾಭರಣಗಳಲ್ಲಿ ಸದಾ ಹೊಸತನವನ್ನು ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಜ್ಯುವೆಲ್ಸ್ನಲ್ಲಿ ಈ ವರ್ಷದ ಡೈಮಂಡ್ ಫೆಸ್ಟ್ಗೆ ಮಾ.3ರಂದು ಚಾಲನೆ ನೀಡಲಾಯಿತು. ಪುತ್ತೂರು ಸಾಯ ಎಂಟರ್ಪ್ರೈಸಸ್ ಮಳಿಗೆಯ ಮಾಲಕಿ ಸಂಧ್ಯಾ ಸಾಯರವರು ದೀಪ... BJP Protest | ಕಾಂಗ್ರೆಸ್ನ ಅಂತ್ಯ ಕರ್ನಾಟಕದಿಂದಲೇ ಆರಂಭವಾಗಲಿದೆ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅಧಿಕಾರ ಶಾಶ್ವತ ಅಲ್ಲ. ಸತ್ಯ- ನ್ಯಾಯ- ಧರ್ಮದಲ್ಲಿ ನಡೆದರೆ ಮಾತ್ರ ಜನರ ಪ್ರೀತಿ ಸಿಗಬಹುದು. ಕಾಂಗ್ರೆಸ್ನ ಅಂತ್ಯ ಕರ್ನಾಟಕದಿಂದಲೇ ಆರಂಭವಾಗಲಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಶಾಸಕ ವೇದವ್ಯಾಸ ಕಾಮತ್ ಅವರ... MCC ATM | ಬ್ರಹ್ಮಾವರದಲ್ಲಿ ಎಂಸಿಸಿ ಬ್ಯಾಂಕಿನ ಎಟಿಎಂ ಉದ್ಘಾಟನೆ ಉಡುಪಿ(reporterkarnataka.com): ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, 10 ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಮ್ ಉದ್ಘಾಟಣಾ ಸಮಾರಂಭ 2025 ಮಾರ್ಚ್ 3ರಂದು ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಂಸಿಸಿ ಬ್ಯಾಂಕಿನ 8ನೇ ಎಟಿಎಂ ಅನ್ನು ... Co- Operative | ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ನೂತನ ಅಧ್ಯಕ್ಷ ಕೆ.ಎಂ. ನಾಗರಾಜು, ಉಪಾಧ್ಯಕ್ಷ ಎಂ. ನಂಜುಂಡಸ್ವಾಮಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೆಎಂ ನಾಗರಾಜು ಹಾಗೂ ಉಪಾಧ್ಯಕ್ಷರಾಗಿ ಎಂ ನಂಜುಂಡಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ. ಅವಧಿ ಮುಗಿದು ತೆರವಾಗಿದ್ದ ಅಧ್ಯಕ್ಷ ಮತ್ತು ... Go Green | ಹಸಿರು ಫೌಂಡೇಶನ್ ಹಾಗೂ ಪರಿಸರ ಪ್ರೇಮಿಗಳಿಂದ ಸ್ವಚ್ಛತಾ ಅಭಿಯಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಹಸಿರು ಫೌಂಡೇಶನ್ (ರಿ) ವತಿಯಿಂದ ಮಾರ್ಚ್ 3, 2025 ಸೋಮವಾರ ಬೆಳಗ್ಗೆ 10.30ಕ್ಕೆ ಬಣಕಲ್ ಪೊಲೀಸ್ ಠಾಣೆ ಸರ್ಕಲ್ ನಿಂದ ಚಾರ್ಮಾಡಿ ವರೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಮಹತ... Belman MCC Bank | ಎಂಸಿಸಿ ಬ್ಯಾಂಕ್ 19ನೇ ಶಾಖೆ ಬೆಳ್ಮಣ್ ನಲ್ಲಿ ಲೋಕಾರ್ಪಣೆ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಬೆಳ್ಮಣ್ ನಲ್ಲಿ ಆದಿತ್ಯವಾರ ಲೋಕಾರ್ಪಣೆಗೊಂಡಿತು. ಬೆಳ್ಮಣ್ ಚರ್ಚ್ ಧರ್ಮಗುರು ಫೆಡ್ರಿಕ್ ಮಸ್ಕರೇನಸ್ ಅವರು ದೀಪ ಬೆಳಗಿಸುವ ಮೂಲಕ ನೂತನ ಬ್ಯಾಂಕ್ ಉದ್ಘಾಟಿಸಿ ಶುಭ ಹಾರೈಸಿದರು. ಬಳಿಕ ಆಶೀರ್ವಚನದ ನುಡಿಗಳ... « Previous Page 1 …56 57 58 59 60 … 314 Next Page » ಜಾಹೀರಾತು