Mangaluru | ಕೆಲರಾಯ್ ಸೈಂಟ್ ಆ್ಯನ್ಸ್ ಚರ್ಚ್ ನಲ್ಲಿ ‘ಕೊಂಕಣಿ ಸಂಭ್ರಮ್ 25’ ಮಂಗಳೂರು(reporterkarnataka.com): ಮಂಗಳೂರಿನ ಕೆಲರಾಯ್ ಸೈಂಟ್ ಆ್ಯನ್ಸ್ ಚರ್ಚ್ ನಲ್ಲಿ 'ಕೊಂಕಣಿ ಸಂಭ್ರಮ್ 25' ಕಾರ್ಯಕ್ರಮ ಭಾನುವಾರ ನಡೆಯಿತು. ಕೆಲರಾಯ್ ಚರ್ಚ್ ನ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ'ಕೋಸ್ತಾ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಭಾಷೆಯನ್ನು ಮನೆಯಲ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡುವ“ಸಾಧನಾ ಪ್ರಶಸ್ತಿ” ಬಂದಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.... ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ: ಸೆಪ್ಟೆಂಬರ್ 5ರಂದು ಜೈನ ಭವನದಲ್ಲಿ ಓಣಂ ಸದ್ಯ! ಪುತ್ತೂರು(reporterkarnataka.com):ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದ ಹೋಮ್ಲಿ ಬೈಟ್ಸ್ ಇದೀಗ.ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಓಣಂ ಹಬ್ಬದ ಪ್ರಯುಕ್ತ ಓಣಂ ಸದ್ಯ ಆಯೋಜಿಸಿದೆ. ತಿರುವೊಣಂ ದಿನವಾದ ಸೆಪ್ಟೆಂಬರ್... Kasaragod | ಮಣಿಯಂಪಾರೆ ಚರ್ಚ್ ನಲ್ಲಿ ಮೊಂತಿ ಹಬ್ಬದ ನೊವೇನಾ ಪ್ರಾರ್ಥನೆ ಆರಂಭ ಕಾಸರಗೋಡು(reporterkarnataka.com): ಕಾಸರಗೋಡು ಜಿಲ್ಲೆಯ ಮಣಿಯಂಪಾರೆ ಸಂತ ಲಾರೆನ್ಸ್ ಚರ್ಚ್ ನಲ್ಲಿ ಸೆಪ್ಟೆಂಬರ್ 8ರಂದು ನಡೆಯಲಿರುವ ಮೊಂತಿ ಹಬ್ಬದ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ಪ್ರಾರ್ಥನೆ ಆಗಸ್ಟ್ 30ರಂದು ಆರಂಭಗೊಂಡಿದೆ. ಚರ್ಚಿನ ಧರ್ಮಗುರು ವಂದನೀಯ ಫಾ. ನೆಲ್ಸನ್ ದಲ್ಮೆಡಾ ಅವರ ನೊವೇನಾ ಪ... ಕ್ಯಾಥೊಲಿಕ್ ಧರ್ಮಗುರು, ವೈಸಿಎಸ್, ವೈಎಸ್ಎಂ ಮಾಜಿ ರಾಷ್ಟ್ರೀಯ ನಿರ್ದೇಶಕ ಫಾ. ವಿನ್ಸೆಂಟ್ ಮೊಂತೇರೊ ನಿಧನ ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಗುರು, ಯಂಗ್ ಕ್ರಿಶ್ಚಿಯನ್ ಸ್ಟೂಡೆಂಟ್ಸ್ (ವೈಸಿಎಸ್) ಮತ್ತು ಯಂಗ್ ಸ್ಟೂಡೆಂಟ್ಸ್ ಮೂವ್ಮೆಂಟ್ (ವೈಎಸ್ಎಂ) ಸಂಘಟನೆಗಳ ಮಾಜಿ ರಾಷ್ಟ್ರೀಯ ನಿರ್ದೇಶಕ ಹಾಗೂ ವೈಸಿಎಸ್ ಸಂಘಟನೆಯ ಏಶಿಯಾ ವಿಭಾಗದ ಚಾಪ್ಲೈನ್ ಆಗಿ ಸೇವೆ ಸಲ್ಲಿಸಿದ್... ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ ಮಂಗಳೂರು(reporterkarnataka.com): ನಗರದ ಬೆಂದೂರ್ವೆಲ್ ನಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ಪ್ರಸ್ತುತ ಸೊಸೈ... ಶ್ರೀ ರಾಮ ರಕ್ಷಾ ಸ್ತೋತ್ರ ಪಠನೆ ಪ್ರತಿಯೊಬ್ಬರ ಜೀವನಲ್ಲಿ ಅಳವಡಿಸಿಕೊಳ್ಳಬೇಕು: ದಿವ್ಯ ತೇಜ್ ಕುಮಾರ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಕುಶಾಲನಗರದ ವಿವೇಕ ಜಾಗೃತ ಬಳಗ, ಡಿವೈನ್ ಪಾರ್ಕ್ ಟ್ರಸ್ಟ್ (ರಿ )ಸಾಲಿಗ್ರಾಮ ಇದರ ಅಂಗ ಸಂಸ್ಥೆಯ ವತಿಯಿಂದ ಭಜನೆ ಮತ್ತು ವನಿತಾ ಸಂಗಮ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು. ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿಸಲಾದ ಈ ಕಾರ... ಪಾಲ್ದನೆ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ: ಗಾಯನ, ಕವಿತಾ ವಾಚನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕೊಂಕಣಿ ಮಾನ್ಯತಾ ದಿನವನ್ನು ಆಚರಿಸಲಾಯಿತು. ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಮಾತೃ ಭಾಷೆಯವರು ತಮ್ಮ ಮನೆಗಳಲ್ಲಿ ಕೊಂಕಣಿಯಲ್ಲಿಯೇ... Mangaluru | ಬಜಪೆಯಲ್ಲಿ ಎಸ್ಯಾಸಾಫ್ಟ್ ನಿಂದ ಅತ್ಯಾಧುನಿಕ ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ ಮಂಗಳೂರು(reporterkarnataka.com): ಇಂಧನ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿರುವ ಎಸ್ಯಾಸಾಫ್ಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ತನ್ನ ಅತ್ಯಾಧುನಿಕ ಕಲಿಕೆ ಮತ್ತು ಸಾಮರ್ಥ್ಯ ಅಭಿವೃದ್ಧಿ ಕೇಂದ್ರವನ್ನು ಮಂಗಳೂರಿನಲ್ಲಿ ಆರಂಭಿಸಿದೆ. ಮೂಡಬಿದರೆ ಶಾಸಕ ಉಮನಾಥ್ ಕೋಟ್ಯಾನ್ ಎಸ್ಯಾಸಾಫ್ಟ್ ಕಲಿಕೆ ಮತ್ತು... ಗಣೇಶೋತ್ಸವಕ್ಕೆ ವಿನಾಯಕ ರೆಡಿ: 5 ಸಾವಿರಕ್ಕೂ ಹೆಚ್ಚು ಗಣಪತಿ ವಿಗ್ರಹ ರೂಪಿಸಿದ ಎಸ್.ಎನ್.ಹೊಳ್ಳ! ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಳೆದ 40 ವರ್ಷಗಳಿಂದ ಐದು ಸಾವಿರಕ್ಕೂ ಹೆಚ್ಚಿನ ಗಣೇಶ ಮೂರ್ತಿಯನ್ನು ನಿರ್ಮಾಣ ಮಾಡಿ ಸಾರ್ವಜನಿಕ ಗಣೇಶೋತ್ಸವಕ್ಕೆ ಒದಗಿಸಿದವರು ಬಂಟ್ವಾಳದ ಶಂಕರ ನಾರಾಯಣ ಹೊಳ್ಳರು ಈ ಬಾರಿಯೂ 100ಕ್ಕೂ ಹೆಚ್ಚಿನ ಗಣೇಶನ ವಿಗ್ರಹವನ್ನು ನಿರ್ಮಾಣ ಮ... « Previous Page 1 …4 5 6 7 8 … 296 Next Page » ಜಾಹೀರಾತು