Cheetah | ಅರಣ್ಯ ಇಲಾಖೆಯಲ್ಲಿ ತಕ್ಷಣಕ್ಕೆ ಲಭ್ಯವಿಲ್ಲದ ಅರಿವಳಿಕೆ ತಜ್ಞರು: ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣಬಿಟ್ಟ ಚಿರತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟಿದೆ. ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸ... Health | ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ: ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಶ್ಲಾಘನೆ ಮಂಗಳೂರು(reporterkarnataka.com): ಒಬ್ಬ ರೋಗಿಗೆ ಆತ್ಮವಿಶ್ವಾಸವೇ ದಿವ್ಯೌಷಧ. ಒಂದು ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ಭರವಸೆ ಸಿಕ್ಕಿದರೆ ಆತ ಎಲ್ಲವನ್ನೂ ಗೆದ್ದಂತೆ. ಇದಕ್ಕೆ ಉತ್ತಮ ಉದಾಹರಣೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರ... Sahyadri Visit | ಸಚಿವ ಪ್ರಿಯಾಂಕ್ ಖರ್ಗೆ ನಾಳೆ ಮಂಗಳೂರಿಗೆ: ‘ಸ್ಥಳೀಯಾಡಳಿತದ ಸಂಭ್ರಮ’ ದಲ್ಲಿ ಭಾಗಿ ಮಂಗಳೂರು(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಫೆಬ್ರವರಿ 22ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10:15 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ... ಮಂಗಳೂರು: ಸಂವಿಧಾನ ಜಾಗೃತಿ ಸಮಾವೇಶ; ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಸಂವಿಧಾನ ಜಾಗೃತಿ ಸಮಾವೇಶ ಹಾಗೂ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಸಮಾವೇಶ ಮಂಗಳವಾರ ನಗರದ ಉರ್ವಸ್ಟೋರ್ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಿತು. ಲೋಕೋಪಯೋಗಿ ಸಚಿವ ಸತೀಶ್ ಜ... ಡ್ರೈನೇಜ್ ಅವ್ಯವಸ್ಥೆ, ತಡೆಗೋಡೆ ಕುಸಿತದ ಭೀತಿ: ಬೆಳ್ಮ ಗ್ರಾಮಸ್ಥರಿಂದ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ಮಂಗಳೂರು(reporterkarnataka.com): ಕುಸಿತದ ಭೀತಿಯಲ್ಲಿರುವ ಪೆಟ್ರೋಲ್ ಪಂಪ್ ನ ತಡೆಗೋಡೆ ಹಾಗೂ ಅನುಮತಿಯಿಲ್ಲದ ಬಹುಮಹಡಿ ಕಟ್ಟಡಗಳಿಂದ ಬಹಿರಂಗವಾಗಿ ಹರಿಯುತ್ತಿರುವ ಡ್ರೈನೇಜ್ ನೀರಿನಿಂದಾಗಿ ತೊಂದರೆಗೀಡಾಗಿರುವ ಬೆಳ್ಮ ಗ್ರಾಮದ ಕಾನೆಕೆರೆ ನಾಗರಿಕರಿಂದ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯೆದುರು ಪ್ರತಿಭಟನ... ಮಹಾಶಿವರಾತ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭ;! ಜಿಲ್ಲಾ ಹಾಗೂ ತಾಲೂಕಿ ಆಡಳಿತದಿಂದ ನಿರ್ಲಕ್ಷ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಹಾಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಪಾದಯಾತ್ರೆ ಮೂಲಕ ತೆರಳುತ್ತಿದ್ದಾರೆ. ಈ ಬಾರಿ ಫೆಬ್ರವರಿ 26ರಂದು ಮಹಾಶಿವರಾತ್ರಿ ನಡೆಯಲಿರುವುದರಿಂದ ಈಗಾಗಲೇ ಹ... ಮುಳಿಯ ಜ್ಯುವೆಲ್ಸ್ ಪುತ್ತೂರು ಮತ್ತು ಬೆಳ್ತಂಗಡಿ ಮಳಿಗೆಯಲ್ಲಿ Gem Stone ಉತ್ಸವದ ಸಂಭ್ರಮ ಬೆಳ್ತಂಗಡಿ(reporterkarnataka.com): ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ 28 ರವರೆಗೆ Gem stone ಉತ್ಸವ ಪ್ರಾರಂಭಗೊಂಡಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲಿ 13 ದಿನಗಳ ... ಫೆ.22: ತುಳುಭವನದಲ್ಲಿ ಪ್ರಸಿದ್ದ ಕಾದಂಬರಿಕಾರ ನಿರಂಜನ ಶತಮಾನೋತ್ಸವ ವಿಚಾರ ಸಂಕಿರಣ; ನಾಟಕ ಪ್ರದರ್ಶನ ಮಂಗಳೂರು(reporterkarnataka.com): ತುಳುನಾಡಿನ ಸ್ವಾತಂತ್ಯ ಹೋರಾಟ ಹಾಗೂ ಅಮರ ಸುಳ್ಯ ಸ್ವಾತಂತ್ಯ ಹೋರಾಟವನ್ನು ಕಥೆ, ಕಾದಂಬರಿ ಮೂಲಕ ಪ್ರಪ್ರಥಮ ಬಾರಿಗೆ ಸಾಹಿತ್ಯ ಲೋಕಕ್ಕೆ ಪರಿಚಯಿಸಿದ ಪ್ರಸಿದ್ಧ ಕಾದಂಬರಿಕಾರ, ಪ್ರಗತಿಶೀಲ ಲೇಖಕ ನಿರಂಜನ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಕರ್ನಾಟಕ ತುಳು ಸಾಹಿತ್ಯ... ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣ ಮಂಗಳೂರು(reporterkarnataka.com): ಸದಾ ಲವಲವಿಕೆಯಿಂದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿರುವ ಜಿಲ್ಲೆಯ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಸಮಾಜಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಆಯೋಜಿಸಿ. ನಿಮ್ಮ ಎಲ್ಲ ಕಾರ್ಯಕ್ರಮಗಳ ಜೊತೆಗೆ ನಾನಿರುತ್ತೇನೆ ಎಂದು ಎಸ್ ಸಿಡ... ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ: ಲೋಕೋಪಯೋಗಿ ಸಚಿವರಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಡೆಸಿದ ಲೋಕೋಪಯೋಗಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡ... « Previous Page 1 …67 68 69 70 71 … 322 Next Page » ಜಾಹೀರಾತು