PWD Minister Visit | ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆದೇಶ ಬೆಳ್ತಂಗಡಿ(reporterkarnataka.com): ಗುರುವಾಯಾನಕೆರೆಗೆ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕುರಿತು ಮನವಿ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್... ಅಲೋಪತಿ ಮತ್ತು ಆಯುವೇ೯ದಿಕ್ ಚಿಕಿತ್ಸೆಯ ಏಕೀಕೃತ ಆರೋಗ್ಯ ವ್ಯವಸ್ಥೆ ಜಾರಿಗೆ ರಾಜ್ಯ ಸರಕಾರ ನಿರ್ಧಾರ ಮಂಗಳೂರು(reporterkarnataka.com):;ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಅಲೋಪತಿ ಮತ್ತು ಆಯುವೇ೯ದಿಕ್ ಚಿಕಿತ್ಸೆಯನ್ನು ಒಂದೇ ಸೂರಿನಡಿ ಒದಗಿಸುವ ಏಕೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರಕಾರ ನಿಧ೯ರಿಸಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ... Local Politics | ಪಾಳೆಗಾರ ಅಲ್ಲ, ಕ್ಷೇತ್ರದ ಕಾವಲುಗಾರ: ಉಸ್ತುವಾರಿ ಸಚಿವರ ಹೇಳಿಕೆಗೆ ಶಾಸಕ ವೇದವ್ಯಾಸ ಕಾಮತ್ ತಿರುಗೇಟು ಮಂಗಳೂರು(reporterkarnataka.com):“ಶಾಸಕ ವೇದವ್ಯಾಸ ಕಾಮತ್ ಏನು ಇಲ್ಲಿನ ಪಾಳೇಗಾರನ” ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಕೇಳಿದ್ದಕ್ಕೆ ನಾನು ಉತ್ತರ ಕೊಡುವುದಿಲ್ಲ. ಬದಲಿಗೆ “ಪಾಳೆಗಾರ ಅಲ್ಲ ಕಾವಲುಗಾರ” ಎಂದು ಕ್ಷೇತ್ರದ ಜನತೆಯೇ ಉತ್ತರ ಕೊಟ್ಟಿದ್ದಾರೆ. ಅದನ್ನು ಅವರು ಮೊದಲು... ನಂಜನಗೂಡು: ಅಪ್ಪನ ಅವಧಿಯ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿದ ಪುತ್ರ; ಕೊನೆಗೂ ಬಸ್ ನಿಲ್ದಾಣ ಉದ್ಘಾಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ತಂದೆ ಧ್ರುವನಾರಾಯಣ್ ಅವರು ಅನುದಾನ ನೀಡಿ ಅರ್ಧಂಬರ್ಧಗೊಂಡಿದ್ದ ಕಾಮಗಾರಿಗೆ ಮಗ ದರ್ಶನ್ ಧ್ರುವನಾರಾಯಣ್ ಮತ್ತಷ್ಟು ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಚಾಮರಾಜನಗರ ಮೀಸಲ... ನಂಜನಗೂಡು: 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಚಾಲನೆ ನೀಡಿದರು. ಕ್ಷೇತ್ರದ ವ್ಯಾಪ್ತಿಗೆ ಬರುವ ಹರದನ... ಕಟೀಲು ಮೇಳದ ಹಿರಿಯ ಹಾಸ್ಯಗಾರ ರವಿಶಂಕರ ವಳಕುಂಜರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಟೀಲು ಮೇಳದ ತೆಂಕುತಿಟ್ಟಿನ ಹಿರಿಯ ಕಲಾವಿದ, ಹಾಸ್ಯಗಾರ ರವಿಶಂಕರ ವಳಕುಂಜ ಅವರನ್ನು ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣೆ ಸಮಿತಿ ವತಿಯಿಂದ ಬೊಂಡಾಲ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಶನಿ... Good News | ಜಾತಿ – ಆದಾಯ ಪ್ರಮಾಣ ಪತ್ರ ನಿಮಗೆ ಬೇಕೇ?: ಈ ಕೆಳಗಿನ ಸಹಾಯವಾಣಿ ಸಂಪರ್ಕಿಸಿರಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಅಡಚಣೆ ಉಂಟಾದಲ್ಲಿ ಜಿಲ್ಲಾಧಿಕಾರಿಯವರ ಕಚೇ... Mangaluru | ಫೆ.18ರಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ; ಸಂವಿಧಾನ ಜಾಗೃತಿ ಸಮಾವೇಶ ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಕಾರ್ಯಕ್ರಮ ಹಾಗೂ ಸಂವಿಧಾನ ಜಾಗೃತಿ ಸಮಾವೇಶ ಫೆ.18ರಂದು ನಗರದ ಊರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ತ... ಮಂಗ್ಳುರ್ ಕಥೊಲಿಕ್ ಸಭಾ ಕೇಂದ್ರೀಯ ಮಾಜಿ ಅಧ್ಯಕ್ಷ ಕಾಶ್ಮೀರ್ ಮಿನೇಜಸ್ ಇನ್ನಿಲ್ಲ ಮಂಗಳೂರು(reporterkarnataka.com): ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಇದರ 1991-93 ಅವಧಿಯ ಕೇಂದ್ರೀಯ ಅಧ್ಯಕ್ಷ, ಸಮಾಜ ಸೇವಕ, ಸಂಘಟನಾ ಚತುರ ಹಾಗೂ ನಿವೃತ್ತ ಶಿಕ್ಷಕ ಬೆಳ್ತಂಗಡಿ ನಿವಾಸಿ ಕಾಶ್ಮೀರ್ ಮಿನೇಜಸ್ (79 ) ಸವರು ಅಲ್ಪಕಾಲದ ಅಸೌಖ್ಯದಿಂದ ಫೆಬ್ರವರಿ 12ರಂದು ಬುಧವಾರ ನಿಧನರಾದರು. ಉಜಿರೆ... ‘ರಾಜ್ಯ ಇಎಸ್ಐ ಸೊಸೈಟಿ’ ರಚಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹ ಮಂಗಳೂರು(reporterkarnataka.com): ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ(ಇಎಸ್ಐ) ಆಸ್ಪತ್ರೆಯ ಸುಧಾರಣೆಗೆ ರಾಜ್ಯ ಸರ್ಕಾರ ಶೀಘ್ರ ’ರಾಜ್ಯ ಇಎಸ್ಐ ಸೊಸೈಟಿ’ಯನ್ನು ರಚಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸಚಿವರಿಗೆ... « Previous Page 1 …68 69 70 71 72 … 322 Next Page » ಜಾಹೀರಾತು