ಇಬ್ಬರು ಹಿರಿಯ ಕಾಯಕ ಯೋಗಿಗಳಿಗೆ ಕದಿಕೆ ಟ್ರಸ್ಟ್ ನ ಅತ್ಯುನ್ನತ ‘ನೇಕಾರ ರತ್ನ’ ಪ್ರಶಸ್ತಿ ಮಂಗಳೂರು(reporterkarnataka.com): ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ,ಪ್ರತಿಷ್ಟಿತ "ನೇಕಾರ ರತ್ನ " ಪ್ರಶಸ್ತಿಗೆ ಸಂಜೀವ ಶೆಟ್ಟಿಗಾರ್ ಹಾಗೂ ಸೋಮಪ್ಪ ಜತ್ತನ್ನ ಆಯ್ಕೆಯಾಗಿದ್ದಾರೆ. 86 ವರ್ಷದ ಸಂಜೀವ ಶೆಟ್ಟಿಗಾರ್( ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ) ... ಕಡಲನಗರಿಯಲ್ಲಿ ಫ್ಯಾಷನ್ ಮತ್ತು ಮಾಡೆಲಿಂಗ್ ಉದ್ಯಮಕ್ಕೆ ಮಹತ್ವದ ಮೈಲಿಗಲ್ಲು: ಮಂಗಳೂರಿನ ಮೊಟ್ಟ ಮೊದಲ ವೆನ್ಜ್ ಮಾಡೆಲಿಂಗ್ ಅಕಾಡೆಮಿ ಉದ್ಘಾಟನೆ ಮಂಗಳೂರು(reporterkarnataka.com): ಒಂದು ಮಹತ್ವದ ಸಮಾರಂಭದಲ್ಲಿ ಮಂಗಳೂರಿನ ಮೊಟ್ಟ ಮೊದಲ ಮಾಡೆಲಿಂಗ್ ಅಕಾಡೆಮಿ ವೆನ್ಜ್ ಮಾಡೆಲಿಂಗ್ ಅಕಾಡೆಮಿಯ ಉದ್ಘಾಟನೆ ನಗರದ ಬಳ್ಳಾಲ್ ಬಾಗ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಖ್ಯಾತ ನಟಿ ಮತ್ತು ರೂಪದರ್ಶಿ ವೆನ್ಸಿಟಾ ಡಯಾಸ್ ಸ್ಥಾಪಿಸಿರುವ ನಗರದ ಫ್ಯಾಷನ್ ... ಸ್ವಾತಂತ್ರ್ಯೋತ್ಸವ: ಮುಳಿಯ ಜ್ಯುವೆಲ್ಸ್ ನಿಂದ ಆಗಸ್ಟ್ 11ರಂದು ಆನ್ ಲೈನ್ ಛದ್ಮವೇಷ ಸ್ಪರ್ಧೆ ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಹಾಕಿಕೊಂಡಿದೆ. ಛದ್ಮವೇಷ 3ರಿಂದ 7 ವರ್ಷ ಮತ್ತು 8ರಿಂದ 12 ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ... ಬಂಟ್ವಾಳ: ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕಿನ ನಾವೂರು, ದೇವಸ್ಯಪಡೂರು, ಸರಪಾಡಿ ಗ್ರಾಮದಲ್ಲಿ ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿಪಾದೆ ಚರ್ಚ... ಲಯನ್ಸ್ ಪ್ರಾಯೋಜಿತ ಎಂಫ್ರೆಂಡ್ಸ್ ಮೀಲ್ಸ್ ಆನ್ ವ್ಹೀಲ್ಸ್- ಕಾರುಣ್ಯ ಕಿಚನ್ ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಸಹವರ್ತಿಗಳಿಗೆ ರಾತ್ರಿ ಊಟ ನೀಡುವ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟಿನ ಕಾರುಣ್ಯ ಯೋಜನೆಗೆ ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಶನಲ್ ಫೌಂಡೇಶನ್ 25 ಲಕ್ಷ ರೂ. ವೆಚ್ಚದಲ್ಲಿ ನಿರ್... ವಿದ್ಯಾರ್ಥಿನಿಯ ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿದ ಬಸ್ ಸಿಬ್ಬಂದಿಗಳಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದಿಂದ ಅಭಿನಂದನೆ ಮಂಗಳೂರು(reporterkarnataka.com): ಬಸ್ನಲ್ಲಿ ಎದೆ ನೋವು ಕಾಣಿಸಿಕೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ನಗರದ ಹೊಟೇಲ್ ವುಡ್ ಲ್ಯಾಂಡ್ ನ ಸಭಾಂಗಣದಲ್ಲಿ ಅಭಿನಂದಿಸಲಾಯಿತು. ಕೃಷ... ಕುಮ್ಡೇಲು ಬಲ್ಯ ಗುಡ್ಡ ಕುಸಿತ: ವರ್ಕ್ಶಾಪ್ ಗೆ ಹಾನಿ; ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ಬಂಟ್ವಾಳ(reporterkarnataka.com): ತುಂಬೆ ಗ್ರಾಮದ ಉಳ್ಳಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪರನೀರು ಲಾರೆನ್ಸ್ ಕುವೆಲ್ಲೋ ಎಂಬುವರ ವರ್ಕ್ಶಾಪ್ ಮೇಲೆ ಶುಕ್ರವಾರ ರಾತ್ರಿ ಕುಮ್ಡೇಲು ಬಲ್ಯ ಗುಡ್ಡ ಕುಸಿದು ಬಿದ್ದು ಅಪಾರ ನಷ್ಟ ಸಂಭವಿಸಿದ್ದು, ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ... ರೋಟರ್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಪದಗ್ರಹಣ ; ರೋ.ಬಿದ್ದಪ್ಪ ನೂತನ ಅಧ್ಯಕ್ಷ ಮಂಗಳೂರು(reporterKarnataka.com) ರೋಟರ್ಯಾಕ್ಟ್ ಸಂಸ್ಥೆಯ ಯುವ ಸದಸ್ಯರು ಕ್ರಿಯಾಶೀಲರಾಗಿ ಜನಪರ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳೆಸಿ ಯಶಸ್ಸು ಸಾಧಿಸಬೇಕು ಎಂದು ರೋಟರ್ಯಾಕ್ಟ್ ಸಂಸ್ಥೆಯ ಸಭಾಪತಿ ಡಾ.ದೇವದಾಸ್ ರೈ ಸಲಹೆ ನೀಡಿದ್ದಾರೆ. ಅವರು ರೋಟರ್ಯಾಕ್ಟ್ ಮಂಗಳೂ... ಬಂಟ್ವಾಳ ನೆರೆಪೀಡಿತ ಪ್ರದೇಶಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ ಭೇಟಿ ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ... ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗೆತ: ಕೇಸು ದಾಖಲಿಸಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮಂಗಳೂರು(reporterkarnataka.com):ಮಳೆಗಾಲದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಭೂಮಿ ಅಗೆಯುವುದರಿಂದ ಭೂಕುಸಿತ ಸಾಧ್ಯತೆಗಳಿರುವುದರಿಂದ ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಶುಕ್ರವಾರ ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಈ ರೀತಿಯ ಕಾಮಗಾರ... « Previous Page 1 …69 70 71 72 73 … 289 Next Page » ಜಾಹೀರಾತು