ಸ್ನೇಹಾಲಯದಲ್ಲಿ ಮೊಹರಂ ಉಡುಗೊರೆ: 6 ವರ್ಷಗಳ ನಂತರ ಹೃದಯ ಸ್ಪರ್ಶಿ ಪುನರ್ಮಿಲನ ಮಂಗಳೂರು(reporterkarnataka.com):ಜುಲೈ 18, 2024 ರಂದು ಮಂಜೇಶ್ವರದಲ್ಲಿರುವ ಸ್ನೇಹಾಲಯ ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರವು ಒಂದು ಹೃದಯ ಸ್ಪರ್ಶಿಸುವ ಪುನರ್ಮಿಲನವನ್ನು ಆಚರಿಸಿತು. ನವೆಂಬರ್ 9, 2019 ರಂದು ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಿಂದ ಮಾನಸಿಕ ಅಸ್ವಸ್ಥ ಯುವಕನನ್ನು ಕೇಂದ್ರ... ದ.ಕ. ಜಿಲ್ಲೆ: ಮಳೆ ಹಾನಿ, ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ; ಕಾಳಜಿ ಕೇಂದ್ರ ತೆರೆಯಲು ಸೂಚನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲ... ಕುದ್ರೋಳಿ ಯುವಕ ಸಂಘದ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಆಯ್ಕೆ ಮಂಗಳೂರು(reporterkarnataka.com)::ಕುದ್ರೋಳಿ ಯುವಕ ಸಂಘದ 62ನೇ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಸಂಘದಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಅಶೋಕ್ ಕುಮಾರ್ ಕೆ. ವಹಿಸಿದ್ದರು. ಸಂಘದ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ರಾಜೇಶ್ ಕುದ್ರೋಳಿ ಮಂಡಿಸಿದರು. ಲೆಕ್ಕಪತ್ರವನ್ನು ಕೋಶಾಧಿಕಾರಿ ಕೆ.... ಕೃಷ್ಣಾಪುರ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 33ನೇ ಶಾಖೆ ಉದ್ಘಾಟನೆ ಸಹಕಾರ ಕ್ಷೇತ್ರದಿಂದ ತಳಮಟ್ಟದ ಸೇವೆ: ಡಾ| ಎಂಎನ್ಆರ್ ಮಂಗಳೂರು(reporterkarnataka.com): ರಾಷ್ಟ್ರೀಕೃತ ಬ್ಯಾಂಕ್ಗಳು ಒಂದಕ್ಕೊಂದು ವಿಲೀನಗೊಳ್ಳುತ್ತಿದ್ದರೆ, ಸಹಕಾರ ಕ್ಷೇತ್ರ ಕ್ಷಿಪ್ರವಾಗಿ ವಿಸ್ತರಣೆಗೊಳ್ಳುತ್ತಾ ಗ್ರಾಹಕರಿಗೆ ತಳಮಟ್ಟದಿಂದ ಉತ್ತಮ ಸೇವೆ ನೀಡುತ್ತಿದೆ ಎಂದು ದಕ್ಷಿಣ ಕನ್ನ... ಪುತ್ತೂರು ಮುಳಿಯ ಜ್ಯುವೆಲ್ಸ್ ನಿಂದ ಮಹಿಳಾ ಜಾಗೃತಿ ಕಾರ್ಯಕ್ರಮ: ಮಹಿಳಾ ಠಾಣೆ, ರೋಟರಿ ಕ್ಲಬ್ ಸಾಥ್ ಪುತ್ತೂರು(reporterkarnataka.com): ಸ್ವರಕ್ಷಣೆಯ ವಿಚಾರದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗತ್ಯವಾಗಿದ್ದು, ಮುಂದಿನ ದಿನದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗುವುದು. ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ. ಸಂಸ... ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com):ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದ... ಐತಿಹಾಸಿಕ ಗುಜ್ಜರಕೆರೆ ತೀರ್ಥ ಪಾವಿತ್ರ್ಯ ರಕ್ಷಣೆಗೆ ಜಿಲ್ಲಾಧಿಕಾರಿಗೆ ಸಂರಕ್ಷಣಾ ವೇದಿಕೆ ಮನವಿ ಮಂಗಳೂರು(reporterkarnataka.com): ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವವುಳ್ಳ ನಗರದ ಗುಜ್ಜರಕೆರೆಯ ಮಧ್ಯ ಭಾಗದಲ್ಲಿ ಬೋಳಾರ ಹಳೇಕೋಟೆ ಶ್ರೀ ಮಾರಿಯಮ್ಮ ದೇವಿಯ ತೀರ್ಥ ಸ್ನಾನಕ್ಕೆ ಸಂಬಂಧಪಟ್ಟ ಕಾರ್ಯಗಳು, ಕೆರೆಯ ಈಶಾನ್ಯ ಭಾಗದಲ್ಲಿ ಗೋಮುಖ ತೀರ್ಥ ನಿರ್ಮಾಣ ಮತ್ತು ಕೆರೆಯ ನೀರಿನ ಶುದ್ಧತೆ ಬಗ್ಗೆ ಕ್ರಮ ... ಧರ್ಮಸ್ಥಳ ಸ್ವಸಹಾಯ ಸಂಘದಿಂದ ಮಸ್ಕಿ ಬಿಲ್ವಪತ್ರಿ ಬಸವೇಶ್ವರ ದೇವಸ್ಥಾನಕ್ಕೆ1.50 ಲಕ್ಷ ಸಹಾಯಧನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲ್ಲೂಕಿನ ಮೆದಕಿನಾಳ ವಲಯದ ಹೊಗರಣಾಳ ಕಾರ್ಯಕ್ಷೇತ್ರದ ಹತ್ತಿಗುಡ್ದ ಗ್ರಾಮದ ಬಿಲ್ವಪತ್ರಿ ಬಸವೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ನಿ... ಸುರತ್ಕಲ್ ಬೃಹತ್ ಮಾರುಕಟ್ಟೆ ಕಾಮಗಾರಿ ಪುನರಾರಂಭ: ಶಾಸಕ ಡಾ. ಭರತ್ ಶೆಟ್ಟಿ ಸುರತ್ಕಲ್(reporterkarnataka.com): ಸುರತ್ಕಲ್ ನಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕು ದರ ಏರಿಕೆ ಹಾಗೂ ಜಿಎಸ್ಟಿಯನ್ನು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು ಸತತ ಪ್ರಯತ್ನದ ಬಳಿಕ ಇದೀಗ 64 ಕೋಟಿ ವೆಚ್... ಮಂಗಳೂರಿನ ಪಾಲ್ದನೆ ಚರ್ಚ್: ವನಮಹೋತ್ಸವ, ಉರಗಗಳ ಬಗ್ಗೆ ಮಾಹಿತಿ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಘಟಕದ ವತಿಯಿಂದ ವನಮಹೋತ್ಸವ ಮತ್ತು ಉರಗಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಭಾನುವಾರ ಏರ್ಪಡಿಸಲಾಗಿತ್ತು. ಉರಗ ತಜ್ಞ ಬಂಟ್ವಾಳದ ಸ್ನೇಕ್ ಕಿರಣ್ ಅವರು ಹಾವುಗಳ ಬಗ್ಗೆ ಮತ್ತು ಅವುಗಳಿಂದ ಪರಿಸರಕ್ಕೆ ಕೊಡುಗೆ ಹಾಗೂ ಹ... « Previous Page 1 …72 73 74 75 76 … 289 Next Page » ಜಾಹೀರಾತು