ವಿಧಾನ ಪರಿಷತ್ ಉಪ ಚುನಾವಣೆ; 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು(reporterkarnataka.com)): ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪ ಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವ... ಸಿದ್ಧಕಟ್ಟೆ: ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಹೊಸ ಪ್ರಯೋಗ; ‘ರೋಟರಿ ಕಂಬಳ ಕೂಟ’ ಕ್ಕೆ ಚಾಲನೆ ಬಂಟ್ವಾಳ(reporterkarnataka.com): ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಬಂಟ್ವಾಳ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಬ್ ಜ್ಯೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ 'ರೋಟರಿ ಕಂಬಳ ಕೂಟ' ಆಯೋಜಿಸುವ ಮೂಲಕ ದೇಶ - ವಿದೇಶಗಳಲ್ಲಿ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊ... ವಿಧಾನ ಪರಿಷತ್ ಉಪ ಚುನಾವಣೆ: ಮಂಗಳೂರು ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರಚಾರ ಮಂಗಳೂರು(reporterkarnataka.com): ವಿಧಾನ ಪರಿಷತ್ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಪ್ರಚಾರ ನಡೆಯಿತು. ಬಾಳೆಪುಣಿ ಪಂಚಾಯತ್, ತುಂಬೆ ಪಂಚಾಯತ್, ಕೊಡ್ಮ... ಸಿಒಡಿಪಿ ಸಮಾಜ ಸೇವಾ ಸಂಸ್ಥೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಮಂಗಳೂರು(reporterkarnataka.com): ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಅಕ್ಟೋಬರ್17ರಂದು ಆಯೋಜಿಸಲಾಯಿತು. ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪ... ಮಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕಟ್ಟಡ ಕಾರ್ಮಿಕರಿಂದ ಪ್ರತಿಭಟನಾ ಪ್ರದರ್ಶನ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರಾಜ್ಯವ್ಯಾಪಿ ಹೋರಾಟದ ಭಾಗವಾಗಿ ಕಟ್ಟಡ ಕಾರ್ಮಿಕರು ಅಖಿಲ ಭಾರತ ಮತ್ತು ರಾಜ್ಯಮಟ್ಟದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಮಿನಿ ವಿಧಾನಸೌಧದ ... ನಾಡಹಬ್ಬ ರಾಜ್ಯೋತ್ಸವ ಆಚರಣೆ: ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪ್ರತಿ ವರ್ಷದಂತೆ ನವೆಂಬರ್ 1 ರಂದು ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಅಪ... ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ: 125 ಚರ್ಮರೋಗ ತಜ್ಞರು, ಪಿಜಿ ವಿದ್ಯಾರ್ಥಿಗಳು ಭಾಗಿ ಮಂಗಳೂರು(reporterkarnataka.com):ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ಸಭೆ ಫಾದರ್ ಮುಲ್ಲರ್ ಆಸ್ಪತ್ರೆಯ ಸಭಾಭವನದಲ್ಲಿ ನಡೆಸಿತು. ಈ ವೈಜ್ಣಾನಿಕ ಕಾರ್ಯಕ್ರಮದಲ್ಲಿ ಒಟ್ಟು 125 ಚರ್ಮರೋಗ ತಜ್ಞರು ಹಾಗೂ ಚರ್ಮರೋಗ ವಿಭಾಗದ ಸ್ನಾತಕೋತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭ... ಕಲ್ಲಡ್ಕ ಶಾರದಾ ಸೇವಾ ಪ್ರತಿಷ್ಠಾನದಿಂದ ಶಿಲ್ಪಾ ಗೊಂಬೆ ಬಳಗದ ರಮೇಶ್ ಕಲ್ಲಡ್ಕರಿಗೆ ‘ಶಾಂತಶ್ರೀ ಪ್ರಶಸ್ತಿ’ ಪ್ರದಾನ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ದೇವರ ಪ್ರಾರ್ಥನೆಯ allಮೂಲಕ ಮನಸ್ಸಿನ ಕ್ಲೇಶಗಳು ದೂರವಾದರೆ ಅದುವೇ ನಮ್ಮಬದುಕಿಗೆ ನಿಜವಾದ ಅಲಂಕಾರ ಎಂದು ಸುಳ್ಯ ರೋಟರಿ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ನಳಿನಾಕ್ಷಿ ವಿ.ಆಚಾರ್ಯ ಹೇಳಿದರು. ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ... ಅ. 27: ಪಾಲ್ದನೆ ರಾಫಯಲ್ ಮೇರಿ ಕಾನ್ವೆಂಟ್ನಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ ಮಂಗಳೂರು(reporterkarnataka.com): ಪಾಲ್ದನೆಯಲ್ಲಿರುವ ಸಂತ ರಾಪಾಯೆಲ್ ಮೇರಿ ಕಾನ್ವೆಂಟ್ ಹಾಗೂ ಸಂತ ತೆರೆಜಾ ಚರ್ಚು ಇದರ ಜಂಟಿ ಸಹಭಾಗಿತ್ವದಲ್ಲಿ ಹಾಗೂ ಜ್ಯುವೆಲ್ಸ್ ಗ್ರೂಪ್ ಇದರ ನೇತೃತ್ವದಲ್ಲಿ ಪರಿಸರದ ಜನರಿಗಾಗಿ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜು ಮಂಗಳೂರು ಇದರ ನುರಿತ ವೈದ್ಯರ ಮಾರ್ಗದರ್ಶನದಲ್... ಮಾತಾ ಅಮೃತಾನಂದಮಯಿ ಮಠದ ದಸರಾ ಮಹೋತ್ಸವದಲ್ಲಿ ಖ್ಯಾತ ಗಾಯಕ ಅಜಯ್ ವಾರಿಯರ್ ಮಂಗಳೂರು(reporterkarnataka.com): ನಗರದ ಬೋಳೂರಿನಲ್ಲಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಅಜಯ್ ವಾರಿಯರ್ ಭೇಟಿ ನೀಡಿದರು. ಶ್ರೀ ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಸ್ವಾಗತಿಸಲಾಯಿತು. ಶ್ರೀ ಕ್ಷೇತ್ರದ ಪೂಜೆಯಲ್ಲಿ ಭಾಗವಹಿಸಿ "... « Previous Page 1 …75 76 77 78 79 … 306 Next Page » ಜಾಹೀರಾತು