ಮಾರನಾಳ ತಾಂಡದಲ್ಲಿ ನೂತನ ತರಕಾರಿ ಮಾರುಕಟ್ಟೆ ಉದ್ಘಾಟನೆ: ಪಿಎಸ್ ಐ ರಾಜಶೇಖರ ರಾಠೋಡ ಚಾಲನೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಮಾರನಾಳ ತಾಂಡ (ಮಾರನಾಳ ತಾಂಡಾ) ರಾಮರಾವ್ ನಗರ ಕ್ರಾಸ್ ಬಳಿ ತರಕಾರಿ ಮಾರುಕಟ್ಟೆ ಉದ್ಘಾಟನೆಯನ್ನು ನಾರಾಯಣಪುರ ಪಿಎಸ್ಐ ರಾಜಶೇಖರ್ ರಾಠೋಡ ನೆರವೇರಿಸಿದರು. ಸುಸಜ್ಜಿತ ಮತ್ತು ಸುವ್ಯವಸ್ಥಿತ ಮಾರುಕಟ್ಟೆ ಇದಾಗಿದೆ. ಈ ಮ... ನಂಜನಗೂಡು ತಾಲೂಕು ಮಡಿವಾಳರ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಮಡಿವಾಳರ ಸಂಘದ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿರುವ ಮಡಿವಾಳದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಯ... ಮಂಗಳೂರು ತನಿಷ್ಕ್ ನಲ್ಲಿ ವಿಶೇಷ ವೆಡ್ಡಿಂಗ್ ಕಲೆಕ್ಷನ್ ಪ್ರದರ್ಶನ ಮತ್ತು ಮಾರಾಟ ಆಯೋಜನೆ ಮಂಗಳೂರು(reporterkarnataka.com):ಜನವರಿ 2025: ತನಿಷ್ಕ್, ಟಾಟಾ ಹೌಸ್ನಿಂದ ಹೊರಹೊಮ್ಮಿದ ಭಾರತದ ಅತಿದೊಡ್ಡ ಆಭರಣ ಬ್ರ್ಯಾಂಡ್, ಇದೀಗ ಮಂಗಳೂರಿನಲ್ಲಿ ವಿಶೇಷ ವೆಡ್ಡಿಂಗ್ ಕಲೆಕ್ಷನ್ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಂಡಿದೆ. ಇದು ಪ್ರತಿಯೊಬ್ಬ ಮಹಿಳೆಯ ಆಭರಣ ಸಂಗ್ರಹವನ್ನು ಸಂಪೂರ್ಣಗೊಳಿಸುವ... ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಯೂ ನೀಡಲಿ, ಸಿಬಿಐ ತನಿಖೆಯೂ ನಡೆಯಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಮಂಗಳೂರು(reporterkarnataka.com):ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗುತ್ತಿಗೆದಾರರು ಅತ್ಯಂತ ಆತಂಕ ಸ್ಥಿತಿ ಎದುರಿಸುತ್ತಿದ್ದಾರೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ. ಸಾಲದ್ದಕ್ಕೆ ಸರ್ಕಾರದ ಕೃಪಾಕಟಾಕ್ಷ ಹೊಂದಿರುವ ಪ್ರಭಾವಿ ಕಾಂಗ್ರೆಸ್ ನಾಯಕರುಗಳ ಆಪ... ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ: ಶಾಸಕ ಮಂಜುನಾಥ ಭಂಡಾರಿ ಭಾಗಿ ಮಂಗಳೂರು(reporterkarnataka.com):ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವದ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ... ಕುಕ್ಕೆ ಸುಬ್ರಮಣ್ಯ ದೇವಸ್ಥಾನ: ಜ.2ರಿಂದ 5ರವರೆಗೆ ಕಿರುಷಷ್ಠಿ ಮಹೋತ್ಸವ ಕುಕ್ಕೆ ಸುಬ್ರಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಜನವರಿ 5ರಂದು ಕಿರುಷಷ್ಠಿ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ಇದರ ಅಂಗವಾಗಿ ಜನವರಿ 2ರಿಂದ 5ರವರೆಗೆ ಧಾರ್ಮಿಕ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ನಾಳೆ (ಜ.2... ಇಎಸ್ಐ ಆಸ್ಪತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದಿಢೀರ್ ಭೇಟಿ: ಸರ್ವರ್ ಸಮಸ್ಯೆ; ರೋಗಿಗಳ ಪರದಾಟ ಮಂಗಳೂರು(reporterkarnataka.com): ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ (ಇಎಸ್ಐ)ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೋಗಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ವೇಳೆ ಆಸ್ಪತ್ರೆಯ ಹಿರಿಯ... ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಜ.2ರಂದು ಮಂಗಳೂರಿಗೆ: ಸೂರ್ಯ-ಘರ್ ಕಾರ್ಯಾಗಾರ ಉದ್ಘಾಟನೆ ಮಂಗಳೂರು(reporterkarnataka.com):ಜನವರಿ 2ರಂದು ಕೇಂದ್ರ ನವೀಕರಿಸಬಹುದಾದ ಇಂಧನಗಳ ಸಚಿವ ಪ್ರಹ್ಲಾದ ಜೋಶಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಸೂರ್ಯ-ಘರ್ ಯೋಜನೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಈಗಾಗಲೇ ಸೋಲಾರ್ ಯೋಜನೆ ... ಜನವರಿ 4ರಂದು ಕೊಂಕಣಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ: ಆಹ್ವಾನ ಬಿಡುಗಡೆ ಮಂಗಳೂರು(reporterkarnataka.com):ಕೊಂಕಣಿ ಭಾಷಾ ಮಂಡಳ್ ಕರ್ನಾಟಕವು ತನ್ನ ಸ್ಥಾಪನಾ ದಿನದ ಪ್ರಯುಕ್ತ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಜೊತೆಯಲ್ಲಿ ಜ.4ರಂದು ಒಂದು ದಿನದ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಆಯೋಜನೆ ಮಾಡಿದ್ದು, ಕರ್ನಾಟಕ ಮತ್ತು ಗೋವಾದ ವಿವಿಧ ಕೊಂಕಣಿಯ ಮಾತೃಭಾಷೆ ಇರುವ 30... ಪಂಜಿಮೊಗರು ಇಹ್ಸಾನ್ ವೆಲ್ಫೆಲ್ ಟ್ರಸ್ಟ್ ನಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಮಂಗಳೂರು(reporterkarnataka.com): ಪಂಜಿಮೊಗರು ಇಹ್ಸಾನ್ ವೆಲ್ಫೆಲ್ ಟ್ರಸ್ಟ್ ಇದರ ಸುಕೂನ್ ಯೋಜನೆಯಡಿಯಲ್ಲಿ ನಿರ್ಮಿಸಿ ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿ ಮುದರ್ರಿಸ್ ಸಾಬಿತ್ ಸಖಾಫಿ ತಂಙಳ್ ನೂತನ ಮನೆಯನ್ನು ಹಸ್ತಾಂತರಿಸಿದರು.... « Previous Page 1 …76 77 78 79 80 … 322 Next Page » ಜಾಹೀರಾತು