ಮಂಗಳೂರು: ಡಿಸೆಂಬರ್ 3 ಮತ್ತು 4ರಂದು ನಡೆಯಲಿರುವ ‘ಬಹುಸಂಸ್ಕೃತಿ ಉತ್ಸವ’ ದ ಲಾಂಛನ ಬಿಡುಗಡೆ ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯಲಿರುವ 'ಬಹುಸಂಸ್ಕೃತಿ ಉತ್ಸವ'ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಂಛನ ಬಿಡ... ಅಂಕಪಟ್ಟಿ ಸಂಬಂಧಿಸಿದಂತೆ ಕಳೆದ ತಿಂಗಳೇ ಮನವಿ ಸಲ್ಲಿಸಿದ್ದೇವೆ; ಎಬಿವಿಪಿ ಗೂಂಡಾಗಿರಿ ಖಂಡನೀಯ: ಎನ್ ಎಸ್ ಯುಐ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಅಂಕಪಟ್ಟಿ ಸಂಬಂಧಿಸಿದಂತೆ ಎನ್ ಎಸ್ ಯುಐ ಉಳ್ಳಾಲ ತಾಲೂಕು ಸಮಿತಿಯು ಕಳೆದ ತಿಂಗಳು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮತ್ತು ಉನ್ನತ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದು, ಸ್ಪೀಕರ್ ಖಾದರ್ ಅವ... ಮಂಗಳೂರು ವಿವಿ: ಪರೀಕ್ಷೆ ಮತ್ತು ಪ್ರವೇಶ ಶುಲ್ಕ ಏಕಾಏಕಿ ಏರಿಕೆ; ಆಡಳಿತ ಸೌಧಕ್ಕೆ ಎಬಿವಿಪಿ ಮುತ್ತಿಗೆ, ಭಾರೀ ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ. 50-60ರಷ್ಟು ಏರಿಸಿದ್ದನ್ನು ವಿರೋಧಿಸಿ ಎಬಿವಿಪಿ ವತಿಯಿಂದ ಕೊಣಾಜೆಯಲ್ಲಿರುವ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟ... 71ನೇ ಅಖಿಲ ಭಾರತ ಸಹಕಾರ ಸಪ್ತಾಹ: ಆತ್ಮಶಕ್ತಿ ಸೌಧದಲ್ಲಿ ಧ್ವಜಾರೋಹಣ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ರವರು... ಗ್ರಂಥಾಲಯಗಳು ಅರಿವಿನ ಜ್ಞಾನದೀವಿಗೆಗಳು: ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಗ್ರಂಥಾಲಯಗಳು ಅರಿವಿನ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಹನ್ನು ನೀಡುವ ಅಕ್ಷಯ ಭಂಡಾರಗಳಾಗಿವೇ. ಗ್ರಂಥಾಲಯಗಳ ಸಂಪನ್ಮೂಲಗಳು ಎಂದಿಗೂ ಎಲ್ಲಿಯೂ ಬತ್ತಿಹೋಗುವುದಿಲ್ಲ. ಪ್ರಾಚೀನ ಕಾ... ನಾಣ್ಯಾಪುರ: ಸಂಭ್ರಮ- ಸಡಗರದಿಂದ ನಡೆದ ಅಗಣಿತ ಪವಾಡಗಳ ಶಕ್ತಿ ದೇವ ಶ್ರೀ ಜಗಲೂರಪ್ಪನ ಹಬ್ಬ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗಡಿ ಗ್ರಾಮ ಹಾಗೂ ದಶಮಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಣ್ಯಾಪುರ ಗ್ರಾಮದಲ್ಲಿ ಪ್ರತಿ ಕಾರ್ತೀಕ ಮಾಸದ ಹೊಸ್ತಿಲು ಹುಣ್ಣಿಮೆ ಸಂದರ್ಭದಲ್ಲಿ, ಅಗಣಿತ ಪವಾಡಗಳ ಶಕ್... ಬಹುಸಂಸ್ಕೃತಿ ಉತ್ಸವದ ಚಿತ್ರಕಲಾ ಫಲಿತಾಂಶ ಪ್ರಕಟ: ವಿಟ್ಲ ಪ್ರೌಢಶಾಲೆಯ ಕೌಶಿಕ್ ಪ್ರಥಮ, ಉರ್ವಾ ಕೆನರಾ ಹೈಸ್ಕೂಲಿನ ಅನ್ವಿತ್ ದ್ವಿತೀಯ ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವದ ಸಲುವಾಗಿ ತುಳು ಭವನದಲ್ಲಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ವಿಟ್ಲ ವಿಠಲ ಪ್ರೌಢಶಾಲೆಯ ಕೌಶಿಕ್ ಪ್ರಥಮ ಬಹುಮಾನ ಪಡೆದಿದ್ದಾರೆ. ಮಂಗಳೂರು ಉರ್ವಾ ... ಪುತ್ತೂರು: ರೇಡಿಯೋ ಪಾಂಚಜನ್ಯದಲ್ಲಿ ಕನ್ನಡ ಗೀತೆ ಗಾಯನ, ಚರ್ಚಾ ಸ್ಪರ್ಧೆ ಪುತ್ತೂರು(reporterkarnataka.com): ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯದ ಆಶ್ರಯದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ರೋಟರಿ ಯುವ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಗೀತೆ ಗಾಯನ ಸ್ಪರ್ಧೆ ಮತ್ತು ಜೀವನದ ಬೆಳವಣಿಗೆಗೆ ಶಿಕ್ಷಣದಲ್ಲಿ ಕನ್ನ... ‘ಕಾಸ್ಕ್’ ಸಂಸ್ಥೆಯಿಂದ ಮಂಗಳೂರು ಫಳ್ನೀರ್ ನ ಮದರ್ ತೆರೇಸಾ ಹೋಮ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 10ರಂದು ಜರಗಿತು. ಈ ಕಾರ್ಯಕ್ರಮವು ನಗರದ ಫಳ್ನೀರ್’ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ, ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು. ‘ಕಾಸ್ಕ್’ ಉಪಾಧ್ಯಕ... ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ: ದೇಶಾದ್ಯಂತ ಎಲ್ಲ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ ‘ಕಿಲ್ಕಾರಿ’ ಮಂಗಳೂರು(reporterkarnataka.com): ಕೇಂದ್ರ ಸರ್ಕಾರವು 4 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯ ಹಾಗೂ ಒಂದು ವರ್ಷದೊಳಗಿನ ಮಕ್ಕಳಿಗೆ ಕುಟುಂಬದ ಸದಸ್ಯರು ವಹಿಸಬೇಕಾದ ಕಾಳಜಿ, ಲಸಿಕೆ ಒದಗಿಸುವಿಕೆ ಹಾಗೂ ಇತರೆ ತಪಾಸಣೆ ಕೈಗೊಳ್ಳಲು ಸಹಾಯಕವಾಗುವ ದಿಶೆಯಲ್ಲಿ ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ವಿನೂತನ ಕಾರ್... « Previous Page 1 …76 77 78 79 80 … 314 Next Page » ಜಾಹೀರಾತು