ಬಿಪಿಎಲ್ ಕಾರ್ಡ್ ರದ್ದು ಸೇರಿದಂತೆ ರೇಷನ್ ಕಾರ್ಡ್ ಅವ್ಯವಸ್ಥೆಯನ್ನು ವಿರೋಧಿಸಿ ಸಿಪಿಎಂ ಪ್ರತಿಭಟನೆ ಮಂಗಳೂರು(reporterkarnataka.com):ಪಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಲು ಆದ ವಿಳಂಬಕ್ಕೆ ದಂಡ ಕಟ್ಟಿದ ಅಸಂಖ್ಯಾತ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿರುವ ಕ್ರಮವನ್ನು ಕೂಡಲೇ ವಾಪಸ್ ಪಡೆಯಬೇಕು, ರದ್ದುಗೊಳಿಸಿರುವ ಬಿಪಿಎಲ್ ಕಾರ್ಡ್ ಗಳನ್ನು ಕೂಡಲೇ ವಾಪಸ್ ನೀಡಬೇಕು,ರೇಷನ್ ಕಾರ್ಡ್ ನ... ನವೆಂಬರ್ 10ರಂದು ಯುವವಾಹಿನಿ ಸಂಸ್ಥೆಯಿಂದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಕರಾವಳಿಯ ಕಡಲತಡಿಯ ಪುಣ್ಯ ಭೂಮಿಯಲ್ಲಿ ಜನಿಸಿ, ಕನ್ನಡ ಸಾರಸ್ವತ ಲೋಕದ ಬೆಳ್ಳಿತಾರೆಯಾಗಿ ಬೆಳಗಿ, ಕನ್ನಡದ ಶ್ರೇಷ್ಠ ಕತೆಗಾರರಾಗಿ, ನಟರಾಗಿ,ನಾಟಕಕಾರರಾಗಿ, ಪತ್ರಕರ್ತರಾಗಿ, ಬರಹಗಾರರಾಗಿ, ಕನ್ನಡ ತುಳು ಚಿತ್ರಗಳ ನಿರ್ದೇಶಕರಾಗಿ ಸಾರಸ್ವತ ಲೋಕದಲ್ಲಿ ಮಿಂಚಿ ಮರೆಯ... ಮಕ್ಕಳ ಮಾರಾಟ, ಖರೀದಿ: 5 ವರ್ಷ ಜೈಲು ಶಿಕ್ಷೆ; 1 ಲಕ್ಷ ರೂ. ದಂಡ ಮಂಗಳೂರು (reporterkarnataka.com): ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ... ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ: ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ ಮಂಗಳೂರು (reporterkarnataka.com): ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಆಗಮಿಸಿತು. ನಗರದ ಪುರಭವನ ಆವರಣಕ್ಕೆ ಕನ್ನಡ ರಥ ಆಗಮಿಸಿದಾಗ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಈ ... ಬಿಕರ್ನಕಟ್ಟೆ: ಯುನಿವರ್ಸಲ್ ಮೆಲೋಡಿಯಸ್ ಆಡಿಯೋ ವಿಡಿಯೋ ಸ್ಟುಡಿಯೋ ಉದ್ಘಾಟನೆ ಮಂಗಳೂರು(reporterkarnataka.com): ನೂತನವಾಗಿ ಪುನರ್ ನವೀಕರಿಸಿದ ಅನ್ವಿತಾ ಫೋಟೋಗ್ರಾಫಿ & ಆನ್ಸಿಟಾ ವಿಡಿಯೋಗ್ರಾಫಿ ಸ್ಟುಡಿಯೋ ಹಾಗೂ ಯುನಿವರ್ಸಲ್ ಮೆಲೋಡಿಯಸ್ ಆಡಿಯೋ ವಿಡಿಯೋ ಸ್ಟುಡಿಯೋ, ಸ್ಟ್ಯಾನ್ಲಿ ಬಂಟ್ವಾಳ್ ಮತ್ತು ಲಿಯೋ ರಾಣಿಪುರ ಅವರ ಮಾಲೀಕತ್ವದಲ್ಲಿ ಹಾಗೂ ನಿರ್ವಹಣೆಯಲ್ಲಿ ನಗರದ ಬಿಕರ್ನಕಟ್... ಕೋಲಾರ: ಕಸಬಾ ರೇಷ್ಮೆ ಬೆಳಗಾರರ ಹಾಗೂ ರೈತ ಸೇವಾ ಸಹಕಾರ ಸಂಘ ಅಧ್ಯಕ್ಷರ ಚುನಾವಣೆ ಮುಂದೂಡಿಕೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರದ ಕಸಬಾ ರೇಷ್ಮೆ ಬೆಳಗಾರರ ಹಾಗೂ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷ ಅಯ್ಯಪ್ಪ ನಿಧನದಿಂದ ತೆರವಾದ ಖಾಲಿಯಾಗಿರುವ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ. ಚುನಾವಣೆ ನಡೆಸ... ಗುರುಪುರ ಅಡ್ಡೂರು: ಅಕ್ರಮ ಮರಳುಗಾರಿಕೆಗೆ ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ ಮಂಗಳೂರು(reporterkarnataka.com): ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ನೀರಿನಲ್ಲಿ ಮುಳುಗಿಸಿಟ್ಟಿದ್ದ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲ... ಪೆರಾಜೆ ಮಠದಲ್ಲಿ ಉಪ್ಪಿನಂಗಡಿ ವಲಯ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ, ಕ್ರೀಡೋತ್ಸವ ಬಂಟ್ವಾಳ(reporterkarnataka.com): ಉಪ್ಪಿನಂಗಡಿ ವಲಯ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಮತ್ತು ಕ್ರೀಡೋತ್ಸವ ಪೆರಾಜೆ ಮಾಣಿ ಮಠದಲ್ಲಿ ಜರುಗಿತು. ಉಪ್ಪಿನಂಗಡಿ ಹವ್ಯಕ ಮಂಡಲ ಗುರಿಕ್ಕಾರ ಶಂಕರ ಭಟ್ ಬಲ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ಜಾತಿ ಮತಗಳ ವೈಭವೀಕರಣವಾಗುತ್ತಿದ್ದು, ನಮ್ಮ... ಐತಿಹಾಸಿಕ ಎಡನೀರು ಮಠ ಹಾಗೂ ಸ್ವಾಮೀಜಿಗೆ ರಕ್ಷಣೆ ನೀಡಿ: ಕೈಯೂರು ನಾರಾಯಣ ಭಟ್ ಆಗ್ರಹ ಬಂಟ್ವಾಳ(reporterkarnataka.com): ಸುಮಾರು ೧೩೦೦ ವರ್ಷಗಳ ಇತಿಹಾಸವಿರುವ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿಗೆ ದುಷ್ಕರ್ಮಿಗಳು ತಡೆಯೊಡ್ಡಿ ಅಡ್ಡಿಪಡಿಸಿದ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಆಕ್ರೋ... ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3: ಕಡಲನಗರಿ ಮಂಗಳೂರಿನಲ್ಲಿ ಜನವರಿ 15ರಿಂದ ಆರಂಭ; ಮಕ್ಕಳಿಗಾಗಿ ವಿವಿಧ ವಿನೋದಾವಳಿ ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಬಹು ನಿರೀಕ್ಷಿತ ಮೂರನೇ ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾ 2025 ರ ಜನವರಿ 15ರಿಂದ 19 ರವರೆಗೆ 5 ದಿನಗಳ ಕಾಲ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ನಗರದ ವಿ.ಟಿ ರಸ್ತೆಯ ಚೇತನ ಶಿಶು ಅಭಿವೃದ್ಧಿ ಕೇಂದ್ರದಲ್ಲಿ... « Previous Page 1 …78 79 80 81 82 … 314 Next Page » ಜಾಹೀರಾತು