ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ : ಮಂಗಳೂರು ಮಹಾನಗರಪಾಲಿಕೆ ಎಚ್ಚರಿಕೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ... ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹ ಮಂಗಳೂರು(reporterkarnataka.com):ಜಾತಿವಾದಿ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದೆ. ಬೆಂಗಳೂರು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕನಾಗಿರುವ ಮುನಿರತ್ನ... ಅರುಣಗಿರಿ ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಸಬ್ ಇನ್ಸ್ಪೆಕ್ಟರ್ ಶಿವನ್ ಗೌಡ ಮೆಚ್ಚುಗೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಪ್ರಖ್ಯಾತ ಧಾರ್ಮಿಕ ಕ್ಷೇತ್ರವಾದ, ಎರಡನೇ ತಿರುಪತಿ ಎಂದೇ ಪ್ರಖ್ಯಾತಿ ಪಡೆದ ಅರುಣಗಿರಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಗೋಪಿನಾಥ ಹಳ್ಳದ ಸೇತುವೆಯಿಂದ ಕುಣಿಗದ್ದೆಯವರೆ... ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಉರ್ದು ಬೇಕೇಬೇಕು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶಕ್ಕೆ ಕರವೇ ಗರಂ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail com ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚರ್ ಗೆ ಉರ್ದು ಬೇಕೇಬೇಕು ಎನ್ನುವ ಸರಕಾರದ ಆದೇಶಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಶೇ. 25ರಷ್ಟು ಮುಸ್ಲಿಂ ಇರೋ ಕಡೆ ಅಂಗನವಾಡಿ ಟೀಚ... ಸ್ವಚ್ಛತಾ ಹಿ ಸೇವಾ 2024: ಸ್ವಚ್ಛ ಭಾರತಕ್ಕಾಗಿ ಸುರತ್ಕಲ್ನ ಎನ್ ಐಟಿಕೆ ಬೀಚ್ ಕ್ಲೀನಿಂಗ್ ಸುರತ್ಕಲ್(reporterkarnataka.com):ಕೇಂದ್ರ ಸರ್ಕಾರವು ಸ್ವಚ್ಛತೆ ಮತ್ತು ಪರಿಸರ ಸುಸ್ಥಿರತೆಯ ಮಹತ್ವವನ್ನು ಒತ್ತಿಹೇಳುವ "ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ" ಎಂಬ ವಿಷಯದೊಂದಿಗೆ ಸ್ವಚ್ಛತಾ ಹಿ ಸೇವಾ ಅಭಿಯಾನವನ್ನು ಪ್ರಾರಂಭಿಸಿದೆ. ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನದ ಜೊತೆಗೆ, ಎನ್ ಐಟಿ... ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ಕೂಡ ನಿರ್ಲಕ್ಷಿಸುವುದು ಸರಿಯಲ್ಲ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬ... ಮಂಗಳೂರು(reporterkarnataka.com): ಆರೋಗ್ಯವಾಗಿರಲು ಪೌಷ್ಟಿಕ ಆಹಾರಗಳು ಅಗತ್ಯವಾಗಿದ್ದು, ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ ಸರಿಯಲ್ಲ. ಸಣ್ಣ ಅರೋಗ್ಯ ಸಮಸ್ಯೆಗೂ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್... ವಿಧಾನ ಪರಿಷತ್ ಚುನಾವಣೆ: ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿ... ಅಥಣಿ ಚಮಕೇರಿ ಕ್ರಾಸ್: ಅಪಘಾತಕ್ಕೀಡಾದ ಬೈಕ್ ಸವಾರರಿಂದ 15 ಲೀಟರ್ ಸೇಂದಿ ವಶ; ಪ್ರಕರಣ ದಾಖಲು ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಚಮಕೇರಿ ಕ್ರಾಸ್ ಬಳಿ ಬೈಕಿಗೆ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರಿಂದ ಸೇಂದಿ ವಶಪಡಿಸಿಕೊಳ್ಳಲಾಗಿದೆ. ಜತ್ತ ಮತ್ತು ಜಾಂಬೂಟ್ ರೋಡ್ ಚಮಕೇರಿ ಕ್ರಾಸ್ ಬಳಿ ಇಬ್ಬರು ಸವಾರರು... ದೋಸ್ತಿಲು ಕುಡ್ಲ ವಾರ್ಷಿಕೋತ್ಸವ ;ಸಾಧಕರಿಗೆ ಸನ್ಮಾನ ಮಂಗಳೂರು :ದೋಸ್ತಿಲು ಕುಡ್ಲ ಸಂಘಟನೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಮಂಗಳವಾರ ನಗರದ ಪುರಭವನದಲ್ಲಿ ಜರಗಿತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ನಾಟಕಕಾರ ನವೀನ್ ಶೆಟ್ಟಿ ಅಳಕೆ, ಯುವ ಭಾಗವತ ಸುಶಾಂತ್ ಕೈಕಂಬ, ಯುವ ಕಾಂಗ್ರೆಸ್ ಇಂಟಕ್ನ ಮಾಜಿ ಜಿಲ್ಲಾ... ಅಕ್ಟೋಬರ್ 2ರ ವರೆಗೆ ಬಿಜೆಪಿಯಿಂದ ಸೇವಾ ಪಾಕ್ಷಿಕ ಆಚರಣೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕವಾಗಿ ಆಚರಿಸಲಾಗುತ್ತದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ... « Previous Page 1 …79 80 81 82 83 … 306 Next Page » ಜಾಹೀರಾತು